ಬ್ರೇಕಿಂಗ್ ನ್ಯೂಸ್
31-03-25 12:26 pm Mangalore Correspondent ಕರಾವಳಿ
ಬೆಳ್ತಂಗಡಿ, ಮಾ.30 : ಯಕ್ಷಗಾನ ಮುಗಿಸಿ ಬೈಕಿನಲ್ಲಿ ತನ್ನ ಮನೆಗೆ ತೆರಳುತ್ತಿದ್ದ ಮಂಗಳಾದೇವಿ ಮೇಳದ ಭಾಗವತ ಸತೀಶ್ ಆಚಾರ್ಯ (40) ಅಪಘಾತಕ್ಕೀಡಾಗಿ ಸಾವನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಅಂಡಿಂಜೆಯ ಕಿಲಾರ ತಿರುವಿನಲ್ಲಿ ನಡೆದಿದೆ.
ಅಂಡಿಂಜೆ ಗ್ರಾಮದ ಪಿಲಿಯೂರು ನಿವಾಸಿ, ಮಂಗಳೂರಿನ ಮಂಗಳಾದೇವಿ ಯಕ್ಷಗಾನ ಮೇಳದ ಭಾಗವತ ಸತೀಶ್ ಆಚಾರ್ಯ ಅಂಡಿಂಜೆ (40) ನಿನ್ನೆ ರಾತ್ರಿ ಸುಳ್ಯದಲ್ಲಿ ಯಕ್ಷಗಾನ ಕಾರ್ಯಕ್ರಮ ಮುಗಿಸಿ ಮುಂಜಾನೆ 4 ಗಂಟೆಗೆ ತಮ್ಮ ಬೈಕ್ನಲ್ಲಿ ಮನೆಯತ್ತ ಬರುತ್ತಿದ್ದರು. ಇವರ ಬೈಕ್ ಇನ್ನೇನು ಮನೆ ತಲುಪಲು ಕೆಲವೇ ಕಿಮೀ ಇದ್ದಾಗ ಅಂಡಿಂಜೆ ಕಿಲಾರ ಮಾರಿಗುಡಿ ದೇವಸ್ಥಾನ ಸಮೀಪದ ತಿರುವಿನಲ್ಲಿ ಅಪಘಾತಕ್ಕೀಡಾಗಿದೆ.
ಎದುರಿನಿಂದ ಬರುತ್ತಿದ್ದ ಬೈಕ್ ಹಾಗೂ ಸತೀಶ್ ಆಚಾರ್ಯ ಬರುತ್ತಿದ್ದ ಬೈಕ್ ಪರಸ್ಪರ ಡಿಕ್ಕಿ ಹೊಡೆದು ದುರ್ಘಟನೆ ನಡೆದಿದೆ. ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಎದುರಿನಿಂದ ಬರುತ್ತಿದ್ದ ಬೈಕ್ನಲ್ಲಿದ್ದವರಿಗೂ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ವೇಣೂರು ಪೋಲಿಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ.
A devastating accident in Belthangady has claimed the life of Bhagavata Satish Acharya, a well-respected figure in the Yakshagana performing arts community, after two motorcycles collided. The incident occurred late last night as Acharya, aged 40 and hailing from Andimje, was returning home after a successful performance.
16-07-25 09:36 pm
HK News Desk
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
16-07-25 10:52 pm
Mangalore Correspondent
ಕೆಂಪು ಕಲ್ಲು, ಮರಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರದ...
16-07-25 01:01 pm
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
16-07-25 11:04 pm
Mangalore Correspondent
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm