ಬ್ರೇಕಿಂಗ್ ನ್ಯೂಸ್
15-03-25 12:35 pm Mangalore Correspondent ಕರಾವಳಿ
ಮಂಗಳೂರು, ಮಾ.15 : ಮಂಗಳೂರು ಕೋಸ್ಟ್ ಗಾರ್ಡ್ ಕಚೇರಿಯಲ್ಲಿ ಅಧಿಕಾರಿಯಾಗಿರುವ ಪಶ್ಚಿಮ ಬಂಗಾಳ ಮೂಲದ ಜೀವನ್ ಕುಮಾರ್ ಎಂಬವರ ಪುತ್ರ, ಪಿಯುಸಿ ವಿದ್ಯಾರ್ಥಿ ಹಿತೇನ್ ಬದ್ರ (17) ಮಾ.12ರಂದು ಕುಂಜತ್ತಬೈಲಿನ ತನ್ನ ಮನೆಯಿಂದ ತೆರಳಿದಾತ ನಾಪತ್ತೆಯಾಗಿದ್ದಾನೆ.
ಹಿತೇನ್ ಅಂದು ಬೆಳಗ್ಗೆ ಮನೆಯಿಂದ ಹೋಗಿದ್ದು, ಮೊಬೈಲ್ ಫೋನ್ ಮತ್ತು ಪರ್ಸ್ ಅನ್ನು ಮನೆಯಲ್ಲೇ ಬಿಟ್ಟು ಹೋಗಿದ್ದ. ಆತನನ್ನು ಯಾರಾದರೂ ಪುಸಲಾಯಿಸಿ ಅಪಹರಿಸಿರುವ ಸಾಧ್ಯತೆಯಿದೆ ಎಂದು ತಂದೆ ಕಾವೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಜೀವನ್ ಕುಮಾರ್ ಪಶ್ಚಿಮ ಬಂಗಾಳ ಜಿಲ್ಲೆಯ ಜಡಾಗ್ರಾಮ್ ಜಿಲ್ಲೆಯ ನಿವಾಸಿಯಾಗಿದ್ದು, ಕೆಲವು ವರ್ಷಗಳಿಂದ ಮಂಗಳೂರಿನ ಪಣಂಬೂರು ಕಚೇರಿಯಲ್ಲಿ ಕರ್ತವ್ಯದಲ್ಲಿದ್ದಾರೆ. ಹುಡುಗನ ದೇಹ ಚಹರೆ 172 ಸೆಂ.ಮೀ. ಎತ್ತರ, ಕಾಣೆಯಾದ ದಿನ ಬಿಳಿ ಬಣ್ಣದ ಚಪ್ಪಲಿ, ತಿಳಿ ಹಸುರು ಬಣ್ಣದ ರೌಂಡ್ ಟಿ ಶರ್ಟ್, ನೀಲಿಬಣ್ಣದ ಟ್ರ್ಯಾಕ್ ಸೂಟ್ ಮತ್ತು ಬಿಳಿ ಬಣ್ಣದ ಕನ್ನಡಕ ಧರಿಸಿದ್ದ.
ಇಂಗ್ಲಿಷ್, ಹಿಂದಿ, ಓಡಿಯಾ ಭಾಷೆ ಮಾತನಾಡುತ್ತಾನೆ. ಹಣೆಯ ಮೇಲೆ ಮಧ್ಯದಲ್ಲಿ ಕಪ್ಪು ಮಚ್ಚೆ ಇದೆ. ಕುಂಜತ್ತಬೈಲಿನ ಕೋಸ್ಟ್ ಗಾರ್ಡ್ ವಸತಿಗೃಹದಲ್ಲಿ ವಾಸವಾಗಿದ್ದಾರೆ. ಯುವಕನ ಬಗ್ಗೆ ಮಾಹಿತಿ ಇದ್ದಲ್ಲಿ ಕಾವೂರು ಪೊಲೀಸ್ ಠಾಣೆಗೆ ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
Mangalore Coast Guard Officer Son Missing in Mangalore, kidnapping suspected.Hitein Bhadra (17), son of Jivan Kumar, a Coast Guard officer stationed in Panambur, has been reported missing since March 12 after leaving his residence in Kunjathbail.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm