ಬ್ರೇಕಿಂಗ್ ನ್ಯೂಸ್
17-12-20 12:31 pm Mangalore Correspondent ಕರಾವಳಿ
ಉಡುಪಿ, ಡಿ.16: ಬಾಲಿವುಡ್ನ ಸೂಪರ್ಸ್ಟಾರ್ ಅಮಿತಾಬ್ ಬಚ್ಚನ್ ಸೋನಿ ಟಿವಿಯಲ್ಲಿ ನಡೆಸಿಕೊಡುವ ಜನಪ್ರಿಯ ಕ್ವಿಝ್ ಕಾರ್ಯಕ್ರಮ ಕೌನ್ ಬನೇಗಾ ಕರೋಡ್ಪತಿಯ ಸ್ಟುಡೆಂಟ್ ಸ್ಪೆಷಲ್ನಲ್ಲಿ ಉಡುಪಿ ವಿದ್ಯೋದಯ ಪಬ್ಲಿಕ್ ಸ್ಕೂಲ್ನ ಏಳನೇ ತರಗತಿ ವಿದ್ಯಾರ್ಥಿ ಅನಾಮಯ ಯೋಗೀಶ್ ದಿವಾಕರ್ 50 ಲಕ್ಷ ರೂ. ಬಹುಮಾನ ಗೆದ್ದಿದ್ದಾನೆ.
ಮಂಗಳವಾರ ಎರಡು ಪ್ರಶ್ನೆಗಳಿಗೆ ಸರಿಯುತ್ತರ ನೀಡಿ 2,000 ರೂ. ಗೆದ್ದಿದ್ದ ಅನಾಮಯನ ಆಟವನ್ನು ಬುಧವಾರಕ್ಕೆ ಕಾದಿರಿಸಲಾಗಿತ್ತು. 50 ಲಕ್ಷ ರೂ. ಗಳ ವರೆಗೆ ಗೆದ್ದ ಅನಾಮಯ ಬಳಿಕ ಕುರುಕ್ಷೇತ್ರ ಯುದ್ಧದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸದೆ ಆಟ ತ್ಯಜಿಸಿದ್ದಾನೆ.
ಕೊನೆಯ ಹಂತದಲ್ಲಿ ನಾಲ್ಕು ಮಂದಿ ಸ್ವರ್ಧಿಗಳಲ್ಲಿ ವೇಗವಾಗಿ ಸರಿಯುತ್ತರ ನೀಡಿ ಹಾಟ್ ಸೀಟ್ನಲ್ಲಿ ಕುಳಿತುಕೊಳ್ಳಲು ಅರ್ಹತೆ ಪಡೆದ ಅನಾಮಯ ಆರಂಭಿಕ ಸುತ್ತಿನ ಕೆಲ ಪ್ರಶ್ನೆಗಳಿಗೆ ಸುಲಭವಾಗಿ ಉತ್ತರಿಸಿದ್ದ. ಈ ಮೂಲಕ ಕಾರು ಕಂಪನಿ ಕಟ್ಟುವ ಕನಸು ಹೊತ್ತ ಅನಾಮಯ ನಿರಾಯಾಸವಾಗಿ 50 ಲಕ್ಷ ರೂ. ಒಟ್ಟು ಮಾಡಿದ್ದಾನೆ.
ಇದನ್ನೂ ಓದಿ: ಬಿಗ್ ಬಿಯ ಕರೋಡ್ ಪತಿ ಕಾರ್ಯಕ್ರಮಕ್ಕೆ ಉಡುಪಿಯ ಹಾಲುಗಲ್ಲದ ಹುಡುಗ !!
Anamaya Yogesh Diwakar, a seventh standard student of Vidyodaya Public School here, has won the prize money of Rs 50 lac in the students’ week special edition of 'Kaun Banega Crorepati' (KBC) which is hosted by legendary actor Amitabh Bachchan.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm