ಬ್ರೇಕಿಂಗ್ ನ್ಯೂಸ್
19-02-25 01:56 pm Mangalore Correspondent ಕರಾವಳಿ
ಮಂಗಳೂರು, ಫೆ 19: ಕ್ಯಾಂಡಿ ತಿನ್ನುವಾಗ ಗಂಟಲಲ್ಲಿ ಸುಲುಕಿ ಜೀವನ್ಮರಣದ ಹೋರಾಟ ನಡೆಸುತ್ತಿದ್ದ ಎರಡು ವರ್ಷದ ಮಗುವಿಗೆ ಕಕ್ಕಿಂಜೆ ಶ್ರೀಕೃಷ್ಣ ಆಸ್ಪತ್ರೆಯ ಕೆಎಂಸಿ ವೈದ್ಯರು ಮರು ಜನ್ಮ ನೀಡಿದ್ದಾರೆ.
ಗಂಟಲಲ್ಲಿ ಕ್ಯಾಂಡಿ ಸಿಲುಕಿದರ ಪರಿಣಾಮವಾಗಿ ಮಗು ಉಸಿರಾಟಕ್ಕೆ ತೊಂದರೆಯುಂಟಾಗಿತ್ತು. ತಕ್ಷಣಕ್ಕೆ ಮಗುವಿನ ಪೋಷಕರು ಆಸ್ಪತ್ರೆಗೆ ಕರೆ ತಂದಿದ್ದು, ವೈದ್ಯರ ಸಮಯ ಪ್ರಜ್ಞೆಯಿಂದಾಗಿ ತಕ್ಷಣಕ್ಕೆ ಗಂಟಲಲ್ಲಿ ಸಿಲುಕಿದ್ದ ಕ್ಯಾಂಡಿಯನ್ನು ಯಶಸ್ವಿಯಾಗಿ ಹೊರ ತೆಗೆದಿದ್ದಾರೆ.
ಆಸ್ಪತ್ರೆಗೆ ಮಗುವನ್ನು ಕರೆತಂದಾಗ ಮಗು ಬಹಳ ನಿಶಕ್ತಗೊಂಡಿದ್ದು, ಆಮ್ಲಜನಕ ಪ್ರಮಾಣವೂ ಅಪಾಯಮಟ್ಟದಲ್ಲಿ ಕಡಿಮೆಯಾಗಿ, ಉಸಿರಾಟ ನಡೆಸಲು ಕಷ್ಟವಾಗುತ್ತಿತ್ತು. ತಕ್ಷಣ ಆಸ್ಪತ್ರೆಯ ತಜ್ಞ ವೈದ್ಯರು ಪರೀಕ್ಷೆ ನಡೆಸಿ ವಿಶೇಷವಾದ ಚೋಕಿಂಗ್ ರೆಸ್ಕೊ ವಿಧಾನವನ್ನು ಕೈಗೊಂಡರು. ಆದರೂ ಮಗುವಿನ ಸ್ಥಿತಿ ಸುಧಾರಿಸದಿದ್ದಾಗ ಕ್ರಮಬದ್ಧವಾಗಿ ಬೆನ್ನಿಗೆ ಮತ್ತು ಹೊಟ್ಟೆಯ ಭಾಗದಲ್ಲಿ ಒತ್ತಡ ಹಾಕುವ ಮೂಲಕ ಸಿಲುಕಿದ್ದ ಕ್ಯಾಂಡಿಯನ್ನು ವಾಂತಿ ಮಾಡಿಸಿ ಹೊರ ತೆಗೆದರು. ಆ ಬಳಿಕ ಮಗುವಿನ ಉಸಿರಾಟದಲ್ಲಿ ಚೇತರಿಕೆ ಕಂಡು ಬಂದಿದ್ದು, ನಿಗಾ ಘಟಕದಲ್ಲಿ ಆರೈಕೆ ಮಾಡಲಾಯಿತು ಎಂದು ತುರ್ತು ಚಿಕಿತ್ಸಾ ಘಟಕ ಕ್ಲಸ್ಟರ್ ಮುಖ್ಯಸ್ಥರಾದ ಡಾ. ಜೀಧು ರಾಧಾಕೃಷ್ಣನ್ ಪ್ರಕಟನಣೆಯಲ್ಲಿ ತಿಳಿಸಿದ್ದಾರೆ.
ಉಸಿರುಗಟ್ಟುವುದು ಅಥವಾ ಚೋಕಿಂಗ್ ಎಂದು ಕರೆಯಲ್ಪಡುವ ಸಮಸ್ಯೆ ಮಕ್ಕಳಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಈ ಸಮಯದಲ್ಲಿ ವಹಿಸುವ ಮುಂಜಾಗ್ರತೆ ಹಾಗೂ ತುರ್ತು ಆರೈಕೆ, ಚಿಕಿತ್ಸೆ ಪ್ರಮುಖವಾಗಿದ್ದು, ಮಗುವಿನ ಜೀವ ಉಳಿಸುವಲ್ಲಿ ಪ್ರಮುಖವಾಗಿದೆ.
Mangalore Kmc doctors save two year old baby stuck with candy in throat through resco procedure. Two year old baby was in the point of death after candy got stuck in the throat.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm