ಬ್ರೇಕಿಂಗ್ ನ್ಯೂಸ್
24-03-25 01:35 pm Mangalore Correspondent ಕರಾವಳಿ
ಮಂಗಳೂರು, ಮಾ.24 : ಸ್ನೇಹಿತರೊಂದಿಗೆ ಚಿಕ್ಕಮಗಳೂರಿಗೆ ಟೂರ್ ಹೋಗಿದ್ದ ವೇಳೆ ಕೊಡಗಿನ ಕುಶಾಲನಗರ ಮೂಲದ ಯುವಕನೊಬ್ಬ ಸ್ವಿಮ್ಮಿಂಗ್ ಪೂಲ್ ನಲ್ಲಿ ತಲೆ ಕೆಳಗಾಗಿಸಿ ಡೈವ್ ಮಾಡಿದ್ದು ಈ ವೇಳೆ ತಲೆಗೆ ತೀವ್ರ ಪೆಟ್ಟು ಬಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ.
ಕುಶಾಲನಗರದ ಮೊಬೈಲ್ ಗ್ಯಾಲರಿ ಶಾಪ್ ಮಾಲೀಕ ನಿಶಾಂತ್ (32) ಮೃತ ಯುವಕ. ಈಜಾಟಕ್ಕಾಗಿ ಈಜುಕೊಳದ ಯುವಕ ಮೇಲಿನಿಂದ ತಲೆ ಕೆಳಗಾಗಿಸಿ ಹಾರಿದ್ದು ಈ ಸಂದರ್ಭ ತಲೆಗೆ ತಳಪಾಯ ಡಿಕ್ಕಿ ಹೊಡೆದು ಈಜುಕೊಳದಲ್ಲೇ ಅಸ್ವಸ್ಥರಾಗಿದ್ದಾರೆ. ನೀರಿನಲ್ಲಿ ಅಂಗಾತ ಬಿದ್ದ ಅವರನ್ನು ಕೂಡಲೇ ಸ್ನೇಹಿತರು ಮೇಲಕ್ಕೆತ್ತಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸಾವು ಕಂಡಿದ್ದಾರೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ.


ಕೊನೆ ಕ್ಷಣದಲ್ಲಿ ನಿಶಾಂತ್ ನೀರಿಗೆ ಹಾರುವುದು ಮತ್ತು ಕೂಡಲೇ ಸ್ನೇಹಿತರು ಎತ್ತಿ ಆರೈಕೆ ಮಾಡಿರುವುದು ದೃಶ್ಯದಲ್ಲಿ ದಾಖಲಾಗಿದೆ.
#Madikeri Youth Dies in #Mangalore hospital after Attempting Dive in #SwimmingPool During #Chikmagalur Tour. The victim, identified as Nishant, was the owner of a mobile gallery shop in #Kushalnagar. pic.twitter.com/AkFJEghHQM
— Headline Karnataka (@hknewsonline) March 24, 2025
Madikeri Youth Dies in Mangalore hospital after Attempting Dive in Swimming Pool During Chikmagalur Tour. In a tragic incident, a young man from Madikeri lost his life while on a holiday in Chikmagalur. The victim, identified as Nishant, was the owner of a mobile gallery shop in Kushalnagar.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm