ಬ್ರೇಕಿಂಗ್ ನ್ಯೂಸ್
02-03-25 09:36 pm Udupi Correspondent ಕರಾವಳಿ
ಉಡುಪಿ, ಮಾ 02: ನಾಳೆಯಿಂದ ಬಜೆಟ್ ಅಧಿವೇಶನ ಆರಂಭವಾಗುತ್ತಿದೆ. ಸಿದ್ದರಾಮಯ್ಯ 16 ನೇ ಬಜೆಟ್ ಮಂಡಿಸಲಿದ್ದಾರೆ. ಯಡಿಯೂರಪ್ಪನವರ ಬಜೆಟ್ ನಲ್ಲಿ ಎಲ್ಲಾ ಜಿಲ್ಲೆಗಳಿಗೂ ನಮಗೇನು ಸಿಗುತ್ತೆ ಎಂಬ ಕಾತರ ಇತ್ತು. ತುಳುನಾಡಿಗೆ ಯಡಿಯೂರಪ್ಪನವರು ವಿಶೇಷ ಅನುದಾನ ನೀಡುತ್ತಿದ್ದರು. ಈ ಸರ್ಕಾರದಲ್ಲಿ ಆ ಪರಿಸ್ಥಿತಿ ಇಲ್ಲ ಎಂದು ಜಿಲ್ಲಾ ಪ್ರವಾಸದಲ್ಲಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ವ್ಯಕ್ತಪಡಿಸಿದರು.
ಸಿದ್ದರಾಮಯ್ಯನವರನ್ನು ನೋಡಿದರೆ ನಮಗೆ ಅಯ್ಯೋ ಪಾಪ ಅನಿಸುತ್ತೆ ;
ಉಡುಪಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರನ್ನು ನೋಡಿದರೆ ನಮಗೆ ಅಯ್ಯೋ ಪಾಪ ಅನಿಸುತ್ತೆ. ಗ್ಯಾರೆಂಟಿಗಳಿಂದ ತಮ್ಮ ಕೈ ತಾವೇ ಕಟ್ಟಿ ಹಾಕಿಕೊಂಡಿದ್ದಾರೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ, ನೀರಾವರಿ ಲೋಕೋಪಯೋಗಿ ಇಲಾಖೆಯಲ್ಲಿ ಹಣವೇ ಇಲ್ಲ. ವಿದ್ಯುತ್ ಬಿಲ್ ನ್ನು ಕೂಡ ಕಟ್ಟಲು ಸಾಧ್ಯವಿಲ್ಲದ ಪರಿಸ್ಥಿತಿಗೆ ಬಂದು ನಿಂತಿದೆ. ಸ್ವತಃ ಇಂಧನ ಸಚಿವ ಜಾರ್ಜ್ ಒಪ್ಪಿಕೊಂಡಿದ್ದಾರೆ. ವಿವಿಧ ಇಲಾಖೆಗಳು 6,000 ಕೋಟಿ ರೂಪಾಯಿ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿವೆ. ಇದು ಸರ್ಕಾರದ ಆಡಳಿತ ವೈಖರಿಗೆ ಹಿಡಿದ ಕೈಗಡಿಯಾರವಾಗಿದೆ ಎಂದರು.
9 ವಿಶ್ವವಿದ್ಯಾಲಯಗಳನ್ನು ರಾಜ್ಯ ಸರ್ಕಾರ ಮುಚ್ಚಿ ಹಾಕಿದೆ ;
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಮುಖ್ಯಮಂತ್ರಿಗಳು ತಮ್ಮ ಕ್ಷೇತ್ರಕ್ಕೆ ಯಾವಾಗ ಅನುದಾನ ಕೊಡುತ್ತಾರೆ ಎಂದು ಎಲ್ಲಾ ಶಾಸಕರು ಕಾಯುವಂತಾಗಿದೆ. ಇಂಥ ಸ್ಥಿತಿ ನಮ್ಮ ರಾಜ್ಯಕ್ಕೆ ಯಾವತ್ತೂ ಬಂದಿರಲಿಲ್ಲ. 9 ವಿಶ್ವವಿದ್ಯಾಲಯಗಳನ್ನು ರಾಜ್ಯ ಸರ್ಕಾರ ಮುಚ್ಚಿ ಹಾಕಿದೆ. ವಿಶ್ವವಿದ್ಯಾಲಯ ಅನುದಾನ ಕೊಡಲು ರಾಜ್ಯ ಸರ್ಕಾರಕ್ಕೆ ಅಸಾಧ್ಯವಾಗಿದೆ ಎಂದು ಕಿಡಿಕಾರಿದರು.
Feels pitty while seeing CM Siddaramaiah says BJP President BY Vijayendra in udupi. He said that the Congress government has put the financial system of the State completely down. 9 universities has been closed. They are unable to pay the free bees which they promised he added.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm