ಬ್ರೇಕಿಂಗ್ ನ್ಯೂಸ್
12-03-25 10:16 pm Mangalore Correspondent ಕರಾವಳಿ
ಮಂಗಳೂರು, ಮಾ.12 : ನಾಪತ್ತೆಯಾದ 17 ದಿನಗಳ ಬಳಿಕ ಕಡೆಗೂ ಪಿಯುಸಿ ವಿದ್ಯಾರ್ಥಿ ದಿಗಂತ್ ಫರಂಗಿಪೇಟೆಯ ಮನೆಗೆ ತಲುಪಿದ್ದಾನೆ. ಮಕ್ಕಳ ರಕ್ಷಣಾ ಘಟಕದ ಸದಸ್ಯರು ಬುಧವಾರ ಸಂಜೆ ವೇಳೆಗೆ ವಿದ್ಯಾರ್ಥಿ ಅಭಿಪ್ರಾಯ ಕೇಳಿ ತಾಯಿ ಜೊತೆಗೆ ಮನೆಗೆ ಕಳಿಸಿಕೊಟ್ಟಿದ್ದಾರೆ.
ರಾತ್ರಿ ಎಂಟು ಗಂಟೆ ವೇಳೆಗೆ ದಿಗಂತ್ ಮನೆಗೆ ಆಗಮಿಸಿದ್ದು 15 ದಿನಗಳಿಂದ ದೂರವಾಗಿದ್ದ ಮನೆ ಮಗನನ್ನು ಕಂಡು ಮನೆಮಂದಿ ಆನಂದ ತುಂದಿಲರಾಗಿದ್ದಾರೆ. ಆಮೂಲಕ ನಾಪತ್ತೆ ಪ್ರಕರಣಕ್ಕೆ ಕೊನೆಗೂ ಸುಖಾಂತ್ಯ ಆಗಿದೆ. ಬುಧವಾರ ಬೆಳಗ್ಗೆ ಹೈಕೋರ್ಟ್ ನಲ್ಲಿ ಪೋಷಕರು ತಮ್ಮ ಮಗನನ್ನು ಕಳಿಸಿಕೊಡಬೇಕು ಎಂದು ಬೇಡಿಕೆ ಇಟ್ಟಾಗ ಸಿಡಬ್ಲ್ಯುಸಿ ಹೇಳಿದಂತೆ ನಡೆದುಕೊಳ್ಳುವಂತೆ ಸೂಚಿಸಿತ್ತು.


ಫೆ.25 ರಂದು ದಿಗಂತ್ ಫರಂಗಿಪೇಟೆ ರೈಲ್ವೆ ಹಳಿಯಿಂದ ರಾತ್ರಿ ವೇಳೆ ನಾಪತ್ತೆಯಾಗಿದ್ದ. ಪಿಯುಸಿ ಪರೀಕ್ಷೆಯ ಪ್ರವೇಶ ಪತ್ರವನ್ನು ಕಾಲೇಜಿನಿಂದ ತಂದಿದ್ದ ದಿಗಂತ್ ಬಳಿಕ ಸಂಜೆ ವೇಳೆ ದೇವಸ್ಥಾನಕ್ಕೆಂದು ತೆರಳಿದ್ದು, ಅಲ್ಲಿಂದ ನಾಪತ್ತೆಯಾಗಿದ್ದ.
ಅಪ್ರಾಪ್ತ ಬಾಲಕ ನಿಗೂಢವಾಗಿ ನಾಪತ್ತೆಯಾಗಿದ್ದು, ಸಾಕಷ್ಟು ಗೊಂದಲಕ್ಕೆ ಕಾರಣವಾಗಿ, ಬೇರೆಬೇರೆ ರೀತಿಯ ಗಾಸಿಪ್ ಗಳಿಗೂ ಅವಕಾಶ ಮಾಡಿಕೊಟ್ಟಿತ್ತು. ವಿಧಾನಸಭೆಯಲ್ಲು ಈ ವಿಚಾರ ಪ್ರಸ್ತಾಪಗೊಂಡು ರಾಜ್ಯ ಮಟ್ಟದಲ್ಲಿ ಸುದ್ದಿಯಾಗಿತ್ತು.
Missing student Diganth has been reunited with his family after a mysterious disappearance that lasted 12 days. The young man prompting an extensive search effort by authorities and concerned community members who rallied together to find him. Diganth's ordeal came to a close when he voluntarily confessed his desire to return home, stating, "I want to go home to CDWC," referring to the Center for Development of Women and Children, where he had been staying. Following his confession, Diganth was permitted to leave the facility and rejoin his family.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm