ಬ್ರೇಕಿಂಗ್ ನ್ಯೂಸ್
13-03-25 10:08 am Mangalore Correspondent ಕರಾವಳಿ
ಮಂಗಳೂರು, ಮಾ.13 : CISF ಮಹಿಳಾ ಅಧಿಕಾರಿ ವಂಚನೆ ಎಸಗಿದ್ದಾರೆಂದು ಆರೋಪಿಸಿ ಉತ್ತರ ಪ್ರದೇಶ ಮೂಲದ ಯುವಕ ಆತ್ಮಹತ್ಮೆ ಮಾಡಿಕೊಂಡ ಪ್ರಕರಣ ಸಂಬಂಧಿಸಿ ಮಂಗಳೂರು ಪೊಲೀಸರು ಸಿಐಎಸ್ಎಫ್ ಅಧಿಕಾರಿಗೆ ವಿಚಾರಣೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.
ಅಭಿಷೇಕ್ ಸಿಂಗ್ ಎಂಬಾತ ವಾರದ ಹಿಂದೆ ಮಂಗಳೂರಿನ ಲಾಡ್ಜ್ ಒಂದರ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಅಹ್ಮದಾಬಾದ್ ಮೂಲದ CISF ಅಸಿಸ್ಟೆಂಟ್ ಕಮಾಂಡೆಂಟ್ ಮಹಿಳೆ ಕಾರಣವೆಂದು ಆತ ಸಾವಿಗೂ ಮುನ್ನ ವಿಡಿಯೋ ಮಾಡಿದ್ದ. ಹೀಗಾಗಿ ಅಭಿಷೇಕ್ ಸಿಂಗ್ ಸಹೋದರ ರಾಹುಲ್ ಮಂಗಳೂರಿಗೆ ಬಂದು ಪ್ರಕರಣ ದಾಖಲಿಸಿದ್ದಾರೆ. ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
BNS ಸೆಕ್ಷನ್ 108 ಅಡಿ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆಗೆ ಹಾಜರಾಗುವಂತೆ CISF ಮಹಿಳಾ ಅಧಿಕಾರಿಗೆ ನೋಟೀಸ್ ನೀಡಿದ್ದಾರೆ. CISF ಪ್ರಧಾನ ಕಚೇರಿಗೆ ನೋಟೀಸ್ ರವಾನಿಸಿದ ಹಿನ್ನೆಲೆಯಲ್ಲಿ ಘಟನೆಯ ಕುರಿತು CISF ಪಡೆಯ ಹಿರಿಯ ಅಧಿಕಾರಿಗಳು ಮಂಗಳೂರು ಪೊಲೀಸರಿಂದ ಮಾಹಿತಿ ಪಡೆದಿದ್ದಾರೆ.
ಅಹ್ಮದಾಬಾದ್ ನಲ್ಲಿ ಅಸಿಸ್ಟೆಂಟ್ ಕಮಾಂಡೆಂಟ್ ಆಗಿ ಕರ್ತವ್ಯದಲ್ಲಿರುವ ಹರಿಯಾಣಾ ಮೂಲದ ಮಹಿಳಾ ಅಧಿಕಾರಿ ಜೊತೆಗೆ ಸಲುಗೆಯಲ್ಲಿದ್ದ ಅಭಿಷೇಕ್ ಸಿಂಗ್, ಆಕೆಗಾಗಿ 15 ಲಕ್ಷ ಖರ್ಚು ಮಾಡಿದ್ದೇನೆ, ಆದರೆ ಆಕೆ ತನಗೆ ವಂಚನೆ ಎಸಗಿದ್ದಾಳೆ ಎಂದು ದೂರಿದ್ದರು. ಮಾರ್ಚ್ 2 ರಂದು ಮಂಗಳೂರಿನ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.
Chennai Man Tragic Suicide at Mangalore Lodge, CISF Officer issued notice for Police Investigation.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm