ಬ್ರೇಕಿಂಗ್ ನ್ಯೂಸ್
17-12-20 12:31 pm Mangalore Correspondent ಕರಾವಳಿ
ಉಡುಪಿ, ಡಿ.16: ಬಾಲಿವುಡ್ನ ಸೂಪರ್ಸ್ಟಾರ್ ಅಮಿತಾಬ್ ಬಚ್ಚನ್ ಸೋನಿ ಟಿವಿಯಲ್ಲಿ ನಡೆಸಿಕೊಡುವ ಜನಪ್ರಿಯ ಕ್ವಿಝ್ ಕಾರ್ಯಕ್ರಮ ಕೌನ್ ಬನೇಗಾ ಕರೋಡ್ಪತಿಯ ಸ್ಟುಡೆಂಟ್ ಸ್ಪೆಷಲ್ನಲ್ಲಿ ಉಡುಪಿ ವಿದ್ಯೋದಯ ಪಬ್ಲಿಕ್ ಸ್ಕೂಲ್ನ ಏಳನೇ ತರಗತಿ ವಿದ್ಯಾರ್ಥಿ ಅನಾಮಯ ಯೋಗೀಶ್ ದಿವಾಕರ್ 50 ಲಕ್ಷ ರೂ. ಬಹುಮಾನ ಗೆದ್ದಿದ್ದಾನೆ.
ಮಂಗಳವಾರ ಎರಡು ಪ್ರಶ್ನೆಗಳಿಗೆ ಸರಿಯುತ್ತರ ನೀಡಿ 2,000 ರೂ. ಗೆದ್ದಿದ್ದ ಅನಾಮಯನ ಆಟವನ್ನು ಬುಧವಾರಕ್ಕೆ ಕಾದಿರಿಸಲಾಗಿತ್ತು. 50 ಲಕ್ಷ ರೂ. ಗಳ ವರೆಗೆ ಗೆದ್ದ ಅನಾಮಯ ಬಳಿಕ ಕುರುಕ್ಷೇತ್ರ ಯುದ್ಧದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸದೆ ಆಟ ತ್ಯಜಿಸಿದ್ದಾನೆ.


ಕೊನೆಯ ಹಂತದಲ್ಲಿ ನಾಲ್ಕು ಮಂದಿ ಸ್ವರ್ಧಿಗಳಲ್ಲಿ ವೇಗವಾಗಿ ಸರಿಯುತ್ತರ ನೀಡಿ ಹಾಟ್ ಸೀಟ್ನಲ್ಲಿ ಕುಳಿತುಕೊಳ್ಳಲು ಅರ್ಹತೆ ಪಡೆದ ಅನಾಮಯ ಆರಂಭಿಕ ಸುತ್ತಿನ ಕೆಲ ಪ್ರಶ್ನೆಗಳಿಗೆ ಸುಲಭವಾಗಿ ಉತ್ತರಿಸಿದ್ದ. ಈ ಮೂಲಕ ಕಾರು ಕಂಪನಿ ಕಟ್ಟುವ ಕನಸು ಹೊತ್ತ ಅನಾಮಯ ನಿರಾಯಾಸವಾಗಿ 50 ಲಕ್ಷ ರೂ. ಒಟ್ಟು ಮಾಡಿದ್ದಾನೆ.
ಇದನ್ನೂ ಓದಿ: ಬಿಗ್ ಬಿಯ ಕರೋಡ್ ಪತಿ ಕಾರ್ಯಕ್ರಮಕ್ಕೆ ಉಡುಪಿಯ ಹಾಲುಗಲ್ಲದ ಹುಡುಗ !!
Anamaya Yogesh Diwakar, a seventh standard student of Vidyodaya Public School here, has won the prize money of Rs 50 lac in the students’ week special edition of 'Kaun Banega Crorepati' (KBC) which is hosted by legendary actor Amitabh Bachchan.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
ಒಂದು ವರ್ಷದಲ್ಲಿ 400 ಡ್ರಗ್ ಪೆಡ್ಲರ್ಗಳ ಬಂಧನ ; 2,...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm