ಬ್ರೇಕಿಂಗ್ ನ್ಯೂಸ್
08-03-25 02:06 pm Mangalore Correspondent ಕರಾವಳಿ
ಮಂಗಳೂರು, ಮಾ.8 : ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳು ಮೊಬೈಲ್ ಬಳಕೆ ಮಾಡಬಾರದೆಂದು 5ಜಿ ಮೇಲ್ದರ್ಜೆಗೇರಿಸಿದ ಜಾಮರ್ ಅಳವಡಿಸಿದ್ದು ಸದ್ರಿ ಉಪಕರಣಗಳನ್ನು ಉಪ್ಪು ಸುರಿದು ನಿಷ್ಕ್ರಿಯಗೊಳಿಸಲು ಪ್ರಯತ್ನಿಸಿದ್ದಾರೆ ಎಂದು ಕೈದಿಗಳ ವಿರುದ್ದ ಜೈಲು ಅಧೀಕ್ಷಕರು ಬರ್ಕೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ಹಿಂದೆ 2ಜಿ/3ಜಿ ಮಾದರಿಯ 5 ಮೊಬೈಲ್ ಜಾಮರ್ ಉಪಕರಣಗಳನ್ನು ಜೈಲಿನಲ್ಲಿ ಅಳವಡಿಸಲಾಗಿತ್ತು. ಅದನ್ನು 5ಜಿ ಆಗಿ ಮೇಲ್ದರ್ಜೆಗೇರಿಸಲು ಟಿಐಸಿಎಲ್ ಸಂಸ್ಥೆಗೆ ವಹಿಸಲಾಗಿತ್ತು. ಅದರಂತೆ 5ಜಿ ಜಾಮರ್ ಉಪಕರಣಗಳನ್ನು ಅಳವಡಿಸಿದ್ದು ಅದನ್ನು ಇಲಾಖೆಯ ವಶಕ್ಕೆ ನೀಡಬೇಕಾದ ಕೆಲಸ ಮಾತ್ರ ಬಾಕಿ ಇತ್ತು. ಅಷ್ಟರಲ್ಲಿ ಜೈಲಿನ ಎ ಮತ್ತು ಬಿ ವಿಭಾಗಗಳಲ್ಲಿ ಜಾಮರ್ ಉಪಕರಣಗಳನ್ನು ಉಪ್ಪು ಸುರಿದು ಕೆಡಿಸಲು ಪ್ರಯತ್ನ ಮಾಡಿದ್ದಾರೆ.
ಈ ಬಗ್ಗೆ ಸಂಸ್ಥೆಯವರು ಕಾರಾಗೃಹ ಇಲಾಖೆ ಮಹಾನಿರ್ದೇಶಕರಿಗೆ ವರದಿ ನೀಡಿದ್ದಾರೆ. ವರದಿಯ ಆಧಾರದಲ್ಲಿ ಜೈಲಿನ ಸಿಸಿ ಕೆಮರಾ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ 9 ಮಂದಿ ವಿಚಾರಣಾಧೀನ ಕೈದಿಗಳು ಜಾಮರ್ ಉಪಕರಣವನ್ನು ಕೆಡಿಸಲು ಯತ್ನಿಸಿರುವುದು ಕಂಡು ಬಂದಿದೆ ಎಂದು ಜೈಲು ಅಧೀಕ್ಷಕರು ತಿಳಿಸಿದ್ದಾರೆ. ಜಾಮರ್ ಅಳವಡಿಸಿದ್ದರಿಂದ ಸ್ಥಳೀಯವಾಗಿ ಆಸುಪಾಸಿನಲ್ಲಿ ಮೊಬೈಲ್ ಸೇವೆಯಲ್ಲಿ ವ್ಯತ್ಯಯವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಜೈಲಿನಲ್ಲಿ ಮೊಬೈಲ್ ಬಳಕೆಗೆ ಅವಕಾಶ ಇಲ್ಲ. ಆದರೂ, ಕೈದಿಗಳು ಅಕ್ರಮವಾಗಿ ಮೊಬೈಲ್ ಬಳಸುತ್ತಿದ್ದಾರೆ ಎನ್ನುವುದು ಆರೋಪ. ಹೀಗಾಗಿ ಮೊಬೈಲ್ ಮೇಲೆ ಕಡಿವಾಣ ಹಾಕಲು ರೇಂಜ್ ಸಿಗದಂತೆ ಮಾಡಲು ಜೈಲು ಅಧೀಕ್ಷಕರು ಪ್ರಬಲ ಜಾಮರ್ ಹಾಕಲು ಮುಂದಾಗಿದ್ದಾರೆ.
Jammer in Mangalore jail, jail inmates try to destroy jammer, Jai authorities file case at barke station.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm