ಬ್ರೇಕಿಂಗ್ ನ್ಯೂಸ್
06-03-25 03:27 pm Mangalore Correspondent ಕರಾವಳಿ
ಮಂಗಳೂರು, ಮಾ.6 : ಕಾಂತಾರ ಎರಡನೇ ಭಾಗದ ಚಿತ್ರೀಕರಣದಲ್ಲಿ ಬಿಝಿಯಾಗಿರುವ ಖ್ಯಾತ ನಟ ರಿಷಬ್ ಶೆಟ್ಟಿ ಪತ್ನಿಯೊಂದಿಗೆ ಟೆಂಪಲ್ ರನ್ ಮಾಡಿದ್ದಾರೆ. ಬೆಳಗ್ಗೆ ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಆಗಮಿಸಿದ ಅವರು ಬಳಿಕ ಕೊರಗಜ್ಜನ ಆದಿಕ್ಷೇತ್ರ ಕುತ್ತಾರಿಗೆ ತೆರಳಿ ನಮಿಸಿದ್ದಾರೆ. ಮಧ್ಯಾಹ್ನ ಕಟೀಲು ಶ್ರೀ ದರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಭೇಟಿಯಿತ್ತು ದೇವರ ದರ್ಶನ ಪಡೆದಿದ್ದಾರೆ.
ರಿಷಬ್ ಅವರು ಪತ್ನಿ ಮತ್ತು ಮಗನೊಂದಿಗೆ ಭೇಟಿ ನೀಡಿದ್ದು ಕಟೀಲು ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಾಂತಾರ ೨ ಚಿತ್ರೀಕರಣ ಮುಕ್ತಾಯದ ಹಂತದಲ್ಲಿರುವ ಹಿನ್ನೆಲೆಯಲ್ಲಿ ಕುಟುಂಬ ಸಮೇತರಾಗಿ ದೇವರ ದರ್ಶನ ಪಡೆದಿದ್ದಾರೆ.



ಕಾಂತಾರ ಎರಡನೇ ಭಾಗದ ಚಿತ್ರೀಕರಣ ಕೊನೆಯ ಹಂತದಲ್ಲಿದೆ. ಕುಟುಂಬ ಸಮೇತರಾಗಿ ಟೆಂಪಲ್ ರನ್ ಮಾಡುತ್ತಿದ್ದೇನೆ. ಅಕ್ಟೋಬರ್ 2ರಂದು ಚಿತ್ರ ಬಿಡುಗಡೆ ಮಾಡುವ ಬಗ್ಗೆ ಚಿಂತನೆ ಇದೆ ಎಂದು ರಿಷಬ್ ಶೆಟ್ಟಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಹ್ವಾನ ಇರಲಿಲ್ಲವೇ ಎಂಬ ಪ್ರಶ್ನೆಗೆ, ನಾನು ಚಿತ್ರದ ಶೂಟಿಂಗ್ ನಲ್ಲಿ ಬಿಝಿ ಇದ್ದೇನೆ, ಆ ಬಗ್ಗೆ ಗೊತ್ತಿಲ್ಲ ಎಂದು ರಿಷಬ್ ತಿಳಿಸಿದರು.
In a heartfelt gesture as the filming of the highly anticipated sequel, 'Kantara 2', approaches completion, actor Rishab Shetty was spotted at the Kateel Temple in Mangalore earlier today. Accompanied by family, Shetty took a moment to seek blessings for the film's success.
13-07-26 10:32 am
HK News Staffer
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
13-07-26 11:51 am
HK News Staffer
ತಮ್ಮ ನೈಜ ಗುರುತನ್ನು ಮರೆಮಾಚಿ ಪಡಿತರ ಚೀಟಿ, ವೋಟರ್...
12-07-26 10:13 pm
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm