ಬ್ರೇಕಿಂಗ್ ನ್ಯೂಸ್
15-03-25 12:35 pm Mangalore Correspondent ಕರಾವಳಿ
ಮಂಗಳೂರು, ಮಾ.15 : ಮಂಗಳೂರು ಕೋಸ್ಟ್ ಗಾರ್ಡ್ ಕಚೇರಿಯಲ್ಲಿ ಅಧಿಕಾರಿಯಾಗಿರುವ ಪಶ್ಚಿಮ ಬಂಗಾಳ ಮೂಲದ ಜೀವನ್ ಕುಮಾರ್ ಎಂಬವರ ಪುತ್ರ, ಪಿಯುಸಿ ವಿದ್ಯಾರ್ಥಿ ಹಿತೇನ್ ಬದ್ರ (17) ಮಾ.12ರಂದು ಕುಂಜತ್ತಬೈಲಿನ ತನ್ನ ಮನೆಯಿಂದ ತೆರಳಿದಾತ ನಾಪತ್ತೆಯಾಗಿದ್ದಾನೆ.
ಹಿತೇನ್ ಅಂದು ಬೆಳಗ್ಗೆ ಮನೆಯಿಂದ ಹೋಗಿದ್ದು, ಮೊಬೈಲ್ ಫೋನ್ ಮತ್ತು ಪರ್ಸ್ ಅನ್ನು ಮನೆಯಲ್ಲೇ ಬಿಟ್ಟು ಹೋಗಿದ್ದ. ಆತನನ್ನು ಯಾರಾದರೂ ಪುಸಲಾಯಿಸಿ ಅಪಹರಿಸಿರುವ ಸಾಧ್ಯತೆಯಿದೆ ಎಂದು ತಂದೆ ಕಾವೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಜೀವನ್ ಕುಮಾರ್ ಪಶ್ಚಿಮ ಬಂಗಾಳ ಜಿಲ್ಲೆಯ ಜಡಾಗ್ರಾಮ್ ಜಿಲ್ಲೆಯ ನಿವಾಸಿಯಾಗಿದ್ದು, ಕೆಲವು ವರ್ಷಗಳಿಂದ ಮಂಗಳೂರಿನ ಪಣಂಬೂರು ಕಚೇರಿಯಲ್ಲಿ ಕರ್ತವ್ಯದಲ್ಲಿದ್ದಾರೆ. ಹುಡುಗನ ದೇಹ ಚಹರೆ 172 ಸೆಂ.ಮೀ. ಎತ್ತರ, ಕಾಣೆಯಾದ ದಿನ ಬಿಳಿ ಬಣ್ಣದ ಚಪ್ಪಲಿ, ತಿಳಿ ಹಸುರು ಬಣ್ಣದ ರೌಂಡ್ ಟಿ ಶರ್ಟ್, ನೀಲಿಬಣ್ಣದ ಟ್ರ್ಯಾಕ್ ಸೂಟ್ ಮತ್ತು ಬಿಳಿ ಬಣ್ಣದ ಕನ್ನಡಕ ಧರಿಸಿದ್ದ.
ಇಂಗ್ಲಿಷ್, ಹಿಂದಿ, ಓಡಿಯಾ ಭಾಷೆ ಮಾತನಾಡುತ್ತಾನೆ. ಹಣೆಯ ಮೇಲೆ ಮಧ್ಯದಲ್ಲಿ ಕಪ್ಪು ಮಚ್ಚೆ ಇದೆ. ಕುಂಜತ್ತಬೈಲಿನ ಕೋಸ್ಟ್ ಗಾರ್ಡ್ ವಸತಿಗೃಹದಲ್ಲಿ ವಾಸವಾಗಿದ್ದಾರೆ. ಯುವಕನ ಬಗ್ಗೆ ಮಾಹಿತಿ ಇದ್ದಲ್ಲಿ ಕಾವೂರು ಪೊಲೀಸ್ ಠಾಣೆಗೆ ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
Mangalore Coast Guard Officer Son Missing in Mangalore, kidnapping suspected.Hitein Bhadra (17), son of Jivan Kumar, a Coast Guard officer stationed in Panambur, has been reported missing since March 12 after leaving his residence in Kunjathbail.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm