ಬ್ರೇಕಿಂಗ್ ನ್ಯೂಸ್
13-03-25 10:08 am Mangalore Correspondent ಕರಾವಳಿ
ಮಂಗಳೂರು, ಮಾ.13 : CISF ಮಹಿಳಾ ಅಧಿಕಾರಿ ವಂಚನೆ ಎಸಗಿದ್ದಾರೆಂದು ಆರೋಪಿಸಿ ಉತ್ತರ ಪ್ರದೇಶ ಮೂಲದ ಯುವಕ ಆತ್ಮಹತ್ಮೆ ಮಾಡಿಕೊಂಡ ಪ್ರಕರಣ ಸಂಬಂಧಿಸಿ ಮಂಗಳೂರು ಪೊಲೀಸರು ಸಿಐಎಸ್ಎಫ್ ಅಧಿಕಾರಿಗೆ ವಿಚಾರಣೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.
ಅಭಿಷೇಕ್ ಸಿಂಗ್ ಎಂಬಾತ ವಾರದ ಹಿಂದೆ ಮಂಗಳೂರಿನ ಲಾಡ್ಜ್ ಒಂದರ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಅಹ್ಮದಾಬಾದ್ ಮೂಲದ CISF ಅಸಿಸ್ಟೆಂಟ್ ಕಮಾಂಡೆಂಟ್ ಮಹಿಳೆ ಕಾರಣವೆಂದು ಆತ ಸಾವಿಗೂ ಮುನ್ನ ವಿಡಿಯೋ ಮಾಡಿದ್ದ. ಹೀಗಾಗಿ ಅಭಿಷೇಕ್ ಸಿಂಗ್ ಸಹೋದರ ರಾಹುಲ್ ಮಂಗಳೂರಿಗೆ ಬಂದು ಪ್ರಕರಣ ದಾಖಲಿಸಿದ್ದಾರೆ. ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
BNS ಸೆಕ್ಷನ್ 108 ಅಡಿ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆಗೆ ಹಾಜರಾಗುವಂತೆ CISF ಮಹಿಳಾ ಅಧಿಕಾರಿಗೆ ನೋಟೀಸ್ ನೀಡಿದ್ದಾರೆ. CISF ಪ್ರಧಾನ ಕಚೇರಿಗೆ ನೋಟೀಸ್ ರವಾನಿಸಿದ ಹಿನ್ನೆಲೆಯಲ್ಲಿ ಘಟನೆಯ ಕುರಿತು CISF ಪಡೆಯ ಹಿರಿಯ ಅಧಿಕಾರಿಗಳು ಮಂಗಳೂರು ಪೊಲೀಸರಿಂದ ಮಾಹಿತಿ ಪಡೆದಿದ್ದಾರೆ.
ಅಹ್ಮದಾಬಾದ್ ನಲ್ಲಿ ಅಸಿಸ್ಟೆಂಟ್ ಕಮಾಂಡೆಂಟ್ ಆಗಿ ಕರ್ತವ್ಯದಲ್ಲಿರುವ ಹರಿಯಾಣಾ ಮೂಲದ ಮಹಿಳಾ ಅಧಿಕಾರಿ ಜೊತೆಗೆ ಸಲುಗೆಯಲ್ಲಿದ್ದ ಅಭಿಷೇಕ್ ಸಿಂಗ್, ಆಕೆಗಾಗಿ 15 ಲಕ್ಷ ಖರ್ಚು ಮಾಡಿದ್ದೇನೆ, ಆದರೆ ಆಕೆ ತನಗೆ ವಂಚನೆ ಎಸಗಿದ್ದಾಳೆ ಎಂದು ದೂರಿದ್ದರು. ಮಾರ್ಚ್ 2 ರಂದು ಮಂಗಳೂರಿನ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.
Chennai Man Tragic Suicide at Mangalore Lodge, CISF Officer issued notice for Police Investigation.
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
08-01-26 11:21 pm
HK News Desk
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
09-01-26 05:47 pm
Mangalore Correspondent
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
ಜ.10- 11ರಂದು ಮಂಗಳೂರು ಲಿಟ್ ಫೆಸ್ಟ್ ; ರಾಜ್ಯಸಭೆ ಸ...
08-01-26 08:09 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm