ಬ್ರೇಕಿಂಗ್ ನ್ಯೂಸ್
14-03-25 11:02 am Mangalore Correspondent ಕರಾವಳಿ
ಉಳ್ಳಾಲ, ಮಾ.14 : ಕಳೆದ ಕೆಲ ದಶಕಗಳಿಂದ ತುಳು ರಂಗಭೂಮಿಯಲ್ಲದೆ, ತುಳು ಚಿತ್ರರಂಗದಲ್ಲೂ ಕಲಾರಸಿಕರನ್ನ ತನ್ನ ಕುಬ್ಜ ದೇಹದಿಂದಲೇ ರಂಜಿಸುತ್ತಿದ್ದ ಪ್ರಚಂಡ ಕುಳ್ಳ ಖ್ಯಾತಿಯ ವಿವೇಕ್ ಮಾಡೂರು(52) ಇಂದು ಬೆಳಗ್ಗೆ ಹೃದಯಾಘಾತದಿಂದ ಮಾಡೂರಿನ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ನಿನ್ನೆ ರಾತ್ರಿ ಮನೆಯ ಶೌಚಾಲಯದಲ್ಲಿ ವಿವೇಕ್ ಅವರು ಬಿದ್ದಿದ್ದರಂತೆ. ಬಳಿಕ ವಿವೇಕ್ ಅವರು ನಿದ್ದೆಗೆ ಜಾರಿ ವಿಶ್ರಾಂತಿ ಪಡೆದಿದ್ದು ಬೆಳಗ್ಗೆ ಮನೆ ಮಂದಿ ಎಬ್ಬಿಸಲು ಹೋದಾಗ ಮೃತಪಟ್ಟಿದ್ದಾರೆ. ಮೃತ ವಿವೇಕ್ ಅವರು ಪತ್ನಿ ವೇದಾವತಿ ಜೊತೆ ಮಾಡೂರಿನ ಸಹೋದರನ ಮನೆಯಲ್ಲಿ ವಾಸವಾಗಿದ್ದರು. ಈ ಹಿಂದೆ ಟೆಲಿಫೋನ್ ಎಸ್ ಟಿಡಿ ಬೂತ್ ನಡೆಸುತ್ತಿದ್ದ ವಿವೇಕ್ ಅವರು ಬೂತ್ ಮುಚ್ಚಿದ ಬಳಿಕ ಅಣ್ಣನ ದಿನಸಿ ಅಂಗಡಿಯಲ್ಲೇ ಪ್ಲಾಸ್ಟಿಕ್ ಮನೆ ಬಳಕೆಯ ಸಾಮಾಗ್ರಿಗಳನ್ನ ಮಾರಾಟ ನಡೆಸುತ್ತಿದ್ದರು.

ವೃತ್ತಿಪರ ಹಾಸ್ಯ ಕಲಾವಿದರಾಗಿದ್ದ ವಿವೇಕ್ ಅವರು ಕರಾವಳಿಯ ಹೆಸರಾಂತ ನಾಟಕ ತಂಡಗಳಲ್ಲಿ ಅಭಿನಯಿಸಿದ್ದಲ್ಲದೆ, ತುಳು ಚಿತ್ರಗಳಲ್ಲಿ ಕೋಸ್ಟಲ್ ವುಡ್ ಮೇರು ಕಲಾವಿದರೊಂದಿಗೆ ನಟಿಸಿದ್ದಾರೆ. ತುಳು ನಾಟಕ ಕಲಾವಿದರ ಒಕ್ಕೂಟದಲ್ಲೂ ಅವರು ಸದಸ್ಯರಾಗಿದ್ದರು. ವಿವೇಕ್ ಅವರ ಕಲಾ ಪ್ರಾವೀಣ್ಯತೆಗೆ ಅನೇಕ ಸಂಘ, ಸಂಸ್ಥೆಗಳು ಸನ್ಮಾನಿಸಿ ಗೌರವಿಸಿದೆ. ಅವರ ಅಕಾಲಿಕ ಅಗಲಿಕೆಗೆ ತುಳು ರಂಗಭೂಮಿ, ಕೋಸ್ಟಲ್ ವುಡ್ ಕಲಾವಿದರು ಸಂತಾಪ ವ್ಯಕ್ತಪಡಿಸಿದ್ದಾರೆ.
Tributes Pour In as Legendary Mangalore tulu Artist Vivek Madur Passes Away from Heart Attack.
13-07-26 10:32 am
HK News Staffer
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
13-07-26 11:51 am
HK News Staffer
ತಮ್ಮ ನೈಜ ಗುರುತನ್ನು ಮರೆಮಾಚಿ ಪಡಿತರ ಚೀಟಿ, ವೋಟರ್...
12-07-26 10:13 pm
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm