ಬ್ರೇಕಿಂಗ್ ನ್ಯೂಸ್
21-02-25 07:54 pm Mangalore Correspondent ಕರಾವಳಿ
ಮಂಗಳೂರು, ಫೆ.21: ಮಂಗಳೂರು ಮೂಲದ ದುಬೈ ಉದ್ಯಮಿ, ಡಾ.ತುಂಬೆ ಮೊಯ್ದೀನ್ ಒಡೆತನದ ತುಂಬೆ ಗ್ರೂಪ್ ಆಫ್ ಸಂಸ್ಥೆಯವರು ಉಜ್ಬೆಕಿಸ್ತಾನದಲ್ಲಿ ಮೆಡಿಕಲ್ ಶಿಕ್ಷಣ ಆರಂಭಿಸಿದ್ದಾರೆ. ಪ್ರತಿಷ್ಠಿತ ಫೆರ್ಗಾನ ಮೆಡಿಕಲ್ ಇನ್ ಸ್ಟಿಟ್ಯೂಟ್ ಆಫ್ ಪಬ್ಲಿಕ್ ಹೆಲ್ತ್ ಸಂಸ್ಥೆಯ ಜೊತೆ ಸೇರಿಕೊಂಡು ಉಜ್ಬೇಕಿಸ್ತಾನದಲ್ಲಿ ತುಂಬೆ ಫೆರ್ಗಾನ ಕಾಲೇಜ್ ಆಫ್ ಮೆಡಿಕಲ್ ಸೈನ್ಸಸ್ ಎನ್ನುವ ಹೆಸರಲ್ಲಿ ವೈದ್ಯಕೀಯ ಶಿಕ್ಷಣ ಸಂಸ್ಥೆ ಆರಂಭಿಸಿದ್ದಾರೆ.
ಯುಎಇಯಲ್ಲಿ ಪ್ರಧಾನ ಕಚೇರಿ ಹೊಂದಿರುವ ತುಂಬೆ ಸಮೂಹ ಸಂಸ್ಥೆಗಳ ವತಿಯಿಂದ ವಿಶ್ವ ದರ್ಜೆಯ ಮೆಡಿಕಲ್ ಶಿಕ್ಷಣ ನೀಡುವ ನಿಟ್ಟಿನಲ್ಲಿ ಎರಡು ಸಂಸ್ಥೆಗಳ ಸಮನ್ವಯದೊಂದಿಗೆ ಉಜ್ಬೇಕಿಸ್ತಾನದಲ್ಲಿ ವೈದ್ಯಕೀಯ ಶಿಕ್ಷಣ ಆರಂಭಿಸಲಾಗಿದೆ. ಹೊಸ ಶಿಕ್ಷಣ ಸಂಸ್ಥೆಯ ಆರಂಭದ ಬಗ್ಗೆ ತುಂಬೆ ಗ್ರೂಪ್ ಆಫ್ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಡಾ.ತುಂಬೆ ಮೊಯ್ದೀನ್ ಹರ್ಷ ವ್ಯಕ್ತಪಡಿಸಿದ್ದು, ಫೆರ್ಗಾನ ಸಂಸ್ಥೆಯ ಜೊತೆಗೆ ಆಧುನಿಕ ಶೈಲಿಯ ವೈದ್ಯಕೀಯ ಶಿಕ್ಷಣ ನೀಡಲು ಮುಂದಾಗಿದ್ದೇವೆ. ಹೊಸ ಸಂಸ್ಥೆಯಡಿ ನವೀನ ಮಾದರಿಯ ಕೋರ್ಸುಗಳು, ಆಧುನಿಕ ಶೈಲಿಯ ವೈದ್ಯಕೀಯ ಶಿಕ್ಷಣ ಲಭ್ಯವಾಗಲಿದೆ ಎಂದಿದ್ದಾರೆ.
ತುಂಬೆ- ಫೆರ್ಗಾನ ಸಂಸ್ಥೆಯಲ್ಲಿ ವಿಶ್ವ ದರ್ಜೆಯ ಸೌಲಭ್ಯಗಳ ಜೊತೆಗೆ ಹೊಸತಾಗಿ ಗ್ರಾಜುವೇಟ್ ಎಂಟ್ರಿ ಡಾಕ್ಟರ್ ಆಫ್ ಮೆಡಿಸಿನ್ (ಎಂ.ಡಿ) ನಾಲ್ಕು ವರ್ಷದ ಶಿಕ್ಷಣವೂ ಲಭ್ಯವಾಗಲಿದೆ. ಗಲ್ಫ್ ಮೆಡಿಕಲ್ ಯುನಿವರ್ಸಿಟಿ ಮಾರ್ಗಸೂಚಿಯಂತೆ ಆಧುನಿಕ ಮೆಡಿಕಲ್ ಟೆಕ್ನಾಲಜಿ ಜೊತೆಗೆ ಆಧುನಿಕ ಮಾದರಿಯ ಕಲಿಕಾ ಶೈಲಿ ಹಾಗೂ ಕ್ಲಿನಿಕಲ್ ಟ್ರೈನಿಂಗ್ ಕೂಡ ವಿದ್ಯಾರ್ಥಿಗಳಿಗೆ ಸಿಗಲಿದೆ. ದುಬೈನ ಗಲ್ಫ್ ಮೆಡಿಕಲ್ ಯುನಿವರ್ಸಿಟಿ ಅಧೀನದಲ್ಲಿ ಹೊಸ ಶಿಕ್ಷಣ ಸಂಸ್ಥೆ ಕಾರ್ಯ ನಿರ್ವಹಿಸಲಿದ್ದು, ಅಂತಾರಾಷ್ಟ್ರೀಯ ಮಟ್ಟದ ಶಿಕ್ಷಣ ಸೌಲಭ್ಯಗಳು ಸಿಗಲಿವೆ.
In a landmark move set to redefine medical education in Uzbekistan, Thumbay Group, a diversified international business conglomerate headquartered in the UAE, has announced the launch of the Thumbay Fergana College of Medical Sciences (TFCOMS) in collaboration with the esteemed Fergana Medical Institute of Public Health (FMIPH). This strategic partnership aims to deliver world-class medical education by leveraging the strengths of both institutions.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm