ಬ್ರೇಕಿಂಗ್ ನ್ಯೂಸ್
14-03-25 10:35 pm Mangalore Correspondent ಕರಾವಳಿ
ಮಂಗಳೂರು, ಮಾ.14 : ಕೇರಳ – ಕರ್ನಾಟಕದ ಕರಾವಳಿಯಲ್ಲಿ ನಿಷೇಧಿತ ಪಿಎಫ್ಐ ಸಂಘಟನೆ ಜೊತೆಗೆ ನಂಟು ಹೊಂದಿರುವ ಐದು ಮಂದಿ ಕ್ರಿಮಿನಲ್ ಗಳನ್ನು ಪೊಲೀಸರು ಬಂಧಿಸಿದ್ದು ಜಿಲ್ಲೆಯಲ್ಲಿ ಆಗುತ್ತಿದ್ದ ಬಹುದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ. ಇದಕ್ಕಾಗಿ ಮಂಗಳೂರು ಪೊಲೀಸರನ್ನು ಅಭಿನಂದಿಸುವುದಾಗಿ ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಹೇಳಿದ್ದು, ಇದೇ ವೇಳೆ ಆರೋಪಿಗಳ ಪಿಎಫ್ಐ ನಂಟಿನ ಬಗ್ಗೆ ಎನ್ಐಎ ತನಿಖೆ ಆಗಬೇಕೆಂದು ಆಗ್ರಹಿಸಿದ್ದಾರೆ.
ಆರೋಪಿಗಳಿಂದ ಪಿಸ್ತೂಲ್ ಗಳನ್ನು ವಶಪಡಿಸಿರುವುದಲ್ಲದೆ, ಪಿಎಫ್ಐನಲ್ಲಿ ಗುರುತಿಸಿಕೊಂಡಿದ್ದವರಿಗೆ ಅದನ್ನು ಮಾರಾಟ ಮಾಡಿರುವುದು ಪತ್ತೆಯಾಗಿದೆ. ಈ ರೀತಿಯ ಬೆಳವಣಿಗೆ ದೇಶದ ಭದ್ರತೆಗೆ ಸವಾಲಾಗಿದ್ದು, ಯಾಕಾಗಿ ಶಸ್ತ್ರಾಸ್ತ್ರ ಶೇಖರಣೆ ಮಾಡಿಕೊಂಡಿದ್ದಾರೆ ಎನ್ನುವ ಬಗ್ಗೆ ಎನ್ಐಎ ತನಿಖೆಯಾಗಬೇಕು. ಹಿಂದು ನಾಯಕರನ್ನು, ಹಿಂದುಗಳನ್ನು ಗುರಿಯಾಗಿಸಿ ಇವರು ದುಷ್ಕೃತ್ಯಕ್ಕೆ ಸಂಚು ಹೆಣೆದಿರುವ ಸಾಧ್ಯತೆಯಿದ್ದು, ಒಟ್ಟು ಪ್ರಕರಣವನ್ನು ರಾಜ್ಯ ಸರಕಾರ ಎನ್ಐಎ ತನಿಖೆಗೆ ಹಸ್ತಾಂತರಿಸಬೇಕು. ಆರೋಪಿಗಳು ದೇಶದ್ರೋಹಿ ಸಂಘಟನೆ ಜೊತೆಗೆ ನಂಟು ಹೊಂದಿರುವುದಲ್ಲದೆ, ಹಿಂದುಗಳನ್ನು ಗುರಿಯಾಗಿಸಿ ಭಯೋತ್ಪಾದಕ ಕೃತ್ಯ ಎಸಗಲು ಸಂಚು ರೂಪಿಸುತ್ತಿದ್ದಾರೆಂಬ ಬಲವಾದ ಶಂಕೆ ಇದೆ.
ಆರೋಪಿಗಳಿಂದ ಐದು ಪಿಸ್ತೂಲ್, ಸಜೀವ ಮದ್ದುಗುಂಡು ಸಹಿತ ಕೆಜಿ ಗಟ್ಟಲೆ ಮಾದಕ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದರಿಂದ ಕರಾವಳಿಯಲ್ಲಿ ನಿಷೇಧಿತ ಪಿಎಫ್ಐ ಸಂಘಟನೆ ಸಕ್ರಿಯವಾಗಿರುವುದು ಮತ್ತು ಜಿಲ್ಲೆಯಲ್ಲಿ ದೊಡ್ಡ ಮಟ್ಟದ ಗಲಭೆ ಎಬ್ಬಿಸಲು ಸಂಚು ನಡೆಸುತ್ತಿರುವ ಅನುಮಾನ ವ್ಯಕ್ತವಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಉದ್ದೇಶಿಸಿರುವ ಪೂರ್ವಯೋಜಿತ ದುಷ್ಕೃತ್ಯದ ಸತ್ಯಾಸತ್ಯತೆಯನ್ನು ತಿಳಿಯಲು ರಾಷ್ಟ್ರೀಯ ತನಿಖಾ ದಳದಿಂದ ತನಿಖೆಯಾಗಬೇಕು ಎಂದು ವಿಹಿಂಪ ಮುಖಂಡ ಶರಣ್ ಪಂಪ್ವೆಲ್ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.
The Vishwa Hindu Parishad (VHP) has called for a National Investigation Agency (NIA) probe into the pistol case involving leaders of the banned Popular Front of India (PFI) in the coastal region. This appeal comes amid rising concerns about a potential sabotage plot linked to the case.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm