ಬ್ರೇಕಿಂಗ್ ನ್ಯೂಸ್
27-02-25 11:07 pm Mangalore Correspondent ಕರಾವಳಿ
ಮಂಗಳೂರು, ಫೆ.27: ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನ ಅತಿಯಾದ ಉಷ್ಣತೆ ಮತ್ತು ಅತಿಯಾದ ತಾಪಮಾನ, ಬಿಸಿಲ ಝಳ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 39ರಿಂದ 41 ಡಿಗ್ರಿ ಸೆಲ್ಸಿಯಸ್ ನಷ್ಟು ತಾಪಮಾನ ಇರಲಿದೆ.
ಮುಂದಿನ ಎರಡು ದಿನ ತಾಪಮಾನ ಹೆಚ್ಚಲಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಿದೆ. ಮಧ್ಯಾಹ್ನದ ಹೊತ್ತಿನಲ್ಲಿ ಜನರು ಬಿಸಿಲನ ಹೊಡೆತವನ್ನು ತಪ್ಪಿಸಿಕೊಳ್ಳುವುದು ಉತ್ತಮ ಎಂದು ಸೂಚನೆ ನೀಡಿದೆ. 37-38 ಡಿಗ್ರಿ ಸೆಲ್ಶಿಯಸ್ ಉಷ್ಣತೆ ಇದ್ದರೂ, 40ರಿಂದ 50 ಡಿಗ್ರಿಯಷ್ಟು ಉಷ್ಣತೆ ಇರುವಂತೆ ಅನುಭವ ಆಗಲಿದೆ. ವಾತಾವರಣದಲ್ಲಿ ಆರ್ದ್ರತೆ ಹೆಚ್ಚಿರುವುದರಿಂದ ತೀವ್ರ ಉಷ್ಣತೆಯಂತೆ ಭಾಸವಾಗಲಿದೆ ಎಂದು ತಜ್ಞರು ತಿಳಿಸಿದ್ದಾರೆ.
ಫೆ.27ರಿಂದ ಹಿಂದಿನ 24 ಗಂಟೆಯಲ್ಲಿ ಸುಳ್ಯದಲ್ಲಿ 40.4, ಉಪ್ಪಿನಂಗಡಿಯಲ್ಲಿ 39.6, ಪಾಣೆ ಮಂಗಳೂರಿನಲ್ಲಿ 39.4, ಕೊಕ್ಕಡದಲ್ಲಿ 40.4, ಬ್ರಹ್ಮಾವರದಲ್ಲಿ 39.1, ಕೋಟ 39.5, ವಂಡ್ಸೆ 39.9 ಡಿಗ್ರಿ, ಅಜೆಕಾರು 39.5, ಕಾರವಾರದ ಸೇವಂತಿವಾಡದಲ್ಲಿ ಅತಿ ಹೆಚ್ಚು 41.1 ಡಿಗ್ರಿ ಸೆಲ್ಸಿಯಸ್ ಉಷ್ಣತೆ ದಾಖಲಾಗಿದೆ. ಭಟ್ಕಳದಲ್ಲಿ 40.4, ಅಂಕೋಲಾದ ಬೆಳ್ಳಿಕೆರೆಯಲ್ಲಿ 39.8, ಮಾವಳ್ಳಿ 39 ಡಿಗ್ರಿ ಉಷ್ಣತೆ ಕಾಣಿಸಿಕೊಂಡಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಎಂದಿಗಿಂತ 2-3 ಡಿಗ್ರಿ ಉಷ್ಣತೆ ಹೆಚ್ಚಿರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Mangalore Coastal Sunshine Continues Sulya and Kokkada Hit 40 Degrees Amidst Warm Spell. The Indian Meteorological Department (IMD) has issued a heatwave/yellow alert for the coastal regions of Karnataka, warning of a significant rise in temperatures. The alert predicts hot and humid conditions in Udupi, Dakshina Kannada, and Uttara Kannada districts on February 26 and 27, with maximum temperatures expected to rise further.
20-07-25 08:35 pm
Bangalore Correspondent
ವಾಲ್ಮೀಕಿ ನಿಗಮ ಹಗರಣ ರೀತಿಯಲ್ಲೇ ಮತ್ತೊಂದು ಹಗರಣ ;...
20-07-25 07:55 pm
Dharmasthala SIT Case, Parameshwar: ಎಸ್ಐಟಿ ರ...
20-07-25 04:24 pm
Rcb, Bangalore: ಪೊಲೀಸರು 'ಆರ್ಸಿಬಿ ಸೇವಕರು' ಎಂಬ...
19-07-25 03:05 pm
ಎಲ್ಲ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ತಲಾ 50 ಕೋಟಿ ಅ...
18-07-25 10:59 pm
20-07-25 04:47 pm
HK News Desk
Kerala Nurse Yemen; ನರ್ಸ್ ನಿಮಿಷಾ ಉಳಿವಿಗೆ ಗಲ್ಫ...
16-07-25 09:58 pm
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
21-07-25 04:03 am
Mangaluru Correspondent
Mangalore Bantwal Rural PSI, Suicide: ಬಂಟ್ವಾಳ...
20-07-25 10:35 pm
Dharmasthala Case, SIT, Pronab Mohanty: ಧರ್ಮಸ...
20-07-25 03:06 pm
MRPL, MP Brijesh Chowta, Mangalore: MRPL ಹಸಿರ...
19-07-25 10:01 pm
Mangalore, Derlakatte Raid: ನಿಯಮ ಉಲ್ಲಂಘಿಸಿ ಕಾ...
19-07-25 07:18 pm
20-07-25 08:52 pm
HK News Desk
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm