ಬ್ರೇಕಿಂಗ್ ನ್ಯೂಸ್
26-03-25 04:23 pm Mangalore Correspondent ಕರಾವಳಿ
ಮಂಗಳೂರು, ಮಾ.26 : ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ವೇದಿಕೆ ದ.ಕ. ಜಿಲ್ಲೆ, ಮಂಗಳೂರು ಮತ್ತು ದ.ಕ. ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘ ಮಂಗಳೂರು ವತಿಯಿಂದ ಮಾ.29ರಂದು ಬೆಳಗ್ಗೆ 10.30ಕ್ಕೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಸಭಾಭವನ ತಾಲೂಕು ಮಿನಿವಿಧಾನ ಸೌಧ, ಮಂಗಳೂರು ಇಲ್ಲಿ ಜಿಲ್ಲಾ ಮಟ್ಟದ ನಿವೃತ್ತ ಸರಕಾರಿ ನೌಕರರ ಸಭೆಯನ್ನು ಕರೆಯಲಾಗಿದೆ.
ಜುಲೈ 1, 2022 ರಿಂದ ಜು.31 2024ರ ಅವಧಿಯಲ್ಲಿ ನಿವೃತ್ತರಾದ ಸರಕಾರಿ ಅಧಿಕಾರಿ/ನೌಕರ ವರ್ಗದಲ್ಲಿ ರಾಜ್ಯಾದ್ಯಂತ 26,743 ನಿವೃತ್ತರಿಗೆ 7ನೇ ವೇತನ ಆಯೋಗದ ಲೆಕ್ಕಾಚಾರದಲ್ಲಿ ನಿವೃತ್ತಿ ಉಪಲಬ್ದಗಳನ್ನು ಪಾವತಿಸುವ ಸಂದರ್ಭದಲ್ಲಿ
ಆರ್ಥಿಕ ನಷ್ಟವಾಗಿರುತ್ತದೆ ಎಂದು ಸರಕಾರಕ್ಕೆ ಒತ್ತಾಯಿಸಲು ಸಭೆಯನ್ನು ಕರೆಯಲಾಗಿದೆ. ದ.ಕ.ಜಿಲ್ಲೆಯ ಸುಮಾರು 600ಕ್ಕೂ ಮಿಕ್ಕಿ ನಿವೃತ್ತ ನೌಕರರು ಮತ್ತು ರಾಜ್ಯದ ಸುಮಾರು 20 ಸಾವಿರ ಮಂದಿ ಸದಸ್ಯರಿಗೆ ಸಮಸ್ಯೆಯಾಗಿದೆ.
ಈ ಸಭೆಗೆ ಸಂಘದ ರಾಜ್ಯ ಮಹಾಪ್ರಧಾನ ಸಂಚಾಲಕ ಡಾ.ಎಂ.ಪಿ.ಎಂ. ಷಣ್ಮುಖಯ್ಯ ಮತ್ತು ರಾಜ್ಯ ತಂಡದ ಸದಸ್ಯರು, ಎಂಎಲ್ಸಿ ಐವನ್ ಡಿ ಸೋಜ ಭಾಗವಹಿಸಲಿದ್ದಾರೆ. ಸಭೆಯಲ್ಲಿ ಸರಕಾರಕ್ಕೆ ಇನ್ನೊಮ್ಮೆ ಆರ್ಥಿಕ ನಷ್ಟದ ಬಗ್ಗೆ ಮನವರಿಕೆ ಮಾಡಲು ಏ.3ರಂದು ಮೂರನೇ ಸಲ ಬೆಂಗಳೂರು ಚಲೋ ಕಾರ್ಯಕ್ರಮ ಹಾಗೂ ಏ.4 ರಂದು ಕರ್ನಾಟಕ ರಾಜ್ಯ ಸರಕಾರಿ ನಿವೃತ್ತರ ಸಂಘದ ವತಿಯಿಂದ ಬೆಂಗಳೂರು ಅರಮನೆ ಮೈದಾನದಲ್ಲಿ ರಾಜ್ಯ ಸಮ್ಮೇಳನದಲ್ಲಿ ಬೇಡಿಕೆ ಈಡೇರಿಸಲು ಸರಕಾರವನ್ನು ಒತ್ತಾಯಿಸುವ ಕುರಿತು ನಿರ್ಧಾರವನ್ನು ತಾಳಲಾಗುತ್ತದೆ ಎಂದು ಕರ್ನಾಟಕ ನಿವೃತ್ತ ನೌಕರರ ವೇದಿಕೆಯ ರಾಜ್ಯ ಸಂಚಾಲಕ ಸಿರಿಲ್ ರಾಬರ್ಟ್ ಡಿಸೋಜ ಹಾಗೂ ದ.ಕ. ಜಿಲ್ಲಾ ಸರಕಾರಿ ನೌಕರರ ಸಂಘ ದ.ಕ. ಮಂಗಳೂರು ಅಧ್ಯಕ್ಷ ಎನ್. ಸೀತಾರಾಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
In order to voice their concerns and demands, retired government employees from the Dakshina Kannada district are set to hold a crucial meeting on March 29. The gathering aims to address various issues faced by retirees in the region, including pension-related grievances, healthcare benefits, and other welfare measures.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm