ಬ್ರೇಕಿಂಗ್ ನ್ಯೂಸ್
12-03-25 11:10 pm Mangalore Correspondent ಕರಾವಳಿ
ಮಂಗಳೂರು, ಮಾ.12 : ಸುಡು ಬಿಸಿಲಿನ ಬೇಗೆಯಲ್ಲಿ ಬೇಸತ್ತಿದ್ದ ಮಂಗಳೂರು ನಗರದಲ್ಲಿ ಬೇಸಗೆಯ ನಡುವಿನಲ್ಲೇ ಮಳೆರಾಯ ಆರ್ಭಟದ ಎಂಟ್ರಿ ಕೊಟ್ಟಿದ್ದಾನೆ. ಮಾ.12ರ ಸಂಜೆಯಿಂದಲೆ ಸಿಡಿಲು ಮಿಂಚು ಆರ್ಭಟಿಸಿದ್ದು ರಾತ್ರಿ 9.30ರ ಬಳಿಕ ಧೋ ಎಂದು ಮಳೆರಾಯ ಸುರಿದು ಬಿಟ್ಟಿದ್ದಾನೆ.
ಸುಡು ಬಿಸಿಲು ಬಂದರೆ ಮಳೆಯೂ ಅದೇ ರೀತಿಯ ವರ್ತನೆ ತೋರುವುದಂತೆ. ಪ್ರಕೃತಿಯ ಮುನಿಸಿನ ಉತ್ತರವೇ ಇದು. ಮಾನವನ ಅತಿದಾಹಕ್ಕೆ ಪ್ರತಿಯಾಗಿ ಬಿಸಿಲಿನ ತಾಪವೂ ಏರುತ್ತಿದೆ. ಹಿಂದೆಂದೂ ಕಂಡರಿಯದ ರೀತಿ ಈ ಬಾರಿ ಬಿಸಿಲು ಆವರಿಸಿತ್ತು. ಉತ್ತರ ಕರ್ನಾಟಕದ ಬಿಸಿಲಿನ ಝಳದ ರೀತಿ ಇದೇ ಮೊದಲ ಬಾರಿಗೆ 40 ಡಿಗ್ರಿ ದಾಟಿದ ಬಿಸಿಲು ಬಂದಿತ್ತು. ಕರಾವಳಿಯಲ್ಲಿ ಇಷ್ಟೊಂದು ಬಿಸಿಲು ಏರಿದರೆ ಪಕ್ಕದ ಸಮುದ್ರದ ನೀರು ಆವಿಯಾಗಿ ಮೋಡವಾಗಲೇಬೇಕಷ್ಟೆ. ಅದರ ಪ್ರತಾಪ ಈಗ ಕಾಣಿಸುತ್ತಿದೆ.
ಸಂಜೆ ನಾಲ್ಕರಿಂದ ಸುಳ್ಯ, ಕಡಬ, ಪುತ್ತೂರು, ಬೆಳ್ತಂಗಡಿಗೆ ಸೀಮಿತವಾಗಿದ್ದ ಮಳೆ ರಾತ್ರಿಯಾಗುತ್ತಿದ್ದಂತೆ ಕರಾವಳಿಗೂ ಮುಖ ಮಾಡಿತು. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗಿದ್ದು ಬಳಲಿ ಬೆಂಡಾಗಿದ್ದ ಇಳೆ ಚೂರು ಉಸಿರು ಎಳಕೊಂಡಿದೆ. ಆದರೆ ಮಂಗಳೂರಿನ ಕಾಂಕ್ರೀಟ್ ಕಾಡಿನಲ್ಲಿ ಎಷ್ಟು ಮಳೆ ಬಂದರೂ ಅಷ್ಟೇ. ಮಳೆ ಬಂದ ವೇಗದಲ್ಲೇ ಇಳಿದು ಹೋಗುತ್ತದೆ. ಮಳೆಯಾದರೆ ಮಳೆ, ಇಲ್ಲದಿದ್ದರೆ ಖಾಲಿ ಖಾಲಿ.
Mangalore city has been hit by severe thunderstorms and heavy rainfall, providing a stark contrast to the ongoing heat wave conditions that have gripped the region.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 06:14 pm
Mangalore Correspondent
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
11-09-25 02:25 pm
HK STAFF
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm