ಬ್ರೇಕಿಂಗ್ ನ್ಯೂಸ್
25-02-25 02:34 pm Mangalore Correspondent ಕರಾವಳಿ
ಮಂಗಳೂರು, ಫೆ.25 : ಮಹಿಳೆಯೊಬ್ಬರು ಚಲಾಯಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಅಂಗಡಿಗೆ ನುಗ್ಗಿದ್ದು ಅಂಗಡಿ ಹೊರಗಡೆ ಕುಳಿತುಕೊಂಡಿದ್ದ ವೃದ್ಧೆಯೊಬ್ಬರು ಕಾರಿನ ಹೊಡೆತಕ್ಕೆ ಸಿಲುಕಿ ದುರಂತ ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಚೆನ್ನೈತ್ತೋಡಿ ಗ್ರಾಮದ ಪಾಲೆದಮರ ಎಂಬಲ್ಲಿ ನಡೆದಿದೆ.
ಅಪಘಾತದ ಭೀಕರ ದೃಶ್ಯ ಅಂಗಡಿ ಮುಂದೆ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಕಾರಿನ ಧಾವಂತಕ್ಕೆ ಸಾಕ್ಷಿಯಾಗಿದೆ. ವಾಮದಪದವು ನಿವಾಸಿ ಸುಮತಿ(91) ಮೃತಪಟ್ಟ ವೃದ್ಧ ಮಹಿಳೆ.



ಕಾರನ್ನು ಶೋಭಾ ಎಂಬವರು ಚಲಾಯಿಸುತ್ತಿದ್ದು ಅಂಗಡಿ ಮುಂದೆ ತಲುಪಿದಾಗ ನಿಯಂತ್ರಣ ಕಳೆದುಕೊಂಡು ಅಂಗಡಿಯತ್ತ ನುಗ್ಗಿ ಬಂದಿದೆ. ಮೊದಲಿಗೆ ಅಂಗಡಿಗೆ ಬಂದಿದ್ದ ಗ್ರಾಹಕ ಲೂಯಿಸ್ ಡಿಕೋಸ್ತಾ ಅವರಿಗೆ ಕಾರು ಡಿಕ್ಕಿ ಹೊಡೆದಿದ್ದು ದೂರಕ್ಕೆ ಬಿದ್ದಿದ್ದಾರೆ. ಬಳಿಕ ಅಂಗಡಿ ಮುಂದೆ ಕುಳಿತಿದ್ದ ವೃದ್ಧೆ ಸುಮತಿಗೆ ಕಾರು ನೇರವಾಗಿ ಡಿಕ್ಕಿಯಾಗಿದೆ. ಗಂಭೀರ ಗಾಯಗೊಂಡಿದ್ದ ಸುಮತಿ ಅವರನ್ನು ಮಂಗಳೂರು ಹೊರವಲಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A heartbreaking #accident occurred in #Bantwal, #Mangalore, where a 91-year-old woman named Sumathi lost her life after being struck by a vehicle while sitting near her son's shop. #liveaccident pic.twitter.com/6xvszb3Jlz
— Headline Karnataka (@hknewsonline) February 25, 2025
A heartbreaking accident occurred in Bantwal, Mangalore, where a 91-year-old woman named Sumathi lost her life after being struck by a vehicle while sitting near her son's shop. The incident has garnered significant attention, with a video of the accident circulating widely on social media.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm