ಬ್ರೇಕಿಂಗ್ ನ್ಯೂಸ್
17-12-20 12:31 pm Mangalore Correspondent ಕರಾವಳಿ
ಉಡುಪಿ, ಡಿ.16: ಬಾಲಿವುಡ್ನ ಸೂಪರ್ಸ್ಟಾರ್ ಅಮಿತಾಬ್ ಬಚ್ಚನ್ ಸೋನಿ ಟಿವಿಯಲ್ಲಿ ನಡೆಸಿಕೊಡುವ ಜನಪ್ರಿಯ ಕ್ವಿಝ್ ಕಾರ್ಯಕ್ರಮ ಕೌನ್ ಬನೇಗಾ ಕರೋಡ್ಪತಿಯ ಸ್ಟುಡೆಂಟ್ ಸ್ಪೆಷಲ್ನಲ್ಲಿ ಉಡುಪಿ ವಿದ್ಯೋದಯ ಪಬ್ಲಿಕ್ ಸ್ಕೂಲ್ನ ಏಳನೇ ತರಗತಿ ವಿದ್ಯಾರ್ಥಿ ಅನಾಮಯ ಯೋಗೀಶ್ ದಿವಾಕರ್ 50 ಲಕ್ಷ ರೂ. ಬಹುಮಾನ ಗೆದ್ದಿದ್ದಾನೆ.
ಮಂಗಳವಾರ ಎರಡು ಪ್ರಶ್ನೆಗಳಿಗೆ ಸರಿಯುತ್ತರ ನೀಡಿ 2,000 ರೂ. ಗೆದ್ದಿದ್ದ ಅನಾಮಯನ ಆಟವನ್ನು ಬುಧವಾರಕ್ಕೆ ಕಾದಿರಿಸಲಾಗಿತ್ತು. 50 ಲಕ್ಷ ರೂ. ಗಳ ವರೆಗೆ ಗೆದ್ದ ಅನಾಮಯ ಬಳಿಕ ಕುರುಕ್ಷೇತ್ರ ಯುದ್ಧದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸದೆ ಆಟ ತ್ಯಜಿಸಿದ್ದಾನೆ.


ಕೊನೆಯ ಹಂತದಲ್ಲಿ ನಾಲ್ಕು ಮಂದಿ ಸ್ವರ್ಧಿಗಳಲ್ಲಿ ವೇಗವಾಗಿ ಸರಿಯುತ್ತರ ನೀಡಿ ಹಾಟ್ ಸೀಟ್ನಲ್ಲಿ ಕುಳಿತುಕೊಳ್ಳಲು ಅರ್ಹತೆ ಪಡೆದ ಅನಾಮಯ ಆರಂಭಿಕ ಸುತ್ತಿನ ಕೆಲ ಪ್ರಶ್ನೆಗಳಿಗೆ ಸುಲಭವಾಗಿ ಉತ್ತರಿಸಿದ್ದ. ಈ ಮೂಲಕ ಕಾರು ಕಂಪನಿ ಕಟ್ಟುವ ಕನಸು ಹೊತ್ತ ಅನಾಮಯ ನಿರಾಯಾಸವಾಗಿ 50 ಲಕ್ಷ ರೂ. ಒಟ್ಟು ಮಾಡಿದ್ದಾನೆ.
ಇದನ್ನೂ ಓದಿ: ಬಿಗ್ ಬಿಯ ಕರೋಡ್ ಪತಿ ಕಾರ್ಯಕ್ರಮಕ್ಕೆ ಉಡುಪಿಯ ಹಾಲುಗಲ್ಲದ ಹುಡುಗ !!
Anamaya Yogesh Diwakar, a seventh standard student of Vidyodaya Public School here, has won the prize money of Rs 50 lac in the students’ week special edition of 'Kaun Banega Crorepati' (KBC) which is hosted by legendary actor Amitabh Bachchan.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm