ಬ್ರೇಕಿಂಗ್ ನ್ಯೂಸ್
03-04-25 04:04 pm Mangalore Correspondent ಕರಾವಳಿ
ಮಂಗಳೂರು, ಎ.3 : ಮಂಗಳೂರು ಕೋರ್ಟ್ ಆವರಣದಲ್ಲಿ ಜಡ್ಜ್ ವಿರುದ್ಧವೇ ಯುವ ವಕೀಲರು ಮುಖಕ್ಕೆ ಕಪ್ಪು ಬಟ್ಟೆ ಕಟ್ಟಿಕೊಂಡು ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ.
ಮಂಗಳೂರಿನ 1ನೇ ಸಿಜೆಎಂ ಕೋರ್ಟ್ ನ್ಯಾಯಾಧೀಶರು ಯುವ ವಕೀಲೆಯನ್ನು ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ಈಡಿಯಟ್ ಎಂದಿದ್ದ ಆರೋಪದಲ್ಲಿ ವಕೀಲರು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ. ಕೋರ್ಟ್ ಕಟ್ಟಡದ ಎದುರಲ್ಲಿ ಮುಖಕ್ಕೆ ಕಪ್ಪು ಬಟ್ಟೆ ತೊಟ್ಟು ಪ್ರತಿಭಟನೆ ನಡೆಸಿದ್ದಾರೆ.
ವಕೀಲರು ಕೆಲ ಹೊತ್ತು ಮೌನ ಪ್ರತಿಭಟನೆ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಬುಧವಾರ ಪ್ರಕರಣ ಒಂದರ ವಿಚಾರಣೆ ಸಂದರ್ಭದಲ್ಲಿ ಯುವ ವಕೀಲೆಯೊಬ್ಬರು ತಪ್ಪು ಮಾತಾಡಿದ್ದಕ್ಕೆ ಜಡ್ಜ್ ಈಡಿಯಟ್ ಎಂದು ಬೈದಿದ್ದರು ಎನ್ನಲಾಗಿದೆ. ಜಡ್ಜ್ ಮಾತಿನಿಂದ ನೊಂದ ಜೂನಿಯರ್ ವಕೀಲರು ಸೇರಿ ಇಂದು ಬೆಳಗ್ಗೆ ಕೆಲ ಹೊತ್ತು ಮೌನ ಪ್ರತಿಭಟನೆ ನಡೆಸಿ ಜಿಲ್ಲಾ ನ್ಯಾಯಾಧೀಶರ ಗಮನ ಸೆಳೆದಿದ್ದಾರೆ.
In a striking display of solidarity, a group of young lawyers staged a silent protest in the courtroom today, covering their faces with black cloths in response to what they deemed a disrespectful outburst from a presiding judge. The incident unfolded during a contentious hearing when the judge allegedly used foul language directed at a fellow advocate, prompting outrage among the legal community present.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm