ಬ್ರೇಕಿಂಗ್ ನ್ಯೂಸ್
17-12-20 04:50 pm Mangalore Correspondent ಕರಾವಳಿ
ಬಂಟ್ವಾಳ, ಡಿ.17 : ಗ್ರಾಮ ಪಂಚಾಯತ್ ಚುನಾವಣೆ ಹತ್ರ ಬರ್ತಿದ್ದಂತೆ ಬಹಿಷ್ಕಾರದ ಸುದ್ದಿಗಳೂ ಬರ್ತಿವೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಗ್ಗದಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಕಂಡುಬಂದಿದೆ.
ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟ ವಗ್ಗದಲ್ಲಿ ಗ್ರಾಮಸ್ಥರು ಸೇರಿ ಚುನಾವಣೆ ಬಹಿಷ್ಕಾರಕ್ಕೆ ನಿರ್ಧರಿಸಿದ್ದಾರೆ. ಸುಮಾರು 12 ರಷ್ಟು ಮನೆಗಳಿಗೆ ಸಂಪರ್ಕಿಸುತ್ತಿದ್ದ ದಾರಿಗೆ ಅಡ್ಡಲಾಗಿ ಮಾಜಿ ಪಂಚಾಯತ್ ಉಪಾಧ್ಯಕ್ಷರು ತಡೆಗೋಡೆ ಕಟ್ಟಿದ್ದು, ಈ ಬಗ್ಗೆ ಗ್ರಾಮಸ್ಥರು ಹಾಗೂ ಮುಖಂಡರ ನಡುವೆ ವಾಗ್ವಾದ ನಡೆದಿತ್ತು.
ಆನಂತರ ಸ್ಥಳೀಯ ರಾಜಕೀಯ ಮುಖಂಡರು ಸೇರಿ ತಡೆಗೋಡೆ ತೆರವುಗೊಳಿಸುವುದಾಗಿ ಮಾತು ಕೊಟ್ಟಿದ್ದರು. ಆದರೆ ಸುಮಾರು ಆರು ತಿಂಗಳು ಕಳೆದರೂ ರಾಜಕೀಯ ಮುಖಂಡರು ಕೊಟ್ಟ ಭರವಸೆ ಈಡೇರಿಸಲಿಲ್ಲ. ಹೀಗಾಗಿ ಮಾತು ತಪ್ಪಿದ ಮುಖಂಡರ ವಿರುದ್ಧ ರೊಚ್ಚಿಗೆದ್ದ ಗ್ರಾಮಸ್ಥರು ಈ ಬಾರಿ ಮತದಾನ ಬಹಿಷ್ಕರಿಸಲು ತೀರ್ಮಾನಿಸಿದ್ದಾರೆ.
ಅಲ್ಲದೇ ಈ ಬಾರಿ ಮತ ಕೇಳಲು ಮನೆ ಬಾಗಿಲಿಗೆ ಬರಬೇಡಿ. ದಾರಿಗಾಗಿ ಚುನಾವಣೆ ಬಹಿಷ್ಕಾರ ಎಂಬ ಭಿತ್ತಿ ಪತ್ರವನ್ನು ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Baffled Vogga Villagers Boycott Karnataka Panchayat Elections 2020 as of no developments made so far as promised.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm