ಬ್ರೇಕಿಂಗ್ ನ್ಯೂಸ್
16-12-20 04:48 pm Mangalore Correspondent ಕರಾವಳಿ
ಮಂಗಳೂರು, ಡಿ.16: ಕರ್ನಾಟಕದ ದರಿದ್ರ ಬಿಜೆಪಿ ಸರಕಾರ ಪಂಚಾಯತ್ ಚುನಾವಣೆಯನ್ನೂ ಸರಿಯಾಗಿ ನಿರ್ವಹಿಸುತ್ತಿಲ್ಲ. ಮೀಸಲಾತಿ ವಿಚಾರದಲ್ಲಿ ಆಟವಾಡಿದ ಬಿಜೆಪಿ ಈಗ ಕಾಂಗ್ರೆಸ್ ಬೆಂಬಲಿತರನ್ನು ಹೆದರಿಸುವ ಪ್ರಯತ್ನ ಮಾಡುತ್ತಿದೆ. ಹೆದರಿಸಿ, ಬೆದರಿಸಿ ನಾಮಪತ್ರ ಹಿಂಪಡೆಯುವಂತೆ ಮಾಡಿಸಿ, ಕೆಲವು ಕಡೆ ಅವಿರೋಧ ಆಯ್ಕೆ ಆಗಿದೆ. ಹೀಗಾಗಿ ಈ ಬಾರಿ ಪಾರದರ್ಶಕವಾಗಿ ಚುನಾವಣೆ ನಡೆಯುತ್ತದೆ ಎನ್ನುವ ಭರವಸೆ ಇಲ್ಲ. ಪಾರದರ್ಶಕ ಚುನಾವಣೆ ನಡೆಯುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಕ್ರಮ ತೆಗೆದುಕೊಳ್ಳಬೇಕು ಎಂದು ಮಾಜಿ ಸಚಿವ ರಮಾನಾಥ ರೈ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ರಮಾನಾಥ ರೈ, ಬಿಜೆಪಿಯ ಈ ರೀತಿಯ ವರ್ತನೆಗೆ ಈ ಬಾರಿ ಮತದಾರರೇ ತಕ್ಕ ಉತ್ತರ ನೀಡಬೇಕಾಗಿದೆ. ಜನವಿರೋಧಿ ಸರಕಾರದ ವಿರುದ್ಧ ಮತದಾರರು ಮತ ಚಲಾವಣೆಯ ಮೂಲಕ ಉತ್ತರ ನೀಡಬೇಕು. ಆದರೆ, ಇದು ಪಾರದರ್ಶಕ ಚುನಾವಣೆ ನಡೆದರಷ್ಟೇ ಸಾಧ್ಯ ಎಂದು ಹೇಳಿದರು.
ಪರಿಷತ್ತಿನಲ್ಲಿ ಕ್ರಿಯೆಗೆ ಪ್ರತಿಕ್ರಿಯೆ ಅಷ್ಟೇ !
ಇದೇ ವೇಳೆ, ವಿಧಾನ ಪರಿಷತ್ತಿನಲ್ಲಿ ಘಟನೆ ಬಗ್ಗೆ ಕೇಳಿದ ಪ್ರಶ್ನೆಗೆ, ಅದಕ್ಕೆ ಬಿಜೆಪಿಯೇ ಕಾರಣ. ಒಂದ್ಕಡೆ ಸಭಾಪತಿಯ ಪೀಠದಲ್ಲಿ ಉಪ ಸಭಾಪತಿಯನ್ನು ಕೂರಿಸಲಾಗಿತ್ತು. ಮತ್ತೊಂದ್ಕಡೆ ಬಿಜೆಪಿಯವರು ಬಾಗಿಲು ಹಾಕಿ ಸಭಾಪತಿಯನ್ನು ತಡೆದಿದ್ದರು. ಹೀಗೆ ತಡೆದಿದ್ದು ಕಾಂಗ್ರೆಸ್ ಸದಸ್ಯರನ್ನು ಪ್ರಚೋದಿಸುವಂತೆ ಮಾಡಿತ್ತು. ಇದರಿಂದ ಕೆರಳಿ, ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಬಿಜೆಪಿಯವರು ಬಾಗಿಲು ಹಾಕಿದ್ದು ಸರಿಯಾ ಎಂದು ಪ್ರಶ್ನೆ ಮಾಡಿದ್ರು. ಬಿಜೆಪಿಯವರ ಈ ರೀತಿಯ ಕ್ರಿಯೆಗೆ ಆ ರೀತಿಯ ಪ್ರತಿಕ್ರಿಯೆ ಆಗಿದೆ ಅಷ್ಟೇ. ಈ ಹಿಂದೆಯೂ ಯಡಿಯೂರಪ್ಪ ಸರಕಾರ ಇದ್ದಾಗ, ಇಂಥದ್ದೇ ಘಟನೆ ನಡೆದಿತ್ತು. ಬಾಗಿಲು ಹಾಕಿ ಕಲಾಪ ನಡೆಸಿದ್ದರು. ಯಡಿಯೂರಪ್ಪ ಸರಕಾರ ಇರುವಾಗಲೇ ಯಾಕೆ ಇಂಥ ಘಟನೆಗಳಾಗುತ್ತವೆ ಎಂದು ಪ್ರಶ್ನಿಸಿದರು.
Video:
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm