ಬ್ರೇಕಿಂಗ್ ನ್ಯೂಸ್
17-12-20 09:47 am Mangaluru Correspondent ಕರಾವಳಿ
ಮಂಗಳೂರು, ಡಿ.17: ಕರ್ತವ್ಯ ನಿರತ ಪೊಲೀಸ್ ಸಿಬಂದಿ ಮೇಲೆ ಹಲ್ಲೆಗೈದ ಪ್ರಕರಣದಲ್ಲಿ ಒಬ್ಬ ಆರೋಪಿಯನ್ನು ಬಂದರು ಪೊಲೀಸರು ಬಂಧಿಸಿದ್ದಾರೆ.
ಕುದ್ರೋಳಿ ನಿವಾಸಿ ನವಾಜ್ (21) ಬಂಧಿತ ಆರೋಪಿ. ಕತ್ತಿಯಿಂದ ಹಲ್ಲೆ ಮಾಡಿದ್ದ ಪ್ರಮುಖ ಆರೋಪಿ 16 ವರ್ಷದ ಬಾಲಕ ನಾಪತ್ತೆಯಾಗಿದ್ದಾನೆ. ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ನಿನ್ನೆ ಮಧ್ಯಾಹ್ನ ಬೈಕಿನಲ್ಲಿ ಬಂದಿದ್ದ ಇಬ್ಬರು ಯುವಕರು ಕಾರ್ ಸ್ಟ್ರೀಟ್ ಬಳಿಯ ನ್ಯೂ ಚಿತ್ರಾ ಟಾಕೀಸ್ ಮುಂಭಾಗದಲ್ಲಿ ನಿಂತಿದ್ದ ಪೊಲೀಸರಿಗೆ ಹಲ್ಲೆಗೈದಿದ್ದರು. ಬೈಕಿನಲ್ಲಿ ಹಿಂಬದಿ ಸವಾರನಾಗಿದ್ದ 16 ವರ್ಷದ ಬಾಲಕ ಕತ್ತಿಯಿಂದ ಹೆಡ್ ಕಾನ್ಸ್ ಟೇಬಲ್ ಗಣೇಶ್ ಕಾಮತ್ ಕೈಗೆ ಕಡಿದು ಪರಾರಿಯಾಗಿದ್ದ. ಆರೋಪಿಗಳ ಪತ್ತೆಗಾಗಿ ಪೊಲೀಸ್ ಕಮಿಷನರ್, ವಿಶೇಷ ತಂಡ ರಚಿಸಿದ್ದರು. ಆರೋಪಿಗಳ ಬಗ್ಗೆ ಖಚಿತ ಸುಳಿವು ಸಿಕ್ಕಿದ್ದರಿಂದ ನಿನ್ನೆ ರಾತ್ರಿಯೇ ಪೊಲೀಸರು ದಾಳಿ ನಡೆಸಿದ್ದು ಒಬ್ಬನನ್ನು ಬಂಧಿಸಿದ್ದಾರೆ. ಆತನ ಜೊತೆಗಿದ್ದ ಅಪ್ರಾಪ್ತ ಬಾಲಕ ತಪ್ಪಿಸಿಕೊಂಡಿದ್ದಾನೆ.
Also Read: ಮಂಗಳೂರು ; ಕರ್ತವ್ಯದಲ್ಲಿದ್ದ ಮುಖ್ಯಪೇದೆ ಮೇಲೆ ಹಾಡುಹಗಲೇ ತಲವಾರಿನಿಂದ ಹಲ್ಲೆ !!
Video:
Police have succeeded in arresting one person in connection to sword attack on Head Constable of Bunder Station near New Chitra Talkies in Car Street, Mangalore. The arrested has been identified as Navaz (21) from Kudroli.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 11:38 am
HK News Staffer
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm