ಬ್ರೇಕಿಂಗ್ ನ್ಯೂಸ್
18-12-20 05:39 pm Mangalore Correspondent ಕರಾವಳಿ
ಮಂಗಳೂರು, ಡಿ.18: ಮಂಗಳೂರು ತಾಲೂಕನ್ನು ಕೇಂದ್ರವಾಗಿರಿಸಿಕೊಂಡು ದಕ್ಷಿಣ ಕನ್ನಡ ಜಿಲ್ಲೆಯನ್ನು ನೋಡೆಲ್ ಜಿಲ್ಲೆಯಾಗಿ ಅಭಿವೃದ್ಧಿಪಡಿಸಲು ಕಾರ್ಯ ಯೋಜನೆ ರೂಪಿಸುವುದಾಗಿ ನೂತನ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ತಿಳಿಸಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯ ಕಟ್ಟಡದಲ್ಲಿ ತನ್ನ ನೂತನ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ನಾಯಕ್, ಮಂಗಳೂರಿನ ಪಾಲಿಕೆಯ ಕಚೇರಿಯಲ್ಲಿ ಪ್ರತಿ ಶುಕ್ರವಾರ ಸಾರ್ವಜನಿಕರಿಗೆ ತಾನು ಲಭ್ಯವಿರುವುದಾಗಿ ಹೇಳಿದ್ದಾರೆ.
ವಿಧಾನ ಪರಿಷತ್ತಿನ ಇತ್ತೀಚಿನ ಅಹಿತಕರ ಘಟನೆಯ ಬಗ್ಗೆ ಪಕ್ಷಾತೀತ ನೆಲೆಯಲ್ಲಿ ತಾನು ಕರ್ನಾಟಕ ಜನತೆಯ ಕ್ಷಮೆ ಕೋರುತ್ತೇನೆ. ವಿಧಾನಸಭೆಗೆ ಮಾರ್ಗದರ್ಶನ ನೀಡುವ ನೆಲೆಯಲ್ಲಿದ್ದು ವಿಧಾನ ಪರಿಷತ್ ಘನತೆ ಗೌರವವನ್ನು ಎತ್ತಿಹಿಡಿಯುವ ಕೆಲಸ ಮಾಡಬೇಕಾಗಿದೆ. ಆದರೆ, ಕಾಂಗ್ರೆಸ್ ಪಕ್ಷದ ಶಾಸಕರು ನಡೆದುಕೊಂಡ ರೀತಿ ಈ ಅಹಿತಕರ ಬೆಳವಣಿಗೆಗೆ ಕಾರಣ.
ಇಂತಹ ಪರಿಸ್ಥಿತಿಯಲ್ಲಿ ಹಾಲಿ ಸಭಾಪತಿ ತಮ್ಮ ಹುದ್ದೆಗೆ ತಕ್ಷಣ ರಾಜಿನಾಮೆ ನೀಡಬೇಕಿತ್ತು ಹಿಂದೆ ಶಂಕರಮೂರ್ತಿ ಪರಿಷತ್ ಸಭಾಪತಿ ಆಗಿದ್ದಾಗ ಕಾಂಗ್ರೆಸ್ ಅವಿಶ್ವಾಸ ಮಂಡನೆ ಮಾಡಿತ್ತು. ಆದರೆ, ಶಂಕರಮೂರ್ತಿಯವರು ಅದನ್ನು ಸ್ವೀಕರಿಸಿ, ಸಭಾಪತಿ ಪೀಠವನ್ನು ಬಿಟ್ಟುಕೊಟ್ಟು ಮಾದರಿಯಾಗಿದ್ದರು ಎಂದು ನೆನಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಗಣೇಶ್ ಕಾರ್ಣಿಕ್ ಉಪಸ್ಥಿತರಿದ್ದರು.
BJP MLC Prathap Simha Nayak on Friday December 18, terming the chaos as a 'bad dream' in Legislative Assembly said he would apologies to the people of state and regret the incident.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am