ಬ್ರೇಕಿಂಗ್ ನ್ಯೂಸ್
18-12-20 05:39 pm Mangalore Correspondent ಕರಾವಳಿ
ಮಂಗಳೂರು, ಡಿ.18: ಮಂಗಳೂರು ತಾಲೂಕನ್ನು ಕೇಂದ್ರವಾಗಿರಿಸಿಕೊಂಡು ದಕ್ಷಿಣ ಕನ್ನಡ ಜಿಲ್ಲೆಯನ್ನು ನೋಡೆಲ್ ಜಿಲ್ಲೆಯಾಗಿ ಅಭಿವೃದ್ಧಿಪಡಿಸಲು ಕಾರ್ಯ ಯೋಜನೆ ರೂಪಿಸುವುದಾಗಿ ನೂತನ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ತಿಳಿಸಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯ ಕಟ್ಟಡದಲ್ಲಿ ತನ್ನ ನೂತನ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ನಾಯಕ್, ಮಂಗಳೂರಿನ ಪಾಲಿಕೆಯ ಕಚೇರಿಯಲ್ಲಿ ಪ್ರತಿ ಶುಕ್ರವಾರ ಸಾರ್ವಜನಿಕರಿಗೆ ತಾನು ಲಭ್ಯವಿರುವುದಾಗಿ ಹೇಳಿದ್ದಾರೆ.
ವಿಧಾನ ಪರಿಷತ್ತಿನ ಇತ್ತೀಚಿನ ಅಹಿತಕರ ಘಟನೆಯ ಬಗ್ಗೆ ಪಕ್ಷಾತೀತ ನೆಲೆಯಲ್ಲಿ ತಾನು ಕರ್ನಾಟಕ ಜನತೆಯ ಕ್ಷಮೆ ಕೋರುತ್ತೇನೆ. ವಿಧಾನಸಭೆಗೆ ಮಾರ್ಗದರ್ಶನ ನೀಡುವ ನೆಲೆಯಲ್ಲಿದ್ದು ವಿಧಾನ ಪರಿಷತ್ ಘನತೆ ಗೌರವವನ್ನು ಎತ್ತಿಹಿಡಿಯುವ ಕೆಲಸ ಮಾಡಬೇಕಾಗಿದೆ. ಆದರೆ, ಕಾಂಗ್ರೆಸ್ ಪಕ್ಷದ ಶಾಸಕರು ನಡೆದುಕೊಂಡ ರೀತಿ ಈ ಅಹಿತಕರ ಬೆಳವಣಿಗೆಗೆ ಕಾರಣ.
ಇಂತಹ ಪರಿಸ್ಥಿತಿಯಲ್ಲಿ ಹಾಲಿ ಸಭಾಪತಿ ತಮ್ಮ ಹುದ್ದೆಗೆ ತಕ್ಷಣ ರಾಜಿನಾಮೆ ನೀಡಬೇಕಿತ್ತು ಹಿಂದೆ ಶಂಕರಮೂರ್ತಿ ಪರಿಷತ್ ಸಭಾಪತಿ ಆಗಿದ್ದಾಗ ಕಾಂಗ್ರೆಸ್ ಅವಿಶ್ವಾಸ ಮಂಡನೆ ಮಾಡಿತ್ತು. ಆದರೆ, ಶಂಕರಮೂರ್ತಿಯವರು ಅದನ್ನು ಸ್ವೀಕರಿಸಿ, ಸಭಾಪತಿ ಪೀಠವನ್ನು ಬಿಟ್ಟುಕೊಟ್ಟು ಮಾದರಿಯಾಗಿದ್ದರು ಎಂದು ನೆನಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಗಣೇಶ್ ಕಾರ್ಣಿಕ್ ಉಪಸ್ಥಿತರಿದ್ದರು.
BJP MLC Prathap Simha Nayak on Friday December 18, terming the chaos as a 'bad dream' in Legislative Assembly said he would apologies to the people of state and regret the incident.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 06:49 pm
HK News Desk
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm