ಬ್ರೇಕಿಂಗ್ ನ್ಯೂಸ್
13-03-25 10:08 am Mangalore Correspondent ಕರಾವಳಿ
ಮಂಗಳೂರು, ಮಾ.13 : CISF ಮಹಿಳಾ ಅಧಿಕಾರಿ ವಂಚನೆ ಎಸಗಿದ್ದಾರೆಂದು ಆರೋಪಿಸಿ ಉತ್ತರ ಪ್ರದೇಶ ಮೂಲದ ಯುವಕ ಆತ್ಮಹತ್ಮೆ ಮಾಡಿಕೊಂಡ ಪ್ರಕರಣ ಸಂಬಂಧಿಸಿ ಮಂಗಳೂರು ಪೊಲೀಸರು ಸಿಐಎಸ್ಎಫ್ ಅಧಿಕಾರಿಗೆ ವಿಚಾರಣೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.
ಅಭಿಷೇಕ್ ಸಿಂಗ್ ಎಂಬಾತ ವಾರದ ಹಿಂದೆ ಮಂಗಳೂರಿನ ಲಾಡ್ಜ್ ಒಂದರ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಅಹ್ಮದಾಬಾದ್ ಮೂಲದ CISF ಅಸಿಸ್ಟೆಂಟ್ ಕಮಾಂಡೆಂಟ್ ಮಹಿಳೆ ಕಾರಣವೆಂದು ಆತ ಸಾವಿಗೂ ಮುನ್ನ ವಿಡಿಯೋ ಮಾಡಿದ್ದ. ಹೀಗಾಗಿ ಅಭಿಷೇಕ್ ಸಿಂಗ್ ಸಹೋದರ ರಾಹುಲ್ ಮಂಗಳೂರಿಗೆ ಬಂದು ಪ್ರಕರಣ ದಾಖಲಿಸಿದ್ದಾರೆ. ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
BNS ಸೆಕ್ಷನ್ 108 ಅಡಿ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆಗೆ ಹಾಜರಾಗುವಂತೆ CISF ಮಹಿಳಾ ಅಧಿಕಾರಿಗೆ ನೋಟೀಸ್ ನೀಡಿದ್ದಾರೆ. CISF ಪ್ರಧಾನ ಕಚೇರಿಗೆ ನೋಟೀಸ್ ರವಾನಿಸಿದ ಹಿನ್ನೆಲೆಯಲ್ಲಿ ಘಟನೆಯ ಕುರಿತು CISF ಪಡೆಯ ಹಿರಿಯ ಅಧಿಕಾರಿಗಳು ಮಂಗಳೂರು ಪೊಲೀಸರಿಂದ ಮಾಹಿತಿ ಪಡೆದಿದ್ದಾರೆ.
ಅಹ್ಮದಾಬಾದ್ ನಲ್ಲಿ ಅಸಿಸ್ಟೆಂಟ್ ಕಮಾಂಡೆಂಟ್ ಆಗಿ ಕರ್ತವ್ಯದಲ್ಲಿರುವ ಹರಿಯಾಣಾ ಮೂಲದ ಮಹಿಳಾ ಅಧಿಕಾರಿ ಜೊತೆಗೆ ಸಲುಗೆಯಲ್ಲಿದ್ದ ಅಭಿಷೇಕ್ ಸಿಂಗ್, ಆಕೆಗಾಗಿ 15 ಲಕ್ಷ ಖರ್ಚು ಮಾಡಿದ್ದೇನೆ, ಆದರೆ ಆಕೆ ತನಗೆ ವಂಚನೆ ಎಸಗಿದ್ದಾಳೆ ಎಂದು ದೂರಿದ್ದರು. ಮಾರ್ಚ್ 2 ರಂದು ಮಂಗಳೂರಿನ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.
Chennai Man Tragic Suicide at Mangalore Lodge, CISF Officer issued notice for Police Investigation.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm