ಬ್ರೇಕಿಂಗ್ ನ್ಯೂಸ್
02-03-25 06:10 pm Udupi Correspondent ಕರಾವಳಿ
ಉಡುಪಿ, ಮಾ.2: ಕುಂಭಮೇಳ ನಡೆದ ತ್ರಿವೇಣಿ ಸಂಗಮದಲ್ಲಿ ನೀರಿಗೇನಾದರೂ ಜಾತಿ ಇದೆಯಾ. ಪಾರ್ಟಿ ಇದೆಯಾ.. ಮೂರು ನದಿಗಳು ಸೇರುವಂತಹ ಪವಿತ್ರ ಜಾಗದಲ್ಲಿ ಮುಳುಗು ಹಾಕಿ ಬಂದಿದ್ದೇನೆ. ಅದೇ ದಿನ ರಾತ್ರಿ 12 ಗಂಟೆಗೆ ಮೈಸೂರಿನ ಟಿ ನರಸೀಪುದರಲ್ಲಿ ಕಪಿಲಾದ ನದಿಯಲ್ಲಿ ಕುಂಭಮೇಳದಲ್ಲಿ ಭಾಗಿಯಾಗಿದ್ದೇನೆ, ಇದರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ.
ಉಡುಪಿ ಜಿಲ್ಲೆಯ ಕಾಪುವಿನಲ್ಲಿ ಹೊಸ ಮಾರಿಗುಡಿ ದೇವಸ್ಥಾನದ ಬ್ರಹ್ಮಕಲಶ ಕಾರ್ಯಕ್ರಮಕ್ಕೆ ಆಗಮಿಸಿದ್ದ ಡಿಕೆ ಶಿವಕುಮಾರ್, ಹಿಂದೆ ನಮ್ಮ ಕ್ಷೇತ್ರದಲ್ಲಿ ಏಸು ಶಿಲುಬೆಗೆ ಪ್ರೋತ್ಸಾಹ ಕೊಟ್ಟೆ ಅಂತ ನನ್ನನ್ನು ಈ ಭಾಗದವರು ಏಸು ಕುಮಾರ ಎಂದು ಕರೆದಿದ್ದರು. ಸಂಸದರೊಬ್ಬರು ಮುಸ್ಲಿಮರನ್ನು ಪಂಚರ್ ಹಾಕಲು ಲಾಯಕ್ಕು ಎಂದು ಹೇಳಿದಾಗ, ಅವರನ್ನು ಬ್ರದರ್ಸ್ ಎಂದು ಹೇಳಿದ್ದೆ. ಚಿಕನ್, ಮಟನ್ ಕಡಿಯಲು ಅವರೇ ಬೇಕಲ್ವಾ. ಬೇರೆಯವರು ಕಡಿಯುತ್ತಾರೆಯೇ ಎಂದು ಕೇಳಿದ್ದೆ.
ನಾನು ಶಿವನ ಮಗ, ಶಿವಕುಮಾರ್ ಅಂತ ಹೆಸರಿಟ್ಟಿದ್ದಾರೆ. ಶಿವನ ಆರಾಧನೆಗೆಂದು ಹೋಗಿದ್ದೇನೆ. ಅದರಲ್ಲೇನು ವಿಶೇಷ ಇಲ್ಲ. ಯಾರು ಏನು ಬೇಕಾದರೂ ಲೆಕ್ಕಾಚಾರ ಹಾಕಿಕೊಳ್ಳಲಿ, ಏನು ಬೇಕಾದರೂ ಮಾಡಿಕೊಳ್ಳಲಿ. ಬಿಜೆಪಿಯವರು ಅವರ ಮನೇನಾ ಸರಿ ಮಾಡಿಕೊಳ್ಳಲಿ ಎಂದು ಹೇಳಿದರು.
ಕಾಪು ದೇವಿಯ ಅನುಗ್ರಹದಿಂದ ದೇವಸ್ಥಾನವನ್ನು ವಿಶೇಷವಾಗಿ ಮಾಡಿದ್ದಾರೆ. ಇಲ್ಲಿಗೆ ಬಂದಿದ್ದು ಭಾಗ್ಯ ಅಂದುಕೊಳ್ಳುತ್ತೇನೆ. ಸರ್ಕಾರದ ಹಣವೇ ಇಲ್ಲದೆ ಭಕ್ತರು ಸ್ವಇಚ್ಛೆಯಿಂದ ಇಷ್ಟೊಂದು ಅದ್ಭುತವಾಗಿ ಮಾಡಿದ್ದಾರೆ. ಯಾರೆಲ್ಲ ಈ ಕೆಲಸ ಮಾಡಿದ್ದಾರೋ ಅವರಿಗೆಲ್ಲ ದೇವಿಯ ಅನುಗ್ರಹ ಸಿಗಲಿ. ಬಾಗಲಕೋಟೆಯ ಶಿಲೆಯನ್ನು ಬಳಸಿ ಅದ್ಭುತವಾಗಿ ಮಾಡಿಸಿದ್ದಾರೆ ಎಂದು ಹೇಳಿದರು.
Karnataka Deputy Chief Minister DK Shivakumar on Sunday, March 2 said that his visits to temples often stir controversies. He made these remarks while addressing a gathering at the consecration ceremony of the Kaup Sri Hosa Marigudi temple
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm