ಬ್ರೇಕಿಂಗ್ ನ್ಯೂಸ್
02-03-25 06:10 pm Udupi Correspondent ಕರಾವಳಿ
ಉಡುಪಿ, ಮಾ.2: ಕುಂಭಮೇಳ ನಡೆದ ತ್ರಿವೇಣಿ ಸಂಗಮದಲ್ಲಿ ನೀರಿಗೇನಾದರೂ ಜಾತಿ ಇದೆಯಾ. ಪಾರ್ಟಿ ಇದೆಯಾ.. ಮೂರು ನದಿಗಳು ಸೇರುವಂತಹ ಪವಿತ್ರ ಜಾಗದಲ್ಲಿ ಮುಳುಗು ಹಾಕಿ ಬಂದಿದ್ದೇನೆ. ಅದೇ ದಿನ ರಾತ್ರಿ 12 ಗಂಟೆಗೆ ಮೈಸೂರಿನ ಟಿ ನರಸೀಪುದರಲ್ಲಿ ಕಪಿಲಾದ ನದಿಯಲ್ಲಿ ಕುಂಭಮೇಳದಲ್ಲಿ ಭಾಗಿಯಾಗಿದ್ದೇನೆ, ಇದರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ.
ಉಡುಪಿ ಜಿಲ್ಲೆಯ ಕಾಪುವಿನಲ್ಲಿ ಹೊಸ ಮಾರಿಗುಡಿ ದೇವಸ್ಥಾನದ ಬ್ರಹ್ಮಕಲಶ ಕಾರ್ಯಕ್ರಮಕ್ಕೆ ಆಗಮಿಸಿದ್ದ ಡಿಕೆ ಶಿವಕುಮಾರ್, ಹಿಂದೆ ನಮ್ಮ ಕ್ಷೇತ್ರದಲ್ಲಿ ಏಸು ಶಿಲುಬೆಗೆ ಪ್ರೋತ್ಸಾಹ ಕೊಟ್ಟೆ ಅಂತ ನನ್ನನ್ನು ಈ ಭಾಗದವರು ಏಸು ಕುಮಾರ ಎಂದು ಕರೆದಿದ್ದರು. ಸಂಸದರೊಬ್ಬರು ಮುಸ್ಲಿಮರನ್ನು ಪಂಚರ್ ಹಾಕಲು ಲಾಯಕ್ಕು ಎಂದು ಹೇಳಿದಾಗ, ಅವರನ್ನು ಬ್ರದರ್ಸ್ ಎಂದು ಹೇಳಿದ್ದೆ. ಚಿಕನ್, ಮಟನ್ ಕಡಿಯಲು ಅವರೇ ಬೇಕಲ್ವಾ. ಬೇರೆಯವರು ಕಡಿಯುತ್ತಾರೆಯೇ ಎಂದು ಕೇಳಿದ್ದೆ.
ನಾನು ಶಿವನ ಮಗ, ಶಿವಕುಮಾರ್ ಅಂತ ಹೆಸರಿಟ್ಟಿದ್ದಾರೆ. ಶಿವನ ಆರಾಧನೆಗೆಂದು ಹೋಗಿದ್ದೇನೆ. ಅದರಲ್ಲೇನು ವಿಶೇಷ ಇಲ್ಲ. ಯಾರು ಏನು ಬೇಕಾದರೂ ಲೆಕ್ಕಾಚಾರ ಹಾಕಿಕೊಳ್ಳಲಿ, ಏನು ಬೇಕಾದರೂ ಮಾಡಿಕೊಳ್ಳಲಿ. ಬಿಜೆಪಿಯವರು ಅವರ ಮನೇನಾ ಸರಿ ಮಾಡಿಕೊಳ್ಳಲಿ ಎಂದು ಹೇಳಿದರು.
ಕಾಪು ದೇವಿಯ ಅನುಗ್ರಹದಿಂದ ದೇವಸ್ಥಾನವನ್ನು ವಿಶೇಷವಾಗಿ ಮಾಡಿದ್ದಾರೆ. ಇಲ್ಲಿಗೆ ಬಂದಿದ್ದು ಭಾಗ್ಯ ಅಂದುಕೊಳ್ಳುತ್ತೇನೆ. ಸರ್ಕಾರದ ಹಣವೇ ಇಲ್ಲದೆ ಭಕ್ತರು ಸ್ವಇಚ್ಛೆಯಿಂದ ಇಷ್ಟೊಂದು ಅದ್ಭುತವಾಗಿ ಮಾಡಿದ್ದಾರೆ. ಯಾರೆಲ್ಲ ಈ ಕೆಲಸ ಮಾಡಿದ್ದಾರೋ ಅವರಿಗೆಲ್ಲ ದೇವಿಯ ಅನುಗ್ರಹ ಸಿಗಲಿ. ಬಾಗಲಕೋಟೆಯ ಶಿಲೆಯನ್ನು ಬಳಸಿ ಅದ್ಭುತವಾಗಿ ಮಾಡಿಸಿದ್ದಾರೆ ಎಂದು ಹೇಳಿದರು.
Karnataka Deputy Chief Minister DK Shivakumar on Sunday, March 2 said that his visits to temples often stir controversies. He made these remarks while addressing a gathering at the consecration ceremony of the Kaup Sri Hosa Marigudi temple
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm