ಬ್ರೇಕಿಂಗ್ ನ್ಯೂಸ್
12-03-25 11:10 pm Mangalore Correspondent ಕರಾವಳಿ
ಮಂಗಳೂರು, ಮಾ.12 : ಸುಡು ಬಿಸಿಲಿನ ಬೇಗೆಯಲ್ಲಿ ಬೇಸತ್ತಿದ್ದ ಮಂಗಳೂರು ನಗರದಲ್ಲಿ ಬೇಸಗೆಯ ನಡುವಿನಲ್ಲೇ ಮಳೆರಾಯ ಆರ್ಭಟದ ಎಂಟ್ರಿ ಕೊಟ್ಟಿದ್ದಾನೆ. ಮಾ.12ರ ಸಂಜೆಯಿಂದಲೆ ಸಿಡಿಲು ಮಿಂಚು ಆರ್ಭಟಿಸಿದ್ದು ರಾತ್ರಿ 9.30ರ ಬಳಿಕ ಧೋ ಎಂದು ಮಳೆರಾಯ ಸುರಿದು ಬಿಟ್ಟಿದ್ದಾನೆ.
ಸುಡು ಬಿಸಿಲು ಬಂದರೆ ಮಳೆಯೂ ಅದೇ ರೀತಿಯ ವರ್ತನೆ ತೋರುವುದಂತೆ. ಪ್ರಕೃತಿಯ ಮುನಿಸಿನ ಉತ್ತರವೇ ಇದು. ಮಾನವನ ಅತಿದಾಹಕ್ಕೆ ಪ್ರತಿಯಾಗಿ ಬಿಸಿಲಿನ ತಾಪವೂ ಏರುತ್ತಿದೆ. ಹಿಂದೆಂದೂ ಕಂಡರಿಯದ ರೀತಿ ಈ ಬಾರಿ ಬಿಸಿಲು ಆವರಿಸಿತ್ತು. ಉತ್ತರ ಕರ್ನಾಟಕದ ಬಿಸಿಲಿನ ಝಳದ ರೀತಿ ಇದೇ ಮೊದಲ ಬಾರಿಗೆ 40 ಡಿಗ್ರಿ ದಾಟಿದ ಬಿಸಿಲು ಬಂದಿತ್ತು. ಕರಾವಳಿಯಲ್ಲಿ ಇಷ್ಟೊಂದು ಬಿಸಿಲು ಏರಿದರೆ ಪಕ್ಕದ ಸಮುದ್ರದ ನೀರು ಆವಿಯಾಗಿ ಮೋಡವಾಗಲೇಬೇಕಷ್ಟೆ. ಅದರ ಪ್ರತಾಪ ಈಗ ಕಾಣಿಸುತ್ತಿದೆ.
ಸಂಜೆ ನಾಲ್ಕರಿಂದ ಸುಳ್ಯ, ಕಡಬ, ಪುತ್ತೂರು, ಬೆಳ್ತಂಗಡಿಗೆ ಸೀಮಿತವಾಗಿದ್ದ ಮಳೆ ರಾತ್ರಿಯಾಗುತ್ತಿದ್ದಂತೆ ಕರಾವಳಿಗೂ ಮುಖ ಮಾಡಿತು. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗಿದ್ದು ಬಳಲಿ ಬೆಂಡಾಗಿದ್ದ ಇಳೆ ಚೂರು ಉಸಿರು ಎಳಕೊಂಡಿದೆ. ಆದರೆ ಮಂಗಳೂರಿನ ಕಾಂಕ್ರೀಟ್ ಕಾಡಿನಲ್ಲಿ ಎಷ್ಟು ಮಳೆ ಬಂದರೂ ಅಷ್ಟೇ. ಮಳೆ ಬಂದ ವೇಗದಲ್ಲೇ ಇಳಿದು ಹೋಗುತ್ತದೆ. ಮಳೆಯಾದರೆ ಮಳೆ, ಇಲ್ಲದಿದ್ದರೆ ಖಾಲಿ ಖಾಲಿ.
Mangalore city has been hit by severe thunderstorms and heavy rainfall, providing a stark contrast to the ongoing heat wave conditions that have gripped the region.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm