ಬ್ರೇಕಿಂಗ್ ನ್ಯೂಸ್
06-03-25 03:27 pm Mangalore Correspondent ಕರಾವಳಿ
ಮಂಗಳೂರು, ಮಾ.6 : ಕಾಂತಾರ ಎರಡನೇ ಭಾಗದ ಚಿತ್ರೀಕರಣದಲ್ಲಿ ಬಿಝಿಯಾಗಿರುವ ಖ್ಯಾತ ನಟ ರಿಷಬ್ ಶೆಟ್ಟಿ ಪತ್ನಿಯೊಂದಿಗೆ ಟೆಂಪಲ್ ರನ್ ಮಾಡಿದ್ದಾರೆ. ಬೆಳಗ್ಗೆ ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಆಗಮಿಸಿದ ಅವರು ಬಳಿಕ ಕೊರಗಜ್ಜನ ಆದಿಕ್ಷೇತ್ರ ಕುತ್ತಾರಿಗೆ ತೆರಳಿ ನಮಿಸಿದ್ದಾರೆ. ಮಧ್ಯಾಹ್ನ ಕಟೀಲು ಶ್ರೀ ದರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಭೇಟಿಯಿತ್ತು ದೇವರ ದರ್ಶನ ಪಡೆದಿದ್ದಾರೆ.
ರಿಷಬ್ ಅವರು ಪತ್ನಿ ಮತ್ತು ಮಗನೊಂದಿಗೆ ಭೇಟಿ ನೀಡಿದ್ದು ಕಟೀಲು ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಾಂತಾರ ೨ ಚಿತ್ರೀಕರಣ ಮುಕ್ತಾಯದ ಹಂತದಲ್ಲಿರುವ ಹಿನ್ನೆಲೆಯಲ್ಲಿ ಕುಟುಂಬ ಸಮೇತರಾಗಿ ದೇವರ ದರ್ಶನ ಪಡೆದಿದ್ದಾರೆ.
ಕಾಂತಾರ ಎರಡನೇ ಭಾಗದ ಚಿತ್ರೀಕರಣ ಕೊನೆಯ ಹಂತದಲ್ಲಿದೆ. ಕುಟುಂಬ ಸಮೇತರಾಗಿ ಟೆಂಪಲ್ ರನ್ ಮಾಡುತ್ತಿದ್ದೇನೆ. ಅಕ್ಟೋಬರ್ 2ರಂದು ಚಿತ್ರ ಬಿಡುಗಡೆ ಮಾಡುವ ಬಗ್ಗೆ ಚಿಂತನೆ ಇದೆ ಎಂದು ರಿಷಬ್ ಶೆಟ್ಟಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಹ್ವಾನ ಇರಲಿಲ್ಲವೇ ಎಂಬ ಪ್ರಶ್ನೆಗೆ, ನಾನು ಚಿತ್ರದ ಶೂಟಿಂಗ್ ನಲ್ಲಿ ಬಿಝಿ ಇದ್ದೇನೆ, ಆ ಬಗ್ಗೆ ಗೊತ್ತಿಲ್ಲ ಎಂದು ರಿಷಬ್ ತಿಳಿಸಿದರು.
In a heartfelt gesture as the filming of the highly anticipated sequel, 'Kantara 2', approaches completion, actor Rishab Shetty was spotted at the Kateel Temple in Mangalore earlier today. Accompanied by family, Shetty took a moment to seek blessings for the film's success.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm