ಬ್ರೇಕಿಂಗ್ ನ್ಯೂಸ್
13-03-25 10:08 am Mangalore Correspondent ಕರಾವಳಿ
ಮಂಗಳೂರು, ಮಾ.13 : CISF ಮಹಿಳಾ ಅಧಿಕಾರಿ ವಂಚನೆ ಎಸಗಿದ್ದಾರೆಂದು ಆರೋಪಿಸಿ ಉತ್ತರ ಪ್ರದೇಶ ಮೂಲದ ಯುವಕ ಆತ್ಮಹತ್ಮೆ ಮಾಡಿಕೊಂಡ ಪ್ರಕರಣ ಸಂಬಂಧಿಸಿ ಮಂಗಳೂರು ಪೊಲೀಸರು ಸಿಐಎಸ್ಎಫ್ ಅಧಿಕಾರಿಗೆ ವಿಚಾರಣೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.
ಅಭಿಷೇಕ್ ಸಿಂಗ್ ಎಂಬಾತ ವಾರದ ಹಿಂದೆ ಮಂಗಳೂರಿನ ಲಾಡ್ಜ್ ಒಂದರ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಅಹ್ಮದಾಬಾದ್ ಮೂಲದ CISF ಅಸಿಸ್ಟೆಂಟ್ ಕಮಾಂಡೆಂಟ್ ಮಹಿಳೆ ಕಾರಣವೆಂದು ಆತ ಸಾವಿಗೂ ಮುನ್ನ ವಿಡಿಯೋ ಮಾಡಿದ್ದ. ಹೀಗಾಗಿ ಅಭಿಷೇಕ್ ಸಿಂಗ್ ಸಹೋದರ ರಾಹುಲ್ ಮಂಗಳೂರಿಗೆ ಬಂದು ಪ್ರಕರಣ ದಾಖಲಿಸಿದ್ದಾರೆ. ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
BNS ಸೆಕ್ಷನ್ 108 ಅಡಿ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆಗೆ ಹಾಜರಾಗುವಂತೆ CISF ಮಹಿಳಾ ಅಧಿಕಾರಿಗೆ ನೋಟೀಸ್ ನೀಡಿದ್ದಾರೆ. CISF ಪ್ರಧಾನ ಕಚೇರಿಗೆ ನೋಟೀಸ್ ರವಾನಿಸಿದ ಹಿನ್ನೆಲೆಯಲ್ಲಿ ಘಟನೆಯ ಕುರಿತು CISF ಪಡೆಯ ಹಿರಿಯ ಅಧಿಕಾರಿಗಳು ಮಂಗಳೂರು ಪೊಲೀಸರಿಂದ ಮಾಹಿತಿ ಪಡೆದಿದ್ದಾರೆ.
ಅಹ್ಮದಾಬಾದ್ ನಲ್ಲಿ ಅಸಿಸ್ಟೆಂಟ್ ಕಮಾಂಡೆಂಟ್ ಆಗಿ ಕರ್ತವ್ಯದಲ್ಲಿರುವ ಹರಿಯಾಣಾ ಮೂಲದ ಮಹಿಳಾ ಅಧಿಕಾರಿ ಜೊತೆಗೆ ಸಲುಗೆಯಲ್ಲಿದ್ದ ಅಭಿಷೇಕ್ ಸಿಂಗ್, ಆಕೆಗಾಗಿ 15 ಲಕ್ಷ ಖರ್ಚು ಮಾಡಿದ್ದೇನೆ, ಆದರೆ ಆಕೆ ತನಗೆ ವಂಚನೆ ಎಸಗಿದ್ದಾಳೆ ಎಂದು ದೂರಿದ್ದರು. ಮಾರ್ಚ್ 2 ರಂದು ಮಂಗಳೂರಿನ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.
Chennai Man Tragic Suicide at Mangalore Lodge, CISF Officer issued notice for Police Investigation.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm