ಬ್ರೇಕಿಂಗ್ ನ್ಯೂಸ್
12-03-25 10:16 pm Mangalore Correspondent ಕರಾವಳಿ
ಮಂಗಳೂರು, ಮಾ.12 : ನಾಪತ್ತೆಯಾದ 17 ದಿನಗಳ ಬಳಿಕ ಕಡೆಗೂ ಪಿಯುಸಿ ವಿದ್ಯಾರ್ಥಿ ದಿಗಂತ್ ಫರಂಗಿಪೇಟೆಯ ಮನೆಗೆ ತಲುಪಿದ್ದಾನೆ. ಮಕ್ಕಳ ರಕ್ಷಣಾ ಘಟಕದ ಸದಸ್ಯರು ಬುಧವಾರ ಸಂಜೆ ವೇಳೆಗೆ ವಿದ್ಯಾರ್ಥಿ ಅಭಿಪ್ರಾಯ ಕೇಳಿ ತಾಯಿ ಜೊತೆಗೆ ಮನೆಗೆ ಕಳಿಸಿಕೊಟ್ಟಿದ್ದಾರೆ.
ರಾತ್ರಿ ಎಂಟು ಗಂಟೆ ವೇಳೆಗೆ ದಿಗಂತ್ ಮನೆಗೆ ಆಗಮಿಸಿದ್ದು 15 ದಿನಗಳಿಂದ ದೂರವಾಗಿದ್ದ ಮನೆ ಮಗನನ್ನು ಕಂಡು ಮನೆಮಂದಿ ಆನಂದ ತುಂದಿಲರಾಗಿದ್ದಾರೆ. ಆಮೂಲಕ ನಾಪತ್ತೆ ಪ್ರಕರಣಕ್ಕೆ ಕೊನೆಗೂ ಸುಖಾಂತ್ಯ ಆಗಿದೆ. ಬುಧವಾರ ಬೆಳಗ್ಗೆ ಹೈಕೋರ್ಟ್ ನಲ್ಲಿ ಪೋಷಕರು ತಮ್ಮ ಮಗನನ್ನು ಕಳಿಸಿಕೊಡಬೇಕು ಎಂದು ಬೇಡಿಕೆ ಇಟ್ಟಾಗ ಸಿಡಬ್ಲ್ಯುಸಿ ಹೇಳಿದಂತೆ ನಡೆದುಕೊಳ್ಳುವಂತೆ ಸೂಚಿಸಿತ್ತು.
ಫೆ.25 ರಂದು ದಿಗಂತ್ ಫರಂಗಿಪೇಟೆ ರೈಲ್ವೆ ಹಳಿಯಿಂದ ರಾತ್ರಿ ವೇಳೆ ನಾಪತ್ತೆಯಾಗಿದ್ದ. ಪಿಯುಸಿ ಪರೀಕ್ಷೆಯ ಪ್ರವೇಶ ಪತ್ರವನ್ನು ಕಾಲೇಜಿನಿಂದ ತಂದಿದ್ದ ದಿಗಂತ್ ಬಳಿಕ ಸಂಜೆ ವೇಳೆ ದೇವಸ್ಥಾನಕ್ಕೆಂದು ತೆರಳಿದ್ದು, ಅಲ್ಲಿಂದ ನಾಪತ್ತೆಯಾಗಿದ್ದ.
ಅಪ್ರಾಪ್ತ ಬಾಲಕ ನಿಗೂಢವಾಗಿ ನಾಪತ್ತೆಯಾಗಿದ್ದು, ಸಾಕಷ್ಟು ಗೊಂದಲಕ್ಕೆ ಕಾರಣವಾಗಿ, ಬೇರೆಬೇರೆ ರೀತಿಯ ಗಾಸಿಪ್ ಗಳಿಗೂ ಅವಕಾಶ ಮಾಡಿಕೊಟ್ಟಿತ್ತು. ವಿಧಾನಸಭೆಯಲ್ಲು ಈ ವಿಚಾರ ಪ್ರಸ್ತಾಪಗೊಂಡು ರಾಜ್ಯ ಮಟ್ಟದಲ್ಲಿ ಸುದ್ದಿಯಾಗಿತ್ತು.
Missing student Diganth has been reunited with his family after a mysterious disappearance that lasted 12 days. The young man prompting an extensive search effort by authorities and concerned community members who rallied together to find him. Diganth's ordeal came to a close when he voluntarily confessed his desire to return home, stating, "I want to go home to CDWC," referring to the Center for Development of Women and Children, where he had been staying. Following his confession, Diganth was permitted to leave the facility and rejoin his family.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 06:14 pm
Mangalore Correspondent
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
11-09-25 08:52 pm
Mangalore Correspondent
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm