ಬ್ರೇಕಿಂಗ್ ನ್ಯೂಸ್
18-12-20 11:06 am Mangalore Correspondent ಕರಾವಳಿ
ಕೊಣಾಜೆ, ಡಿ.18 : ಕೌಟುಂಬಿಕ ಕಲಹದಿಂದ ಮನನೊಂದ ಕೆಎಸ್ ಆರ್ ಪಿ ಪೊಲೀಸ್ ಕಾನ್ ಸ್ಟೇಬಲ್ ಒಬ್ಬರು ಕೊಣಾಜೆ ಅಸೈಗೋಳಿಯ ಪೊಲೀಸ್ ವಸತಿ ಗೃಹದಿಂದ ನಾಪತ್ತೆಯಾಗಿದ್ದಾರೆ.
ಅಸೈಗೋಳಿಯ ಕರ್ನಾಟಕ ಮೀಸಲು ಪೊಲೀಸ್ ಪಡೆಯ ಏಳನೇ ಬೆಟಾಲಿಯನ್ ನ ಕಾನ್ ಸ್ಟೇಬಲ್ ಆಗಿರುವ ಅನಿಲ್ ಕುಮಾರ್ (29)ನಾಪತ್ತೆಯಾದವರು. ಅನಿಲ್ ಕುಮಾರ್ ಚಿಕ್ಕಮಗಳೂರು ಜಿಲ್ಲೆಯ ಮೂಲದವರಾಗಿದ್ದು ತಾಯಿ, ಪತ್ನಿಯೊಂದಿಗೆ ಅಸೈಗೋಳಿಯ ಪೊಲೀಸ್ ವಸತಿಗೃಹದಲ್ಲಿ ವಾಸವಾಗಿದ್ದರು.
ಮನೆಯಲ್ಲಿ ತಾಯಿ ಮತ್ತು ಪತ್ನಿಯ ನಡುವೆ ಹೊಂದಾಣಿಕೆ ಇರಲಿಲ್ಲ. ಹೀಗಾಗಿ ಪತ್ನಿ ಮುನಿಸಿಕೊಂಡು ತವರು ಮನೆ ಸೇರಿದ್ದರು. ಇದರಿಂದ ಮನನೊಂದಿದ್ದ ಅನಿಲ್ ಅವರು ಗುರುವಾರ ಸಂಜೆಯಿಂದ ಮನೆ ಬಿಟ್ಟು ಹೋಗಿದ್ದಾರೆ. ಮೊಬೈಲ್ ಸ್ವಿಚ್ ಆಫ್ ಆಗಿದ್ದು ಮನನೊಂದಿದ್ದ ಮಗ ಎಲ್ಲಿ ಹೋಗಿದ್ದಾನೆಂದು ಆತಂಕಗೊಂಡ ತಾಯಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Mangalore Police constable in Konaje is said to be missing since last evening. It is said due to family dispute the constable was very much disturbed. Mother has filed a complaint at the Konaje Police Station.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am