ಬ್ರೇಕಿಂಗ್ ನ್ಯೂಸ್
17-03-25 04:27 pm Mangalore Correspondent ಕರಾವಳಿ
ಮಂಗಳೂರು, ಮಾ.17 : ಹಿಂದು ಹುಡುಗರು ಹೆಣ್ಣು ಸಿಗದಿದ್ದರೆ ಅನ್ಯಧರ್ಮದ ಹೆಣ್ಮಕ್ಕಳನ್ನು ಮದುವೆಯಾಗಿ ಎಂದು ಪ್ರಚೋದನಕಾರಿ ಭಾಷಣ ಮಾಡಿದ್ದ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮಾ.9 ರಂದು ಕುತ್ತಾರಿನ ಕೊರಗಜ್ಜನ ಆದಿಕ್ಷೇತ್ರದಲ್ಲಿ ನಡೆದಿದ್ದ ಧಾರ್ಮಿಕ ಸಭೆಯಲ್ಲಿ ದಿಕ್ಸೂಚಿ ಭಾಷಣ ಮಾಡಿದ್ದ ಚಕ್ರವರ್ತಿ ಸೂಲಿಬೆಲೆ ಲವ್ ಜಿಹಾದ್ ಬಗ್ಗೆ ಉಲ್ಲೇಖಿಸುತ್ತ ಅನ್ಯಧರ್ಮದ ಹೆಣ್ಣುಗಳನ್ನು ಬರಸೆಳೆಯುವ ಕೆಲಸ ಮಾಡಿ ಎಂದು ಹೇಳಿದ್ದರು.
ಸೂಲಿಬೆಲೆ ಮಾತಿಗೆ ಮುಸ್ಲಿಂ ಸಂಘಟನೆಗಳು, ಕಮ್ಯುನಿಸ್ಟ್ ಮತ್ತು ಕಾಂಗ್ರೆಸ್ ಪಕ್ಷದ ನಾಯಕರಿಂದ ಆಕ್ಷೇಪ ವ್ಯಕ್ತವಾಗಿತ್ತು. ಎಸ್ಡಿಪಿಐ ನಾಯಕರು ಬಂಟ್ವಾಳ ಮತ್ತು ಉಳ್ಳಾಲದಲ್ಲಿ ಸೂಲಿಬೆಲೆ ವಿರುದ್ಧ ದೂರು ನೀಡಿದ್ದರು. ಆನಂತರ, ಉಳ್ಳಾಲದ ಯುವ ಕಾಂಗ್ರೆಸ್ ಮುಖಂಡ ರಶೀದ್ ನೇತೃತ್ವದಲ್ಲಿ ಉಳ್ಳಾಲ ಪೊಲೀಸರಿಗೆ ದೂರು ನೀಡಲಾಗಿತ್ತು. ಇದೀಗ ಉಳ್ಳಾಲ ಪೊಲೀಸರು ಸೆಕ್ಷನ್ 192, 353 BNS (505(2) ಮತ್ತು 353IPC ಪ್ರಕಾರ ಪ್ರಕರಣ ದಾಖಲಿಸಿದ್ದಾರೆ.
ಕೊರಗಜ್ಜನ ಕ್ಷೇತ್ರದಲ್ಲಿ ಭಾಷಣ ಮಾಡಿದ್ದ ಚಕ್ರವರ್ತಿ ಸೂಲಿಬೆಲೆ ಮತಾಂತರದ ಬಗ್ಗೆ ಉಲ್ಲೇಖಿಸಿ, ಮತಾಂತರ ಆದವರನ್ನ ಮತ್ತೆ ಘರ್ ವಾಪಸಿ ಹೇಗೆ ಮಾಡೋದು ಎಂದು ನಮ್ಮ ಯುವಕರನ್ನ ತರಬೇತುಗೊಳಿಸಬೇಕು. ಎಲ್ಲಿಯ ವರೆಗೆ ಲವ್ ಜಿಹಾದ್ ಬಗ್ಗೆ ಮಾತಾಡ್ತ ಇರೋದು. ನಮ್ ಗಂಡು ಮಕ್ಕಳು ನಮ್ಮ ಹೆಣ್ಮಕ್ಕಳನ್ನೇ ನೋಡ್ತೀರಾ..?ನಮ್ಮಲ್ಲಿ ಹುಡ್ಗಿ ಸಿಕ್ಕಿಲ್ಲಂತ ಎಷ್ಟು ದಿನ ಹೇಳ್ತಿರೋದು. ಸ್ವಲ್ಪ ಬೇರೆಯವರನ್ನ ನೋಡ್ರಪ್ಪಾ.. ನಮ್ಮ ಗಂಡು ಮಕ್ಕಳಿಗೆ ಹೆಣ್ಣು ಸಿಗಲಿಲ್ಲವೆಂದು ಕೊರಗಬೇಡಿ. ಪಕ್ಕದ ಸಮಾಜದತ್ತ ನೋಡಿ, ಸವಾಲುಗಳನ್ನ ಎದುರಿಸಲು ಅಗ್ರೆಸಿವ್ ಆಗಿಯೇ ಮುನ್ನಡೆಯಬೇಕು. ಟೆಸ್ಟ್ ಮ್ಯಾಚ್ ನಿಂತೋಗಿದೆ, ಇಪ್ಪತ್ತು ಓವರಲ್ಲಿ ಬಡಿಯಬೇಕಷ್ಟೆ ಎನ್ನುವ ಮೂಲಕ ಹಿಂದು ಯುವಕರಿಗೆ ಕರೆ ನೀಡಿದ್ದರು.
A case has been registered against Chakravarthy Sulibele at Ullal Police Station for allegedly making a provocative statement against another religion during a religious event at Koragajja Kshetra in Kuthar. Congress leaders filed a complaint on Sunday, accusing Sulibele of delivering a communal hate speech aimed at disturbing social harmony. The complaint was lodged under the leadership of Ullal City Congress President Mustafa Abdulla.
17-03-25 11:54 am
Bangalore Correspondent
Yatnal, Pramod Muthalik: ' ಬಾಂಬ್ ಹಾಕಿ ಹೊಟ್ಟೆ...
16-03-25 10:32 pm
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
17-03-25 08:01 pm
Mangalore Correspondent
Mangalore, Chakravarthy Sulibele, FIR: ಅನ್ಯಧರ...
17-03-25 04:27 pm
Mangalore Accident, Harekala, Death: ಹರೇಕಳದಲ್...
17-03-25 11:29 am
UT Khader, Mangalore, Tulu Academy: ತುಳು ಕಲಿತ...
16-03-25 10:55 pm
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
17-03-25 07:51 pm
Mangalore Correspondent
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm