ಬ್ರೇಕಿಂಗ್ ನ್ಯೂಸ್
17-12-20 09:47 am Mangaluru Correspondent ಕರಾವಳಿ
ಮಂಗಳೂರು, ಡಿ.17: ಕರ್ತವ್ಯ ನಿರತ ಪೊಲೀಸ್ ಸಿಬಂದಿ ಮೇಲೆ ಹಲ್ಲೆಗೈದ ಪ್ರಕರಣದಲ್ಲಿ ಒಬ್ಬ ಆರೋಪಿಯನ್ನು ಬಂದರು ಪೊಲೀಸರು ಬಂಧಿಸಿದ್ದಾರೆ.
ಕುದ್ರೋಳಿ ನಿವಾಸಿ ನವಾಜ್ (21) ಬಂಧಿತ ಆರೋಪಿ. ಕತ್ತಿಯಿಂದ ಹಲ್ಲೆ ಮಾಡಿದ್ದ ಪ್ರಮುಖ ಆರೋಪಿ 16 ವರ್ಷದ ಬಾಲಕ ನಾಪತ್ತೆಯಾಗಿದ್ದಾನೆ. ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ನಿನ್ನೆ ಮಧ್ಯಾಹ್ನ ಬೈಕಿನಲ್ಲಿ ಬಂದಿದ್ದ ಇಬ್ಬರು ಯುವಕರು ಕಾರ್ ಸ್ಟ್ರೀಟ್ ಬಳಿಯ ನ್ಯೂ ಚಿತ್ರಾ ಟಾಕೀಸ್ ಮುಂಭಾಗದಲ್ಲಿ ನಿಂತಿದ್ದ ಪೊಲೀಸರಿಗೆ ಹಲ್ಲೆಗೈದಿದ್ದರು. ಬೈಕಿನಲ್ಲಿ ಹಿಂಬದಿ ಸವಾರನಾಗಿದ್ದ 16 ವರ್ಷದ ಬಾಲಕ ಕತ್ತಿಯಿಂದ ಹೆಡ್ ಕಾನ್ಸ್ ಟೇಬಲ್ ಗಣೇಶ್ ಕಾಮತ್ ಕೈಗೆ ಕಡಿದು ಪರಾರಿಯಾಗಿದ್ದ. ಆರೋಪಿಗಳ ಪತ್ತೆಗಾಗಿ ಪೊಲೀಸ್ ಕಮಿಷನರ್, ವಿಶೇಷ ತಂಡ ರಚಿಸಿದ್ದರು. ಆರೋಪಿಗಳ ಬಗ್ಗೆ ಖಚಿತ ಸುಳಿವು ಸಿಕ್ಕಿದ್ದರಿಂದ ನಿನ್ನೆ ರಾತ್ರಿಯೇ ಪೊಲೀಸರು ದಾಳಿ ನಡೆಸಿದ್ದು ಒಬ್ಬನನ್ನು ಬಂಧಿಸಿದ್ದಾರೆ. ಆತನ ಜೊತೆಗಿದ್ದ ಅಪ್ರಾಪ್ತ ಬಾಲಕ ತಪ್ಪಿಸಿಕೊಂಡಿದ್ದಾನೆ.
Also Read: ಮಂಗಳೂರು ; ಕರ್ತವ್ಯದಲ್ಲಿದ್ದ ಮುಖ್ಯಪೇದೆ ಮೇಲೆ ಹಾಡುಹಗಲೇ ತಲವಾರಿನಿಂದ ಹಲ್ಲೆ !!
Video:
Police have succeeded in arresting one person in connection to sword attack on Head Constable of Bunder Station near New Chitra Talkies in Car Street, Mangalore. The arrested has been identified as Navaz (21) from Kudroli.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
ಒಂದು ವರ್ಷದಲ್ಲಿ 400 ಡ್ರಗ್ ಪೆಡ್ಲರ್ಗಳ ಬಂಧನ ; 2,...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm