ಬ್ರೇಕಿಂಗ್ ನ್ಯೂಸ್
03-03-25 09:59 pm Mangalore Correspondent ಕರಾವಳಿ
ಪುತ್ತೂರು, ಮಾ.3 : ಪುತ್ತೂರು ಮೂಲದ ನವವಿವಾಹಿತ ಮಹಿಳೆಯೊಬ್ಬರು ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಸಾವಿನ ಬಗ್ಗೆ ಹೆತ್ತವರು ಸಂಶಯ ವ್ಯಕ್ತಪಡಿಸಿದ್ದಾರೆ.
ಪೂಜಾಶ್ರೀ (23) ನೇಣಿಗೆ ಶರಣಾದ ಮಹಿಳೆ. ಈಕೆ ಪುತ್ತೂರಿನ ಕಾಣಿಯೂರು ಗ್ರಾಮದ ಬಾಕಿಮಾರು ನಿವಾಸಿಯಾಗಿದ್ದು, ಬೆಳ್ತಂಗಡಿಯ ಪಡಂಗಡಿ ಬರಾಯ ನಿವಾಸಿ ಪ್ರಕಾಶ್ ಎಂಬವರನ್ನು 10 ತಿಂಗಳ ಹಿಂದೆ ಮದುವೆಯಾಗಿದ್ದರು. ಕೆಲಸ ಹುಡುಕುವುದಕ್ಕಾಗಿ ಎರಡು ತಿಂಗಳ ಹಿಂದೆ ಪೂಜಾಶ್ರೀಯನ್ನು ಪತಿ ಪ್ರಕಾಶ್ ಬೆಂಗಳೂರಿನಲ್ಲಿರುವ ತನ್ನ ಸಂಬಂಧಿಕರ ಮನೆಗೆ ಕಳುಹಿಸಿಕೊಟ್ಟಿದ್ದರು.
ಸಂಬಂಧಿಕರ ಮನೆಯಲ್ಲಿದ್ದ ಪೂಜಾಶ್ರೀ ಅಲ್ಲಿಯೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರಕಾಶ್ ಬರಾಯ ಗ್ರಾಮದಲ್ಲಿ ಕೃಷಿ ಮಾಡಿಕೊಂಡಿದ್ದು ಪತ್ನಿ ಕೆಲಸ ಮಾಡುವ ಹಂಬಲ ವ್ಯಕ್ತಪಡಿಸಿದ್ದಕ್ಕೆ ಬೆಂಗಳೂರಿಗೆ ಕಳಿಸಿದ್ದರು. ಆದರೆ ಸೂಕ್ತ ಕೆಲಸ ಸಿಗದ ಕಾರಣವೋ ಏನೋ ಸಾವಿಗೆ ಶರಣಾಗಿದ್ದಾರೆ.
ಪೂಜಾಶ್ರೀ ಆತ್ಮಹತ್ಯೆಗೇನು ಕಾರಣವೆಂದು ತಿಳಿದುಬಂದಿಲ್ಲ. ಆದರೆ ದಿಢೀರ್ ಆಗಿ ಆತ್ಮಹತ್ಯೆ ಮಾಡಿಕೊಂಡಿದ್ದರ ಬಗ್ಗೆ ಹೆತ್ತವರು ಅನುಮಾನ ವ್ಯಕ್ತಪಡಿಸಿದ್ದಾರೆ. ಘಟನೆ ಸಂಬಂಧ ಬೆಂಗಳೂರಿನ ಜಾಲಹಳ್ಳಿ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Puttur newly wed girl commits suicide in Bangalore. The deceased has been identified as Poojashree. Police are now investigating the case
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm