ಬ್ರೇಕಿಂಗ್ ನ್ಯೂಸ್
09-08-20 11:27 am Mangalore Reporter ಕರಾವಳಿ
ಬಂಟ್ವಾಳ ಆಗಸ್ಟ್ 09: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜೀವ ನದಿ ಉಕ್ಕಿ ಅಪಾಯ ಮಟ್ಟದಲ್ಲಿ ಹರಿಯುತ್ತಿದೆ. ಜಿಲ್ಲೆಯಲ್ಲಿ ಮಳೆ ಪ್ರಮಾಣ ಕೊಂಚ ತಗ್ಗಿದ್ದರೂ ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಈ ನಡುವೆ ಬಂಟ್ವಾಳ ಬಳಿ ನೇತ್ರಾವತಿ ನದಿಯಲ್ಲಿ ಯುವಕರು ಮೋಜು ಮಸ್ತಿಯಲ್ಲಿ ತೊಡಗಿರುವುದು ಬೆಳಕಿಗೆ ಬಂದಿದೆ.
ಬಂಟ್ವಾಳದ ಪಾಣೆಮಂಗಳೂರಿನಲ್ಲಿ ಸ್ಥಳೀಯ ಯುವಕರು ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಈಜಾಡಿ ಜಲ ಸಾಹಸ ನಡೆಸಿದ್ದಾರೆ.
ಇಲ್ಲಿಯ ಪಾಣೆಮಂಗಳೂರಿನ ಹಳೇ ಉಕ್ಕಿನ ಸೇತುವೆಯ ಮೇಲಿನಿಂದ ಈ ಯುವಕರು ನದಿಗೆ ದುಮುಕುತ್ತಿದ್ದಾರೆ. ಭಯಹುಟ್ಟಿಸುವ ರೀತಿಯಲ್ಲಿ ಯುವಕರು ನದಿ ನೀರಿಗೆ ಧುಮುಕುವ ಹುಚ್ಚು ಸಾಹಸದ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಬ್ರಿಟಿಷ್ ಕಾಲದ ಲೋಹದ ಹಳೆ ಸೇತುವೆಯೊಂದು ಪಾಣೆಮಂಗಳೂರಿನಲ್ಲಿದೆ. ಈ ಹಳೇ ಸೇತುವೆಯ ಮೇಲೆ ನಿಂತು ನೇರವಾಗಿ ಅಪಾಯದಮಟ್ಟದಲ್ಲಿ ಹರಿಯುವ ನೇತ್ರಾವತಿ ನದಿ ನೀರಿಗೆ ಈ ಯುವಕರು ಧುಮುಕುತ್ತಿದ್ದಾರೆ. ನದಿಗೆ ಹಾರಿ ಈಜಾಡುವ, ನೀರಾಟ ಆಡುವ ಮೂಲಕ ಸಾಹಸ ಪ್ರದರ್ಶಿಸುವ ದೃಶ್ಯ ವನ್ನು ಮೊಬೈಲ್ ನಲ್ಲಿ ದಾರಿ ಹೋಕ ರೊಬ್ಬರು ಸೆರೆಹಿಡಿದಿದ್ದಾರೆ. ಯುವಕರ ಈ ಹುಚ್ಚಾಟದ ವಿರುದ್ದ ಭಾರೀ ಆಕ್ರೋಶ ವ್ಯಕ್ತವಾಗಿದ್ದು .ಈ ರೀತಿಯ ಹುಚ್ಚಾಟಕ್ಕೆ ಕಡಿವಾಣ ಹಾಕಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ.
Video
25-06-25 10:32 pm
Bangalore Correspondent
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
Assault Case, Anant Kumar Hegde, Accident: ಹಲ...
25-06-25 01:09 pm
Bangalore, Reels, Death: 12 ವರ್ಷದ ಪ್ರೀತಿ ಜಗಳದ...
24-06-25 10:42 pm
Chikkamagaluru Student Suicide, Uniform: ಚಿಕ್...
24-06-25 10:15 pm
25-06-25 10:05 pm
HK News Desk
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
25-06-25 10:46 pm
Mangalore Correspondent
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
Sixth Sense Beauty Salon, Raid, Mangalore, Po...
24-06-25 09:49 pm
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
26-06-25 12:42 am
HK News Desk
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm
Social Media, Woman Murder, Affair, Mandya: ಪ...
25-06-25 04:06 pm
ಸ್ನೇಹಿತನಿಂದ 8 ಲಕ್ಷ ರೂ. ಸಾಲ ; ಕೊಟ್ಟ ಸಾಲ ತೀರಿಸಲ...
24-06-25 09:51 pm
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm