ಬ್ರೇಕಿಂಗ್ ನ್ಯೂಸ್
17-12-20 04:50 pm Mangalore Correspondent ಕರಾವಳಿ
ಬಂಟ್ವಾಳ, ಡಿ.17 : ಗ್ರಾಮ ಪಂಚಾಯತ್ ಚುನಾವಣೆ ಹತ್ರ ಬರ್ತಿದ್ದಂತೆ ಬಹಿಷ್ಕಾರದ ಸುದ್ದಿಗಳೂ ಬರ್ತಿವೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಗ್ಗದಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಕಂಡುಬಂದಿದೆ.
ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟ ವಗ್ಗದಲ್ಲಿ ಗ್ರಾಮಸ್ಥರು ಸೇರಿ ಚುನಾವಣೆ ಬಹಿಷ್ಕಾರಕ್ಕೆ ನಿರ್ಧರಿಸಿದ್ದಾರೆ. ಸುಮಾರು 12 ರಷ್ಟು ಮನೆಗಳಿಗೆ ಸಂಪರ್ಕಿಸುತ್ತಿದ್ದ ದಾರಿಗೆ ಅಡ್ಡಲಾಗಿ ಮಾಜಿ ಪಂಚಾಯತ್ ಉಪಾಧ್ಯಕ್ಷರು ತಡೆಗೋಡೆ ಕಟ್ಟಿದ್ದು, ಈ ಬಗ್ಗೆ ಗ್ರಾಮಸ್ಥರು ಹಾಗೂ ಮುಖಂಡರ ನಡುವೆ ವಾಗ್ವಾದ ನಡೆದಿತ್ತು.
ಆನಂತರ ಸ್ಥಳೀಯ ರಾಜಕೀಯ ಮುಖಂಡರು ಸೇರಿ ತಡೆಗೋಡೆ ತೆರವುಗೊಳಿಸುವುದಾಗಿ ಮಾತು ಕೊಟ್ಟಿದ್ದರು. ಆದರೆ ಸುಮಾರು ಆರು ತಿಂಗಳು ಕಳೆದರೂ ರಾಜಕೀಯ ಮುಖಂಡರು ಕೊಟ್ಟ ಭರವಸೆ ಈಡೇರಿಸಲಿಲ್ಲ. ಹೀಗಾಗಿ ಮಾತು ತಪ್ಪಿದ ಮುಖಂಡರ ವಿರುದ್ಧ ರೊಚ್ಚಿಗೆದ್ದ ಗ್ರಾಮಸ್ಥರು ಈ ಬಾರಿ ಮತದಾನ ಬಹಿಷ್ಕರಿಸಲು ತೀರ್ಮಾನಿಸಿದ್ದಾರೆ.
ಅಲ್ಲದೇ ಈ ಬಾರಿ ಮತ ಕೇಳಲು ಮನೆ ಬಾಗಿಲಿಗೆ ಬರಬೇಡಿ. ದಾರಿಗಾಗಿ ಚುನಾವಣೆ ಬಹಿಷ್ಕಾರ ಎಂಬ ಭಿತ್ತಿ ಪತ್ರವನ್ನು ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Baffled Vogga Villagers Boycott Karnataka Panchayat Elections 2020 as of no developments made so far as promised.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm