ಬ್ರೇಕಿಂಗ್ ನ್ಯೂಸ್
18-12-20 10:56 am Mangalore Correspondent ಕರಾವಳಿ
ಮಂಗಳೂರು, ಡಿ.18 : ಸುರತ್ಕಲ್ ಸಮೀಪದ ಶಿಬರೂರು ಕೊಡಮಣಿತ್ತಾಯ ದೈವಸ್ಥಾನದ ವರ್ಷಾವಧಿ ಉತ್ಸವದಲ್ಲಿ ಸರಕಾರದ ಕೊರೊನಾ ನಿಯಮ ಉಲ್ಲಂಘಿಸಿ ಸಂತೆ ವ್ಯಾಪಾರ ನಡೆಸಿದ್ದನ್ನು ವಿರೋಧಿಸಿ ಸುರತ್ಕಲ್ ಪೊಲೀಸರು ಏಕಾಏಕಿ ಲಾಠಿಚಾರ್ಜ್ ನಡೆಸಿದ ಘಟನೆ ನಡೆದಿದೆ.
ಬುಧವಾರ ಶಿಬರೂರು ಕೊಡಮಣಿಂತ್ತಾಯ ವರ್ಷಾವಧಿ ಉತ್ಸವ ಆರಂಭವಾಗಿದ್ದು, ಸಂತೆ ಇನ್ನಿತರ ಯಾವುದೇ ವ್ಯಾಪಾರಕ್ಕೂ ಅವಕಾಶ ನೀಡುವುದಿಲ್ಲ ಎಂದು ಪೊಲೀಸರು ತಿಳಿಸಿದ್ದರು. ಆದರೆ, ರಾತ್ರಿ ಸುಮಾರು 8.30 ರ ವೇಳೆಗೆ ದೈವಸ್ಥಾನಕ್ಕೆ ಹೋಗುವ ದಾರಿಯಲ್ಲಿ ಕೆಲವರು ಸಂತೆ ವ್ಯಾಪಾರ ಆರಂಭಿಸಿದ್ದು ಏಕಾಏಕಿ ಅಲ್ಲಿಗೆ ಆಗಮಿಸಿದ ಪೊಲೀಸರು ವ್ಯಾಪಾರಿಗಳ ಮೇಲೆ ಲಾಠಿ ಬೀಸಿದ್ದಾರೆ. ಈ ಸಂದರ್ಭ ಸಂತೆ ವ್ಯಾಪಾರಿಗಳು ಎದ್ದು ಬಿದ್ದು ಓಡಿದ್ದು, ಕೆಲವರಿಗೆ ಲಾಟಿ ಏಟು ಬಿದ್ದು ಗಾಯಗಳಾಗಿವೆ.

ದೈವಸ್ಥಾನದ ಎರಡು ಬದಿಯಲ್ಲಿಯೂ ಕೊರೊನಾ ನಿಯಮ ಉಲ್ಲಂಘಿಸಿ ಅನಧಿಕೃತ ಸಂತೆ ವ್ಯಾಪಾರ ನಡೆಸುತ್ತಿರುವವರನ್ನು ಪೊಲೀಸರು ತೆರವುಗೊಳಿಸಿದ್ದಾರೆ. ಬೆಳಗಿನಿಂದಲೂ ಶಿಬರೂರು ದೈವಸ್ಥಾನಕ್ಕೆ ಬರುವ ರಿಕ್ಷಾ ಪ್ರಯಾಣಿಕರ ಮೇಲೂ ಪೊಲೀಸರು ನಿಗಾ ಇರಿಸಿದ್ದು, ಕಿನ್ನಿಗೋಳಿ ಬಳಿ ಅನೇಕ ರಿಕ್ಷಾ ಚಾಲಕರಿಗೆ ದಂಡ ವಿಧಿಸಲಾಗಿದೆ.
ಶಿಬರೂರು ದೈವಸ್ಥಾನದಲ್ಲಿ ಕೋವಿಡ್ 19 ನಿಯಮ ಉಲ್ಲಂಘಿಸಿ ಭಕ್ತಾದಿಗಳು ಸೇರಿದ್ದರೂ, ಪೊಲೀಸರು ಕ್ರಮ ಕೈಗೊಂಡಿಲ್ಲ. ಕೇವಲ ಸಂತೆ ವ್ಯಾಪಾರಸ್ಥರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಪೊಲೀಸರ ನಡೆಗೆ ಸಂತೆ ವ್ಯಾಪಾರಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
ಒಂದು ವರ್ಷದಲ್ಲಿ 400 ಡ್ರಗ್ ಪೆಡ್ಲರ್ಗಳ ಬಂಧನ ; 2,...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm