ಬ್ರೇಕಿಂಗ್ ನ್ಯೂಸ್
25-02-25 02:34 pm Mangalore Correspondent ಕರಾವಳಿ
ಮಂಗಳೂರು, ಫೆ.25 : ಮಹಿಳೆಯೊಬ್ಬರು ಚಲಾಯಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಅಂಗಡಿಗೆ ನುಗ್ಗಿದ್ದು ಅಂಗಡಿ ಹೊರಗಡೆ ಕುಳಿತುಕೊಂಡಿದ್ದ ವೃದ್ಧೆಯೊಬ್ಬರು ಕಾರಿನ ಹೊಡೆತಕ್ಕೆ ಸಿಲುಕಿ ದುರಂತ ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಚೆನ್ನೈತ್ತೋಡಿ ಗ್ರಾಮದ ಪಾಲೆದಮರ ಎಂಬಲ್ಲಿ ನಡೆದಿದೆ.
ಅಪಘಾತದ ಭೀಕರ ದೃಶ್ಯ ಅಂಗಡಿ ಮುಂದೆ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಕಾರಿನ ಧಾವಂತಕ್ಕೆ ಸಾಕ್ಷಿಯಾಗಿದೆ. ವಾಮದಪದವು ನಿವಾಸಿ ಸುಮತಿ(91) ಮೃತಪಟ್ಟ ವೃದ್ಧ ಮಹಿಳೆ.



ಕಾರನ್ನು ಶೋಭಾ ಎಂಬವರು ಚಲಾಯಿಸುತ್ತಿದ್ದು ಅಂಗಡಿ ಮುಂದೆ ತಲುಪಿದಾಗ ನಿಯಂತ್ರಣ ಕಳೆದುಕೊಂಡು ಅಂಗಡಿಯತ್ತ ನುಗ್ಗಿ ಬಂದಿದೆ. ಮೊದಲಿಗೆ ಅಂಗಡಿಗೆ ಬಂದಿದ್ದ ಗ್ರಾಹಕ ಲೂಯಿಸ್ ಡಿಕೋಸ್ತಾ ಅವರಿಗೆ ಕಾರು ಡಿಕ್ಕಿ ಹೊಡೆದಿದ್ದು ದೂರಕ್ಕೆ ಬಿದ್ದಿದ್ದಾರೆ. ಬಳಿಕ ಅಂಗಡಿ ಮುಂದೆ ಕುಳಿತಿದ್ದ ವೃದ್ಧೆ ಸುಮತಿಗೆ ಕಾರು ನೇರವಾಗಿ ಡಿಕ್ಕಿಯಾಗಿದೆ. ಗಂಭೀರ ಗಾಯಗೊಂಡಿದ್ದ ಸುಮತಿ ಅವರನ್ನು ಮಂಗಳೂರು ಹೊರವಲಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A heartbreaking #accident occurred in #Bantwal, #Mangalore, where a 91-year-old woman named Sumathi lost her life after being struck by a vehicle while sitting near her son's shop. #liveaccident pic.twitter.com/6xvszb3Jlz
— Headline Karnataka (@hknewsonline) February 25, 2025
A heartbreaking accident occurred in Bantwal, Mangalore, where a 91-year-old woman named Sumathi lost her life after being struck by a vehicle while sitting near her son's shop. The incident has garnered significant attention, with a video of the accident circulating widely on social media.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm