ಬ್ರೇಕಿಂಗ್ ನ್ಯೂಸ್
02-03-25 06:10 pm Udupi Correspondent ಕರಾವಳಿ
ಉಡುಪಿ, ಮಾ.2: ಕುಂಭಮೇಳ ನಡೆದ ತ್ರಿವೇಣಿ ಸಂಗಮದಲ್ಲಿ ನೀರಿಗೇನಾದರೂ ಜಾತಿ ಇದೆಯಾ. ಪಾರ್ಟಿ ಇದೆಯಾ.. ಮೂರು ನದಿಗಳು ಸೇರುವಂತಹ ಪವಿತ್ರ ಜಾಗದಲ್ಲಿ ಮುಳುಗು ಹಾಕಿ ಬಂದಿದ್ದೇನೆ. ಅದೇ ದಿನ ರಾತ್ರಿ 12 ಗಂಟೆಗೆ ಮೈಸೂರಿನ ಟಿ ನರಸೀಪುದರಲ್ಲಿ ಕಪಿಲಾದ ನದಿಯಲ್ಲಿ ಕುಂಭಮೇಳದಲ್ಲಿ ಭಾಗಿಯಾಗಿದ್ದೇನೆ, ಇದರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ.
ಉಡುಪಿ ಜಿಲ್ಲೆಯ ಕಾಪುವಿನಲ್ಲಿ ಹೊಸ ಮಾರಿಗುಡಿ ದೇವಸ್ಥಾನದ ಬ್ರಹ್ಮಕಲಶ ಕಾರ್ಯಕ್ರಮಕ್ಕೆ ಆಗಮಿಸಿದ್ದ ಡಿಕೆ ಶಿವಕುಮಾರ್, ಹಿಂದೆ ನಮ್ಮ ಕ್ಷೇತ್ರದಲ್ಲಿ ಏಸು ಶಿಲುಬೆಗೆ ಪ್ರೋತ್ಸಾಹ ಕೊಟ್ಟೆ ಅಂತ ನನ್ನನ್ನು ಈ ಭಾಗದವರು ಏಸು ಕುಮಾರ ಎಂದು ಕರೆದಿದ್ದರು. ಸಂಸದರೊಬ್ಬರು ಮುಸ್ಲಿಮರನ್ನು ಪಂಚರ್ ಹಾಕಲು ಲಾಯಕ್ಕು ಎಂದು ಹೇಳಿದಾಗ, ಅವರನ್ನು ಬ್ರದರ್ಸ್ ಎಂದು ಹೇಳಿದ್ದೆ. ಚಿಕನ್, ಮಟನ್ ಕಡಿಯಲು ಅವರೇ ಬೇಕಲ್ವಾ. ಬೇರೆಯವರು ಕಡಿಯುತ್ತಾರೆಯೇ ಎಂದು ಕೇಳಿದ್ದೆ.
ನಾನು ಶಿವನ ಮಗ, ಶಿವಕುಮಾರ್ ಅಂತ ಹೆಸರಿಟ್ಟಿದ್ದಾರೆ. ಶಿವನ ಆರಾಧನೆಗೆಂದು ಹೋಗಿದ್ದೇನೆ. ಅದರಲ್ಲೇನು ವಿಶೇಷ ಇಲ್ಲ. ಯಾರು ಏನು ಬೇಕಾದರೂ ಲೆಕ್ಕಾಚಾರ ಹಾಕಿಕೊಳ್ಳಲಿ, ಏನು ಬೇಕಾದರೂ ಮಾಡಿಕೊಳ್ಳಲಿ. ಬಿಜೆಪಿಯವರು ಅವರ ಮನೇನಾ ಸರಿ ಮಾಡಿಕೊಳ್ಳಲಿ ಎಂದು ಹೇಳಿದರು.
ಕಾಪು ದೇವಿಯ ಅನುಗ್ರಹದಿಂದ ದೇವಸ್ಥಾನವನ್ನು ವಿಶೇಷವಾಗಿ ಮಾಡಿದ್ದಾರೆ. ಇಲ್ಲಿಗೆ ಬಂದಿದ್ದು ಭಾಗ್ಯ ಅಂದುಕೊಳ್ಳುತ್ತೇನೆ. ಸರ್ಕಾರದ ಹಣವೇ ಇಲ್ಲದೆ ಭಕ್ತರು ಸ್ವಇಚ್ಛೆಯಿಂದ ಇಷ್ಟೊಂದು ಅದ್ಭುತವಾಗಿ ಮಾಡಿದ್ದಾರೆ. ಯಾರೆಲ್ಲ ಈ ಕೆಲಸ ಮಾಡಿದ್ದಾರೋ ಅವರಿಗೆಲ್ಲ ದೇವಿಯ ಅನುಗ್ರಹ ಸಿಗಲಿ. ಬಾಗಲಕೋಟೆಯ ಶಿಲೆಯನ್ನು ಬಳಸಿ ಅದ್ಭುತವಾಗಿ ಮಾಡಿಸಿದ್ದಾರೆ ಎಂದು ಹೇಳಿದರು.
Karnataka Deputy Chief Minister DK Shivakumar on Sunday, March 2 said that his visits to temples often stir controversies. He made these remarks while addressing a gathering at the consecration ceremony of the Kaup Sri Hosa Marigudi temple
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm