ಬ್ರೇಕಿಂಗ್ ನ್ಯೂಸ್
18-12-20 05:59 pm Mangalore Correspondent ಕರಾವಳಿ
ಮಂಗಳೂರು, ಡಿ.18: ಬಂಟ್ವಾಳ ಮೂಲದ ಕಾಂಗ್ರೆಸ್ ನಾಯಕಿ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸದಸ್ಯೆ ಮಂಜುಳಾ ಮಾಧವ ಮಾವೆ ಶುಕ್ರವಾರ ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಪಕ್ಷ ಸೇರಿದ್ದಾರೆ.
ಮಾಜಿ ತಾಲೂಕು ಪಂಚಾಯತ್ ಸದಸ್ಯ ಮಾಧವ ಮಾವೆ ಅವರ ಜೊತೆ ಬಿಜೆಪಿ ಧ್ವಜ ಸ್ವೀಕರಿಸಿ ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ನೇತೃತ್ವದಲ್ಲಿ ಮಾಧವ ಮಾವೆ ದಂಪತಿಯನ್ನು ಪಕ್ಷಕ್ಕೆ ಬರಮಾಡಿಕೊಂಡರು.


ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಬಂಟ್ವಾಳ ಕಾಂಗ್ರೆಸ್ ಘಟಕದಲ್ಲಿ ಪ್ರಮುಖರಾಗಿರುವ ಮಾಧವ ಮಾವೆ ದಂಪತಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಗುರುವಾರ ತಾಲೂಕು ಪಂಚಾಯತ್ ಸದಸ್ಯ ಕುಮಾರ್ ಭಟ್ ಎಂಬವರು ಬಿಜೆಪಿ ಸೇರಿದ್ದರು.
ಈ ವೇಳೆ ಮಾತನಾಡಿದ ನಳಿನ್ ಕುಮಾರ್, ಕಾಂಗ್ರೆಸ್ ರಾಷ್ಟ್ರ ಮಟ್ಟದಲ್ಲಿ ನೆಲಕಚ್ಚಿದೆ. ಸಂಪೂರ್ಣ ಸೋತು ಸುಣ್ಣವಾಗಿ ರಾಷ್ಟ್ರೀಯ ನಾಯಕರೇ ಬಿಜೆಪಿ ಸೇರಿ ಬೇರೆ ಪಕ್ಷಗಳಿವೆ ವಲಸೆ ಹೋಗುತ್ತಿದ್ದಾರೆ. ಈಗ ತಳಮಟ್ಟದಲ್ಲಿಯೂ ನಾಯಕರು ಬಿಜೆಪಿಯ ಆಡಳಿತ, ಸಿದ್ಧಾಂತ ಒಪ್ಪಿ ಪಕ್ಷ ಸೇರುತ್ತಿದ್ದಾರೆ. ಪಕ್ಷಕ್ಕೆ ಬರುವ ಎಲ್ಲರನ್ನು ಭಾರತೀಯ ಜನತಾ ಪಾರ್ಟಿ ಸ್ವಾಗತಿಸುತ್ತದೆ ಎಂದರು.
Congress zilla panchayat member Majula M Mave and her husband Madhava Mave district president of Other Backwards Classes, taluk panchayat member Kumar Bhat Bajekodi and others to Bharatiya Janta Party at district BJP office near PVS circle.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm