ಬ್ರೇಕಿಂಗ್ ನ್ಯೂಸ್
18-12-20 05:39 pm Mangalore Correspondent ಕರಾವಳಿ
ಮಂಗಳೂರು, ಡಿ.18: ಮಂಗಳೂರು ತಾಲೂಕನ್ನು ಕೇಂದ್ರವಾಗಿರಿಸಿಕೊಂಡು ದಕ್ಷಿಣ ಕನ್ನಡ ಜಿಲ್ಲೆಯನ್ನು ನೋಡೆಲ್ ಜಿಲ್ಲೆಯಾಗಿ ಅಭಿವೃದ್ಧಿಪಡಿಸಲು ಕಾರ್ಯ ಯೋಜನೆ ರೂಪಿಸುವುದಾಗಿ ನೂತನ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ತಿಳಿಸಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯ ಕಟ್ಟಡದಲ್ಲಿ ತನ್ನ ನೂತನ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ನಾಯಕ್, ಮಂಗಳೂರಿನ ಪಾಲಿಕೆಯ ಕಚೇರಿಯಲ್ಲಿ ಪ್ರತಿ ಶುಕ್ರವಾರ ಸಾರ್ವಜನಿಕರಿಗೆ ತಾನು ಲಭ್ಯವಿರುವುದಾಗಿ ಹೇಳಿದ್ದಾರೆ.
ವಿಧಾನ ಪರಿಷತ್ತಿನ ಇತ್ತೀಚಿನ ಅಹಿತಕರ ಘಟನೆಯ ಬಗ್ಗೆ ಪಕ್ಷಾತೀತ ನೆಲೆಯಲ್ಲಿ ತಾನು ಕರ್ನಾಟಕ ಜನತೆಯ ಕ್ಷಮೆ ಕೋರುತ್ತೇನೆ. ವಿಧಾನಸಭೆಗೆ ಮಾರ್ಗದರ್ಶನ ನೀಡುವ ನೆಲೆಯಲ್ಲಿದ್ದು ವಿಧಾನ ಪರಿಷತ್ ಘನತೆ ಗೌರವವನ್ನು ಎತ್ತಿಹಿಡಿಯುವ ಕೆಲಸ ಮಾಡಬೇಕಾಗಿದೆ. ಆದರೆ, ಕಾಂಗ್ರೆಸ್ ಪಕ್ಷದ ಶಾಸಕರು ನಡೆದುಕೊಂಡ ರೀತಿ ಈ ಅಹಿತಕರ ಬೆಳವಣಿಗೆಗೆ ಕಾರಣ.
ಇಂತಹ ಪರಿಸ್ಥಿತಿಯಲ್ಲಿ ಹಾಲಿ ಸಭಾಪತಿ ತಮ್ಮ ಹುದ್ದೆಗೆ ತಕ್ಷಣ ರಾಜಿನಾಮೆ ನೀಡಬೇಕಿತ್ತು ಹಿಂದೆ ಶಂಕರಮೂರ್ತಿ ಪರಿಷತ್ ಸಭಾಪತಿ ಆಗಿದ್ದಾಗ ಕಾಂಗ್ರೆಸ್ ಅವಿಶ್ವಾಸ ಮಂಡನೆ ಮಾಡಿತ್ತು. ಆದರೆ, ಶಂಕರಮೂರ್ತಿಯವರು ಅದನ್ನು ಸ್ವೀಕರಿಸಿ, ಸಭಾಪತಿ ಪೀಠವನ್ನು ಬಿಟ್ಟುಕೊಟ್ಟು ಮಾದರಿಯಾಗಿದ್ದರು ಎಂದು ನೆನಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಗಣೇಶ್ ಕಾರ್ಣಿಕ್ ಉಪಸ್ಥಿತರಿದ್ದರು.
BJP MLC Prathap Simha Nayak on Friday December 18, terming the chaos as a 'bad dream' in Legislative Assembly said he would apologies to the people of state and regret the incident.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm