ಬ್ರೇಕಿಂಗ್ ನ್ಯೂಸ್
12-03-25 11:10 pm Mangalore Correspondent ಕರಾವಳಿ
ಮಂಗಳೂರು, ಮಾ.12 : ಸುಡು ಬಿಸಿಲಿನ ಬೇಗೆಯಲ್ಲಿ ಬೇಸತ್ತಿದ್ದ ಮಂಗಳೂರು ನಗರದಲ್ಲಿ ಬೇಸಗೆಯ ನಡುವಿನಲ್ಲೇ ಮಳೆರಾಯ ಆರ್ಭಟದ ಎಂಟ್ರಿ ಕೊಟ್ಟಿದ್ದಾನೆ. ಮಾ.12ರ ಸಂಜೆಯಿಂದಲೆ ಸಿಡಿಲು ಮಿಂಚು ಆರ್ಭಟಿಸಿದ್ದು ರಾತ್ರಿ 9.30ರ ಬಳಿಕ ಧೋ ಎಂದು ಮಳೆರಾಯ ಸುರಿದು ಬಿಟ್ಟಿದ್ದಾನೆ.
ಸುಡು ಬಿಸಿಲು ಬಂದರೆ ಮಳೆಯೂ ಅದೇ ರೀತಿಯ ವರ್ತನೆ ತೋರುವುದಂತೆ. ಪ್ರಕೃತಿಯ ಮುನಿಸಿನ ಉತ್ತರವೇ ಇದು. ಮಾನವನ ಅತಿದಾಹಕ್ಕೆ ಪ್ರತಿಯಾಗಿ ಬಿಸಿಲಿನ ತಾಪವೂ ಏರುತ್ತಿದೆ. ಹಿಂದೆಂದೂ ಕಂಡರಿಯದ ರೀತಿ ಈ ಬಾರಿ ಬಿಸಿಲು ಆವರಿಸಿತ್ತು. ಉತ್ತರ ಕರ್ನಾಟಕದ ಬಿಸಿಲಿನ ಝಳದ ರೀತಿ ಇದೇ ಮೊದಲ ಬಾರಿಗೆ 40 ಡಿಗ್ರಿ ದಾಟಿದ ಬಿಸಿಲು ಬಂದಿತ್ತು. ಕರಾವಳಿಯಲ್ಲಿ ಇಷ್ಟೊಂದು ಬಿಸಿಲು ಏರಿದರೆ ಪಕ್ಕದ ಸಮುದ್ರದ ನೀರು ಆವಿಯಾಗಿ ಮೋಡವಾಗಲೇಬೇಕಷ್ಟೆ. ಅದರ ಪ್ರತಾಪ ಈಗ ಕಾಣಿಸುತ್ತಿದೆ.
ಸಂಜೆ ನಾಲ್ಕರಿಂದ ಸುಳ್ಯ, ಕಡಬ, ಪುತ್ತೂರು, ಬೆಳ್ತಂಗಡಿಗೆ ಸೀಮಿತವಾಗಿದ್ದ ಮಳೆ ರಾತ್ರಿಯಾಗುತ್ತಿದ್ದಂತೆ ಕರಾವಳಿಗೂ ಮುಖ ಮಾಡಿತು. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗಿದ್ದು ಬಳಲಿ ಬೆಂಡಾಗಿದ್ದ ಇಳೆ ಚೂರು ಉಸಿರು ಎಳಕೊಂಡಿದೆ. ಆದರೆ ಮಂಗಳೂರಿನ ಕಾಂಕ್ರೀಟ್ ಕಾಡಿನಲ್ಲಿ ಎಷ್ಟು ಮಳೆ ಬಂದರೂ ಅಷ್ಟೇ. ಮಳೆ ಬಂದ ವೇಗದಲ್ಲೇ ಇಳಿದು ಹೋಗುತ್ತದೆ. ಮಳೆಯಾದರೆ ಮಳೆ, ಇಲ್ಲದಿದ್ದರೆ ಖಾಲಿ ಖಾಲಿ.
Mangalore city has been hit by severe thunderstorms and heavy rainfall, providing a stark contrast to the ongoing heat wave conditions that have gripped the region.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm