ಬ್ರೇಕಿಂಗ್ ನ್ಯೂಸ್
28-02-25 06:13 pm Mangalore Correspondent ಕರಾವಳಿ
ಮಂಗಳೂರು, ಫೆ.28: ಫರಂಗಿಪೇಟೆಯ ಪಿಯುಸಿ ವಿದ್ಯಾರ್ಥಿ ದಿಗಂತ್ ನಾಪತ್ತೆಯಾಗಿ ಎರಡು ದಿನ ಕಳೆದರೂ ಪತ್ತೆಯಾಗಿಲ್ಲ. ಫರಂಗಿಪೇಟೆಯ ಸುತ್ತಮುತ್ತ ಡ್ರಗ್ಸ್, ಗಾಂಜಾ ವ್ಯಸನಿಗಳ ಒಂದು ದೊಡ್ಡ ತಂಡ ಇದೆ ಎಂಬುದು ಅಲ್ಲಿಯ ಅಕ್ಕಪಕ್ಕದ ಜನ ಮಾತನಾಡುತ್ತಿ ದ್ದಾರೆ. ಆದ್ದರಿಂದ ಈ ನಾಪತ್ತೆಯ ಹಿಂದೆ ಹಲವು ಸಂಶಯಗಳು ವ್ಯಕ್ತವಾಗುತ್ತಿದ್ದು ಇದರ ಹಿಂದೆ ಗಾಂಜಾ ವ್ಯಸನಿಗಳ ತಂಡದ ಕೈವಾಡ ಇರಬಹುದು ಎಂಬ ಸಂಶಯವನ್ನು ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್ ವ್ಯಕ್ತಪಡಿಸಿದ್ದಾರೆ.
ವಿದ್ಯಾರ್ಥಿ ನಾಪತ್ತೆ ಹಿನ್ನೆಲೆಯಲ್ಲಿ ಹಿಂದು ಸಂಘಟನೆ ಪ್ರಮುಖರ ನಿಯೋಗ, ದಿಗಂತ್ ಮನೆಗೆ ಭೇಟಿ ನೀಡಿ ಗಾಬರಿಗೊಂಡ ಮನೆಯವರಿಗೆ ಸಾಂತ್ವನ ಹೇಳಿತು. ಇದೇ ವೇಳೆ, ದಿಗಂತ್ ನಾಪತ್ತೆಯಾದ ಸಂದರ್ಭ ಮತ್ತು ಅದರ ಹಿಂದಿನ ಘಟನೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿದರು.
ದಿಗಂತ್ ನಾಪತ್ತೆಯಾದ ಸಮಯದಲ್ಲಿ ಅಪರಿಚಿತ ಕ್ವಾಲಿಸ್ ಕಾರು ಆ ಜಾಗದಲ್ಲಿ ಓಡಾಡಿದ್ದು ಫರಂಗಿಪೇಟೆಯ ಆಂಜನೇಯ ದೇವಸ್ಥಾನದ ಸಿಸಿಟಿವಿಯಲ್ಲಿ ದಾಖಲಾಗಿದೆ. ಈ ಹಿನ್ನಲೆಯಲ್ಲಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಪೊಲೀಸ್ ಇಲಾಖೆ ಉನ್ನತ ಮಟ್ಟದ ತನಿಖೆ ನಡೆಸಬೇಕು. ಆ ಕಾರು ಯಾರದ್ದು ಮತ್ತು ಅದರಲ್ಲಿ ವಿದ್ಯಾರ್ಥಿಯನ್ನು ಅಪಹರಿಸಲಾಗಿದೆಯೇ ಎಂಬ ಬಗ್ಗೆ ತನಿಖೆ ಮಾಡಬೇಕು. ನಾಪತ್ತೆಯಾದ ವಿದ್ಯಾರ್ಥಿಯನ್ನು ಶೀಘ್ರವಾಗಿ ಪತ್ತೆಹಚ್ಚಲು ವಿಶ್ವ ಹಿಂದೂ ಪರಿಷದ್ ಆಗ್ರಹಿಸುತ್ತದೆ. ದೇವಸ್ಥಾನಕ್ಕೆಂದು ಹೊರಟವನು ಮನೆಗೆ ಹಿಂದಿರುಗದಿರುವುದರಿಂದ ಮನೆಯವರೆಲ್ಲರೂ ಗಾಬರಿಗೊಂಡಿದ್ದಾರೆ. ಮನೆಯವರ ಪ್ರಶ್ನೆಗಳಿಗೆ ಪೊಲೀಸರು ಉತ್ತರ ನೀಡಬೇಕಾಗಿದೆ ಎಂದು ಶರಣ್ ಪಂಪವೆಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Hindu activist Sharan Pumpwell visits residence of missing student at Farangipete in Mangalore. Hindu organization leader Sharan Pumpwell visited the residence of missing student Diganth at Kidebettu, Farangipete, on Friday, February 28. Diganth, a student, went missing on the evening of Tuesday, February 25, after leaving home to visit a temple.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm