ಬ್ರೇಕಿಂಗ್ ನ್ಯೂಸ್
08-03-25 01:42 pm Mangalore Correspondent ಕರಾವಳಿ
ಮಂಗಳೂರು, ಮಾ.8 : ವಿಷಾಹಾರ ಸೇವಿಸಿ ಅಸ್ವಸ್ಥಗೊಂಡಿದ್ದ ಜೈಲು ಕೈದಿಗಳ ಪೈಕಿ 37 ಮಂದಿ ಸಂಪೂರ್ಣ ಚೇತರಿಸಿಕೊಂಡಿದ್ದು, ವೆನ್ಲಾಕ್ ಆಸ್ಪತ್ರೆಯ ಜೈಲ್ ವಾರ್ಡ್ನಿಂದ ಬಿಡುಗಡೆಗೊಂಡು ಕೊಡಿಯಾಲಬೈಲಿನ ಕಾರಾಗೃಹಕ್ಕೆ ಸ್ಥಳಾಂತರಗೊಂಡಿದ್ದಾರೆ.
ಪ್ರಸ್ತುತ 11 ಮಂದಿ ವೆನ್ಲಾಕ್ ಆಸ್ಪತ್ರೆಯ ಜೈಲ್ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಲ್ಲರೂ ಚೇತರಿಸಿಕೊಳ್ಳುತ್ತಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕ ಡಾ.ಶಿವಪ್ರಕಾಶ್ ಮಾಹಿತಿ ನೀಡಿದ್ದಾರೆ.



ವಿಷಾಹಾರ ಸೇವಿಸಿ ಕೈದಿಗಳು ಅಸ್ವಸ್ಥಗೊಂಡ ಪ್ರಕರಣ ನಡೆದ ಸಂದರ್ಭದಲ್ಲಿ ಜೈಲಿನಲ್ಲಿದ್ದ ಇತರ ಕೈದಿಗಳು ಗುಂಪು ಸೇರಿ, ಜೋರಾಗಿ ಕೂಗಾಡಿದ್ದರು. ಅಲ್ಲದೆ, ಜೈಲು ಸಿಬಂದಿಯನ್ನು ಅವಾಚ್ಯ ಶಬ್ಧಗಳಿಂದ ಬೈಯುತ್ತ ಜೈಲಿನೊಳಗಿನ ಸಿಕ್ಕ ಸಿಕ್ಕ ವಸ್ತುಗಳನ್ನು ಎಸೆದು ಜಖಂಗೊಳಿಸಿದ್ದಾರೆಂದು ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಕ್ರೋಶಿತ ಕೈದಿಗಳನ್ನು ಜೈಲು ಅಧಿಕಾರಿ, ಸಿಬಂದಿ ಸಮಾಧಾನ ಪಡಿಸಿದರೂ, ಅವಾಚ್ಯ ಶಬ್ಧಗಳಿಂದ ಬೈದು ಸಿಬಂದಿ ಮೇಲೆ ಕೈಯಿಂದ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ. ಕೈದಿಗಳ ಕೃತ್ಯ ಸಿಸಿ ಕೆಮರಾದಲ್ಲಿ ದಾಖಲಾಗಿದೆ ಎಂದು ಜೈಲು ಅಧೀಕ್ಷಕರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
Mangalore jail food poisoning, 37 inmates shifted from wenlock hospital to jail, few booked for assaulting jail staffs. As many as 55 inmates of the Mangalore district prison were admitted to Government Wenlock Hospital, following suspected food poisoning.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm