ಬ್ರೇಕಿಂಗ್ ನ್ಯೂಸ್
09-08-20 11:27 am Mangalore Reporter ಕರಾವಳಿ
ಬಂಟ್ವಾಳ ಆಗಸ್ಟ್ 09: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜೀವ ನದಿ ಉಕ್ಕಿ ಅಪಾಯ ಮಟ್ಟದಲ್ಲಿ ಹರಿಯುತ್ತಿದೆ. ಜಿಲ್ಲೆಯಲ್ಲಿ ಮಳೆ ಪ್ರಮಾಣ ಕೊಂಚ ತಗ್ಗಿದ್ದರೂ ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಈ ನಡುವೆ ಬಂಟ್ವಾಳ ಬಳಿ ನೇತ್ರಾವತಿ ನದಿಯಲ್ಲಿ ಯುವಕರು ಮೋಜು ಮಸ್ತಿಯಲ್ಲಿ ತೊಡಗಿರುವುದು ಬೆಳಕಿಗೆ ಬಂದಿದೆ.
ಬಂಟ್ವಾಳದ ಪಾಣೆಮಂಗಳೂರಿನಲ್ಲಿ ಸ್ಥಳೀಯ ಯುವಕರು ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಈಜಾಡಿ ಜಲ ಸಾಹಸ ನಡೆಸಿದ್ದಾರೆ.


ಇಲ್ಲಿಯ ಪಾಣೆಮಂಗಳೂರಿನ ಹಳೇ ಉಕ್ಕಿನ ಸೇತುವೆಯ ಮೇಲಿನಿಂದ ಈ ಯುವಕರು ನದಿಗೆ ದುಮುಕುತ್ತಿದ್ದಾರೆ. ಭಯಹುಟ್ಟಿಸುವ ರೀತಿಯಲ್ಲಿ ಯುವಕರು ನದಿ ನೀರಿಗೆ ಧುಮುಕುವ ಹುಚ್ಚು ಸಾಹಸದ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಬ್ರಿಟಿಷ್ ಕಾಲದ ಲೋಹದ ಹಳೆ ಸೇತುವೆಯೊಂದು ಪಾಣೆಮಂಗಳೂರಿನಲ್ಲಿದೆ. ಈ ಹಳೇ ಸೇತುವೆಯ ಮೇಲೆ ನಿಂತು ನೇರವಾಗಿ ಅಪಾಯದಮಟ್ಟದಲ್ಲಿ ಹರಿಯುವ ನೇತ್ರಾವತಿ ನದಿ ನೀರಿಗೆ ಈ ಯುವಕರು ಧುಮುಕುತ್ತಿದ್ದಾರೆ. ನದಿಗೆ ಹಾರಿ ಈಜಾಡುವ, ನೀರಾಟ ಆಡುವ ಮೂಲಕ ಸಾಹಸ ಪ್ರದರ್ಶಿಸುವ ದೃಶ್ಯ ವನ್ನು ಮೊಬೈಲ್ ನಲ್ಲಿ ದಾರಿ ಹೋಕ ರೊಬ್ಬರು ಸೆರೆಹಿಡಿದಿದ್ದಾರೆ. ಯುವಕರ ಈ ಹುಚ್ಚಾಟದ ವಿರುದ್ದ ಭಾರೀ ಆಕ್ರೋಶ ವ್ಯಕ್ತವಾಗಿದ್ದು .ಈ ರೀತಿಯ ಹುಚ್ಚಾಟಕ್ಕೆ ಕಡಿವಾಣ ಹಾಕಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ.
Video
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 04:04 pm
HK News Staffer
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am