ಬ್ರೇಕಿಂಗ್ ನ್ಯೂಸ್
15-03-25 04:11 pm Mangalore Correspondent ಕರಾವಳಿ
ಮಂಗಳೂರು, ಮಾ.15 : 13 ವರ್ಷದ ಹುಡುಗನೊಬ್ಬ ಅಪಾರ್ಟ್ಮೆಂಟ್ ಕಟ್ಟಡದ ಐದನೇ ಮಹಡಿಯಿಂದ ಕೆಳಕ್ಕೆ ಬಿದ್ದು ಮೃತಪಟ್ಟ ಘಟನೆ ನಗರದ ಮೇರಿಹಿಲ್ ಬಳಿಯಲ್ಲಿ ಶನಿವಾರ (ಮಾ.15) ಬೆಳಗ್ಗೆ ನಡೆದಿದೆ.
ಏಳನೇ ಕ್ಲಾಸ್ ಓದುತ್ತಿದ್ದ ಸಮರ್ಜಿತ್ ಭಂಡಾರಿ(13) ದುರಂತ ಸಾವಿಗೀಡಾದ ವಿದ್ಯಾರ್ಥಿ. ಬೆಳಗ್ಗೆ 5.30ರಿಂದ 6 ಗಂಟೆ ನಡುವೆ ಘಟನೆ ನಡೆದಿದ್ದು, ಕೂಡಲೇ ಮನೆಯವರು ಬಾಲಕನನ್ನು ಎಜೆ ಆಸ್ಪತ್ರೆಗೆ ಕರೆತಂದಿದ್ದರು. ಆದರೆ ತಲೆ ಮತ್ತು ಬೆನ್ನು ಮೂಳೆಗೆ ತೀವ್ರ ಪೆಟ್ಟು ಬಿದ್ದಿದ್ದರಿಂದ ಅಷ್ಟರಲ್ಲಿಯೇ ಮೃತಪಟ್ಟಿದ್ದಾನೆ. ಆಸ್ಪತ್ರೆ ಆವರಣದಲ್ಲಿ ಕುಟುಂಬಸ್ಥರು. ಅಪಾರ್ಟ್ಮೆಂಟಿನ ಇತರ ಕುಟುಂಬ ಸದಸ್ಯರು ಸೇರಿದ್ದು ಎಲ್ಲರೂ ಶಾಕ್ ಗೆ ಒಳಗಾಗಿದ್ದರು. ಮನೆಯವರು ತೀವ್ರ ಆಘಾತಕ್ಕೆ ಒಳಗಾಗಿದ್ದರು. ಕಾವೂರು ಠಾಣೆಯಲ್ಲಿ ಅಸಹಜ ಸಾವು ಎಂದು ಪ್ರಕರಣ ದಾಖಲಾಗಿದೆ.
ಹುಡುಗನಿಗೆ ಪರೀಕ್ಷೆ ನಡೆಯುತ್ತಿದ್ದು ಎಕ್ಸಾಂ ಭಯದಲ್ಲಿ ಏನೋ ಮಾಡಿರಬೇಕು. ಇವರ ಮನೆ ಎರಡನೇ ಮಹಡಿಯಲ್ಲಿದ್ದು, ಎಲ್ಲಿಂದ ಬಿದ್ದಿದ್ದಾನೆಂದು ಸರಿಯಾಗಿ ಮಾಹಿತಿ ಇಲ್ಲ. ಮನೆಯವರ ಹೇಳಿಕೆ ಪ್ರಕಾರ ಐದನೇ ಮಹಡಿಯೆಂದು ಕೇಸು ದಾಖಲಿಸಿದ್ದೇವೆ. ಕಟ್ಟಡದಿಂದ ಸ್ವಲ್ಪ ದೂರಕ್ಕೆ ಹೋಗಿ ಬಿದ್ದಿದ್ದಾನೆ. ಕಟ್ಟಡದಲ್ಲಿ ಆರಡಿ ಎತ್ತರಕ್ಕೆ ಗ್ರಿಲ್ಸ್ ಇದೆ, ಅದರ ಎಡೆಯಲ್ಲಿ ಆಕಸ್ಮಿಕವಾಗಿ ಬೀಳುವ ಸಾಧ್ಯತೆ ಇಲ್ಲ ಎಂದು ಕಾವೂರು ಇನ್ಸ್ ಪೆಕ್ಟರ್ ತಿಳಿಸಿದ್ದಾರೆ. ಪರೀಕ್ಷೆ ಭಯದಲ್ಲಿ ಈ ರೀತಿ ಮಾಡಿದ್ದಾನೆಯೇ ಅಥವಾ ಬೇರಾವುದೇ ಕಾರಣ ಇದೆಯೇ ಎಂದು ತನಿಖೆ ಮಾಡುತ್ತಿದ್ದೇವೆ ಎಂದಿದ್ದಾರೆ.
ಸಮರ್ಜಿತ್ ಓದುವುದರಲ್ಲಿ ಮತ್ತು ಶಾಲೆಯಲ್ಲಿ ಭಾರೀ ಚುರುಕಾಗಿದ್ದ ಹುಡುಗ. ಯೂಟ್ಯೂಬ್ ಮಾಡಿಯೂ ಸಣ್ಣ ವಯಸ್ಸಿನಲ್ಲೇ ಚುರುಕುತನ ತೋರಿಸಿದ್ದ. ಹುಡುಗನ ಹಠಾತ್ ಸಾವು ಕುಟುಂಬಕ್ಕೆ ತೀವ್ರ ಶಾಕ್ ನೀಡಿದೆ.
13 Year Old Boy Falls from Apartment Building in Mary Hill, Mangalore. The deceased has been identified as Master Samarjit Bhandary. Following the incident, a case has been registered under Unnatural Death Report.
02-04-26 03:56 pm
HK News Staffer
ಮಗನ ರೋಗ ಗುಣಪಡಿಸಲು ಸ್ವಂತ ಮಗಳನ್ನೇ ಕೊಂದ ತಾಯಿ! ಮ...
02-04-26 02:46 pm
ಕೈಚೀಲ ಖರೀದಿಯಲ್ಲಿ ಅವ್ಯವಹಾರ; ಐಎಎಸ್ ಅಧಿಕಾರಿ ರೋಹಿ...
01-04-26 10:51 pm
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
02-04-26 02:43 pm
HK News Staffer
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm